New posts

Your blog category

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು...

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

July 17, 2024

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana)...

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

July 10, 2024

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ...

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

July 3, 2024

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು...

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

June 30, 2024

ರೈತರು ತಮ್ಮ  ಬೆಳೆಗಳಿಗೆ ಬೆಳೆ ವಿಮೆ ಪರಿಹಾರ(bele vime news) ಪಡೆಯಲು ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ವಿವರಿಸಿರುವ ನಿಯಮಯನ್ನು ಪಾಲಿಸುವುದು ಕಡ್ದಾಯವಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತಿದ್ದು ಈ ಯೋಜನೆಯಡಿ ರೈತರು ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ವಿಮೆ ಪರಿಹಾರ ಪಡೆಯಲು ಅರ್ಜಿ...

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

June 19, 2024

ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯ(Crop survey) ವಿವರವನ್ನು ತಿಳಿದುಕೊಳ್ಳಲು ರಾಜ್ಯ ಸರಕಾರದ ಅಧಿಕೃತ https://cropsurvey.karnataka.gov.in ವೆಬ್ಸೈಟ್ ನಲ್ಲಿ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆಯ ಮಾಹಿತಿ ಏಕೆ ಅತೀ ಮುಖ್ಯ? ಬೆಳೆ ಸಮೀಕ್ಷೆಯ ಕುರಿತು ರೈತರು ತಪ್ಪದೇ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ...

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

June 13, 2024

ರೈತರು ಕೇಂದ್ರ ಸರಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(pmkisan status check-2024) ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇಲ್ಲಿಯವರೆಗೆ ನಿಮಗೆ ಎಷ್ಟು ಕಂತು ರೂ 2,000/- ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು 18 ಜೂನ್ 2024...

Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

June 7, 2024

ರೈತರಿಗೆ ಸರಕಾರ ಮತ್ತು ಬೆಳೆ ವಿಮೆ ಕಂಪನಿಯಿಂದ  ಸಿಹಿ ಸುದ್ದಿ ನೀಡಿದ್ದು, ಎರಡನೇ ಹಂತದಲ್ಲಿ ಪ್ರತಿ ಎಕರೆಗೆ ರೂ 18,000/-  ಬೆಳೆ ವಿಮೆ(Bele vime amount) ವರ್ಗಾವಣೆ ಮಾಡಲಾಗಿದೆ. ಯಾವೆಲ್ಲ ರೈತರಿಗೆ ಈ ಎರಡನೇ ಹಂತದ ಬೆಳೆ ವಿಮೆ ಜಮಾ ಅಗಿದೆ? ಮನೆಯಲ್ಲೇ ಕುಳಿತು ರೈತರು ತಮ್ಮ ಮೊಬೈಲ್ ನಲ್ಲಿ ತಮಗೆ ಬೆಳೆ ವಿಮೆ(Bele vime...

RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

May 31, 2024

ರೈತರು ಸರಕಾರದಿಂದ ವಿವಿಧ ಇಲಾಖೆಯಡಿ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯಾವುದು ಆ ಕೆಲಸ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಹೀಗಿದೆ, ಕಳೆದ 2 ತಿಂಗಳಿಂದ ಕಂದಾಯ ಇಲಾಖೆಯಿಂದ RTC ಗೆ ಅಂದರೆ ಪಹಣಿಗೆ ಆಧಾರ್ ಕಾರ್ಡ ಲಿಂಕ್(RTC Aadhar link) ಮಾಡುವುದನ್ನು ಕಡ್ಡಾಯ...

How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

May 30, 2024

ಇಲ್ಲಿಯವರೆಗೆ ಆಧಾರ್ ಕಾರ್ಡ ಜೊತೆ ಪ್ಯಾನ್ ಕಾರ್ಡ ಲಿಂಕ್ ಮಾಡದವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೂತನ ಕ್ರಮದ ಕುರಿತು ಪ್ರಕಟಣೆ ಹೊರಡಿಸಿದ್ದು, ಆಧಾರ್-ಪ್ಯಾನ್ ಲಿಂಕ್(Pan-adhar card link-2024) ಮಾಡದವರಿಗೆ ಡಬಲ್ ತೆರಿಗೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷದ ಒಳಗೆ ಅಂದರೆ 31 ಮೇ 2024ರ ಒಳಗಾಗಿ ಆಧಾರ್ ಕಾರ್ಡಗೆ ಪ್ಯಾನ್ ಲಿಂಕ್ ಮಾಡದವರಿಗೆ ಅನ್ವಯವಾಗುವ ದರಕ್ಕಿಂತಲೂ...

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

May 25, 2024

ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪ್ರಿಮಿಯಂ ಅನ್ನು ಪಾವತಿ ಮಾಡಲು ಬೆಳೆವಾರು ಕೊನೆಯ ದಿನಾಂಕವನ್ನು(Crop insurance last date) ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ  ಮೊಬೈಲ್ ನಲ್ಲಿ ಕೊನೆಯ ದಿನಾಂಕದ ವಿವರವನ್ನು ಹೇಗೆ ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ವರ್ಷ ಅಂದರೆ 2024ರ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ...

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

May 22, 2024

ರೈತರು ಅಧಿಕೃತ ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ  ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರ್ಷ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗೆ ಬೆಳೆ ವಿಮೆ(Crop insurance details-2024) ಮಾಡಿಸಬಹುದು? ಎಂದು ಹೇಗೆ ಚೆಕ್ ಮಾಡುವುದು? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ,ತಾಲ್ಲೂಕು,ಹೋಬಳಿ,ಹಳ್ಳಿಯನ್ನು...

Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

May 22, 2024

ಬಹುತೇಕ ರೈತರು ತಮ್ಮ ಜಮೀನಿಗೆ(Agriculture land info) ಹೋಗುವ ದಾರಿ ಅಳತೆ ಮತ್ತು ದಾರಿ ಎಲ್ಲಿ ಬರುತ್ತದೆ ಎನ್ನುವ ಕುರಿತು ಬಹಳಷ್ಟು ವ್ಯಾಜ್ಯ-ವಿವಾದಗಳನ್ನು ಅನುಭವಿಸುವ ಪರಿಸ್ಥಿತಿಯನ್ನು ತಂದುಕೊಳ್ಳುತ್ತಾರೆ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಅನೇಕ ರೈತರಿಗೆ ಈ ಗೊಂದಲ ಇದೇ ಇರುತ್ತದೆ ಏನೆಂದರೆ ತಮ್ಮ ಜಮೀನಿಗೆ ಹೋಗಲು ದಾರಿ...

Page 22 of 42