New posts

Your blog category

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

December 31, 2023

ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ. ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿಗಳಿಗೆ...

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

December 28, 2023

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು...

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

December 27, 2023

ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿನಿ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಿಕೊಳ್ಳಬವುದು. ರೈತರು ಈ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ-ಸ್ಟೋರ್(google play store) ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಂಡು ಯಾವೆಲ್ಲ...

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

December 16, 2023

ರಾಜ್ಯ ಸರಕಾರದಿಂದ ರೈತರಿಗೆ ಬರಗಾಲ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವಾಗಲು ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲದ ಬಡ್ದಿಯನ್ನು ಮನ್ನಾ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವೆಲ್ಲ ಸಾಲಕ್ಕೆ ಬಡ್ದಿ ಮನ್ನಾ ಅಗಲಿದೆ? ಯಾರೆಲ್ಲೆ ಅರ್ಹರು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಕುರಿತು ಮಾಹಿತಿ...

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

December 8, 2023

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿಕೊಂಡು ಅಗತ್ಯ ದಾಖಲಾತಿಗಳ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರಕಾರದ ನೂತನ ಯೋಜನೆಯಾಗಿದ್ದು ಈ...

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

December 6, 2023

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ.  ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ...

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

December 3, 2023

ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ರೈತರ ತಾಕಿಗೆ ನೇರವಾಗಿ ಭೇಟಿ ಮಾಡಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ ಈ ಸಮಯದಲ್ಲಿ ದಾಖಲಿಸುವ ಬೆಳೆ ವಿವರದ ಆಧಾರದ ಮೇಲೆ ರೈತರು ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಹಣ...

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

December 3, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಅದ್ಯತಾ ಪಡಿತರ ಚೀಟಿ(Ration card) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಇಂದು ಒಂದು ದಿನ ಅವಕಾಶ ನೀಡಿ ಈ ಹಿಂದೆ ಇಲಾಖೆಯಿಂದ ಹೊರಡಿಸಿದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪತ್ರಿಕಾ...

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

November 29, 2023

ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಬಗ್ಗೆಯ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಂತ್ರವಾರು  ಸಹಾಯಧನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಯ ಜೊತೆ ತಾವು ಬೆಳೆಯುವ ಬೆಳೆಗಳನ್ನು ಮೌಲ್ಯವರ್ಧನೆ...

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

November 26, 2023

ಪ್ರತಿ ಬಾರಿಯು ರಾಜ್ಯ ಸರಕಾರದಿಂದ ನೆರೆ ಹಾವಳಿ ಅಥವಾ ಅನಿರೀಕ್ಷಿತ ಅವಗಡಗಳಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರದ ಹಣವನ್ನು ಸರಕಾರದ Parihara ತಂತ್ರ‍ಾಂಶವನ್ನು ಬಳಕೆ ಮಾಡಿಕೊಂಡು NDRF ಮಾರ್ಗಸೂಚಿ ಪ್ರಕಾರ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಮಾದರಿಯನ್ನು ಅನುಸರಿಸಿ ಈ ಹಿಂದೆ ಜಮಾ ಮಾಡುತ್ತಿದ್ದ ಪರಿಹಾರದ ಹಣವು...

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 26, 2023

ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆಯಿಂದ ರೈತರಿಗೆ ಬೇಸಿಗೆ/ಹಿಂಗಾರು ಹಂಗಾಮಿನಲ್ಲಿ ಬೆಳೆಗಳಲ್ಲಿ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕ/ಸ್ಪಿಂಕ್ಲರ್ ಸೆಟ್ ಅನ್ನು ಶೇ 90 ರಷ್ಟು ಸಹಾಯಧನದಲ್ಲಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವು ರಾಜಸ್ಥಾನದ ನಂತರ ದೇಶದಲ್ಲಿ ಹೆಚ್ಚಿನ ಒಣಭೂಮಿ ಪ್ರದೇಶವನ್ನು ಹೊಂದಿರುವ ಎರಡನೆ ರಾಜ್ಯವಾಗಿರುತ್ತದೆ. ರಾಜ್ಯದಲ್ಲಿ ಸುಮಾರು ಶೇ.66 ರಷ್ಟು ಸಾಗುವಳಿ...

Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!

Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!

November 25, 2023

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ್ಯಂತ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರದ ಛಾಯೆ ಅವರಿಸಿದ್ದು ,ಕರ್ನಾಟಕ ಸರ್ಕಾರದಿಂದ ಈಗಾಗಲೇ ಬರ ಪೀಡಿತ ತಾಲ್ಲೂಕಿಗಳನ್ನು ಘೋಷಣೆ  ಮಾಡಲಾಗಿರುತ್ತದೆ.  ಈ ಸಂಬಂಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ FRUITS-ID ಗೆ ಸೇರಿಸಿರುವ ಜಮೀನಿನ ಸರ್ವೆ ನಂಬರ್ ಗಳ ವಿಸ್ತೀರ್ಣಕ್ಕನುಗುಣವಾಗಿ...

Page 23 of 34