New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

January 4, 2024

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ...

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

January 4, 2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು...

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

January 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan 17th installment) ದೇಶ 9.3 ಕೋಟಿ ರೈತರಿಗೆ 17ನೇ ಕಂತಿನ ರೂ 2,000 ವನ್ನು ನೇರ ನಗದು ವರ್ಗಾವಣೆ(DBT) ಮೂಲಕ ರೈತರ ಖಾತೆಗೆ ಜಮಾ ಮಾಡಲು ಕೇಂದ್ರದ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಈ...

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

January 3, 2024

ಆತ್ಮೀಯ ಓದುಗ ಮಿತ್ರರೇ ನಿಮಗೆಲ್ಲ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ರೇಷನ್ ಕಾರ್ಡ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತದೆ. ಈ ಅಂಕಣದಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್-2023 ರ ತಿಂಗಳಿನಲ್ಲಿ ಅಕ್ಕಿ ಹಣ ಎಷ್ಟು ಬರುತ್ತದೆ...

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

January 3, 2024

ರಾಜ್ಯ ಸರಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(Rajiv Gandhi Housing Corporation) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ)ವಸತಿ ಯೋಜನೆಯಡಿಯಲ್ಲಿ(Vasati yojane) 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ ವೆಚ್ಚವಾಗಲಿದ್ದೆ...

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

January 3, 2024

ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು...

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

January 2, 2024

ಅತೀ ಕಡಿಮೆ ವೆಚ್ಚದಲ್ಲಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಸಹಕಾರಿ ಸಂಘಗಳ ಮೂಲಕ ಯಶಸ್ವಿನಿ ಕಾರ್ಡ(Yashaswini card) ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ ಸದಸ್ಯರಾಗಲು ಮತ್ತು ಸದಸ್ಯತ್ವ ನವೀಕರಣಗೊಳಿಸಲು ಫೆಬ್ರವರಿ 29 ಕೊನೆ ದಿನಾಂಕ. ಈಗಾಗಲೇ ಯಶಸ್ವಿನಿ ಯೋಜನೆಯಲ್ಲಿ ನೋಂದಣಿಯಾಗಿರುವವರು ಆಯಾ ಸಂಘದಲ್ಲಿಯೇ ಹಣ ಸಂದಾಯ ಮಾಡಿ,...

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

January 2, 2024

ಕಂದಾಯ ಇಲಾಖೆ ಮೂಲಕ ಜಮೀನಿನ ದಾಖಲಾತಿಗೆ ಸಂಬಂಧಿಸಿದ ವಿವಿಧ ಬಗ್ಗೆಯ ಸೇವೆಗಳಿಗೆ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ್ ಸ್ವೀಕರಿಸುವ ಅರ್ಜಿಗಳ ಸೇವಾ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸೇವಾ...

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

January 2, 2024

2023-24 ನೇ  ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಕಾರ್ಯಕ್ರಮದಡಿಯಲ್ಲಿ ಉತ್ಪಾದನ ಮತ್ತು ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯಿಂದ ಹೊರ ಬರಲು ಗ್ರಾಮೀಣ ಮತ್ತು ನಗರ ಭಾಗದ ಯುವಕ-ಯುವತಿಯರು ಸ್ವ-ಉದ್ಯೋಗ...

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

January 1, 2024

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು...

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

January 1, 2024

ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ...

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

December 31, 2023

ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ. ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿಗಳಿಗೆ...

Page 22 of 34