New posts

Your blog category

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು...

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ...

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

July 27, 2024

ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪಾಸಾಗಿ ಮೂರು ವರ್ಷಗಳ ಪದವಿ ಶಿಕ್ಷಣ ಮಾಡಲು ಇಚ್ಚಿಸಿರುವ ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ(PM Usha Scholarship application) ಆಹ್ವಾನಿಸಿದೆ. “ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ”(PM Usha Scholarship 2024) ಎಂಬ ಹೆಸರಿನಲ್ಲಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರವನ್ನು...

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

July 26, 2024

ಕಂದಾಯ ಇಲಾಖೆಯಿಂದ ಮಂಜೂರಾದ ಜಮೀನುಗಳ ಪೋಡಿ ಮತ್ತು ದುರಸ್ತಿ ಪಾರದರ್ಶಕಗೊಳಿಸಲು ನೂತನ ಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಸದನದಲ್ಲಿ ಕಂದಾಯ(karnataka revenue department) ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ನೂತನ ಕ್ರಮ? ಹೇಗೆ ಕಾರ್ಯ ನಿರ್ವಹಿಸಲಿದೆ? ಇದರಿಂದ ರೈತರಿಗೆ ಅಗುವ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ...

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

July 24, 2024

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಈ ವರ್ಷ(2024) ಈಗಾಗಲೇ ಅನೇಕ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳಿಂದ ಅವಕಾಶ ಮಾಡಿಕೊಳಲಾಗಿದ್ದು, ಅನೇಕ ಬೆಳೆಗಳಿಗೆ ಬೆಳೆ ವಿಮೆ(Bele vime) ಪ್ರೀಮಿಯಂ ಪಾವತಿ ಮಾಡಲು ಕೊನೆಯ ದಿನಾಂಕ ಹತ್ತಿರ ಬಂದಿರುತ್ತದೆ. ಇಂದು ಈ ಲೇಖನದಲ್ಲಿ ಬೆಳೆ ವಿಮೆ(Bele vime arji) ಪಡೆಯಲು ತಪ್ಪದೇ ರೈತರು...

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

July 23, 2024

ಕಳೆದ ಎರಡು-ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಪರಿಣಾಮ ಬಹುತೇಕ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗುವ ಮಟ್ಟ(Dam water level in karnataka-2024) ತಲುಪಿದ್ದು ಈ ಲೇಖನದಲ್ಲಿ ಪ್ರಸ್ತುತ ಯಾವ ಡ್ಯಾಂ ಗೆ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಇತರೆ ಮಾಹಿತಿಯನ್ನು ತಿಳಿಸಲಾಗಿದೆ. ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್...

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

July 23, 2024

ರಾಜ್ಯದ್ಯಂತ ಕಳೆದ 2-3 ವಾರದಿಂದ ಉತ್ತಮ ಮತ್ತು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಈ ವರ್ಷದ(2024) ಮಳೆ ನಕ್ಷತ್ರಗಳು ಯಾವ ತಿಂಗಳಲ್ಲಿ ಯಾವ ಮಳೆ ನಕ್ಷತ್ರಗಳು(Male nakshatragalu: 2024) ಬರುತ್ತವೆ ಮತ್ತು ಈ ಕುರಿತು ನಮ್ಮ ಹಿರಿಯರ ಗಾದೆ ಮಾತುಗಳ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಳೆ ನಕ್ಷತ್ರಗಳ ಕುರಿತು ನಮ್ಮ ಪೂರ್ವಜರು ಅನೇಕ...

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

July 22, 2024

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ...

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

July 22, 2024

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು...

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

July 21, 2024

ರಾಜ್ಯದ್ಯಂತ ಕಳೆದ ಎರಡು ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆ ಅಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ ಮತ್ತು ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ(Parihara amount-2024) ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಅತೀಯಾದ ಮಳೆಯಿಂದ ಬೆಳೆ ಮತ್ತು ಮನೆ-ಅಸ್ತಿ ನಷ್ಟಕ್ಕೆ ಒಳಗಾದ ಸಾರ್ವಜನಿಕರಿಗೆ ಸರಕಾರದಿಂದ ಪರಿಹಾರವನ್ನು ನೀಡಲು ಮೊದಲ...

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

July 18, 2024

ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು,  ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು...

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

July 18, 2024

ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಪ್ರಸ್ತುತ ವರ್ಷದಲ್ಲಿ ಜಾರಿಯಲ್ಲಿರುವ ಯೋಜನೆಗಳ(Veterinary department schems-2024) ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಆಸಕ್ತ ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಓದಗಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು....

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

July 18, 2024

ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(IAS KAS Free Coaching ) ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ವಿವರ ಇಲ್ಲಿದೆ. ಕರ್ನಾಟಕ ಸರ್ಕಾರದ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ?(IAS KAS Free Coaching 2024...

Page 21 of 42