New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

kharab land details- ಖರಾಬು ಜಮೀನು ಎಂದರೇನು? ಅ ಮತ್ತು ಬ ಖರಾಬ ವ್ಯತ್ಯಾಸಗಳೇನು?

kharab land details- ಖರಾಬು ಜಮೀನು ಎಂದರೇನು? ಅ ಮತ್ತು ಬ ಖರಾಬ ವ್ಯತ್ಯಾಸಗಳೇನು?

May 3, 2024

ಕೃಷಿ ಜಮೀನು ಹೊಂದಿರುವ ಪ್ರತಿ ಒಬ್ಬ ಕೃಷಿಕರು ಈ ಮಾಹಿತಿಯನ್ನು ತಪ್ಪದೇ ತಿಳಿದಿರಬೇಕು, ಬಹಳಷ್ಟು ಜನರಿಗೆ ತಮ್ಮ ಜಮೀನಿನ ದಾಖಲಾತಿಗಳ ಕುರಿತು ಸ್ಪಷ್ಟ ಮಾಹಿತಿ ಇರುವುದಿಲ್ಲ ಇಂದು ಈ ಲೇಖನದಲ್ಲಿ ಪಹಣಿ/ಉತಾರ್/RTC ಅಲ್ಲಿ ನಮೂದಿಸಿರುವ ಖರಾಬು(A kharab/B kharab)ಜಮೀನಿನ ಕುರಿತು ವಿವರಿಸಲಾಗಿದೆ. ನಮ್ಮ ರಾಜ್ಯದಲ್ಲಿ ಎಲ್ಲಾ ಬಗ್ಗೆಯ ಜಮೀನಿನ ಮೂಲ ದಾಖಲಾತಿಗಳ ನಿರ್ವಹಣೆಯನ್ನು ಕಂದಾಯ ಇಲಾಖೆಯಿಂದ(Karnataka...

Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

May 2, 2024

ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ(VVS) ಮತ್ತು ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ(Crop loan) ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು ಮತ್ತು ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

May 2, 2024

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ...

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

April 30, 2024

ನಮ್ಮ ರಾಜ್ಯದ ಬಹುತೇಕ ಕೃಷಿ ಕುಟುಂಬದ ಸಮಸ್ಯೆಯೆಂದರೆ ಅನೇಕ ವರ್ಷಗಳಿಂದ ತಾವು ಜಮೀನು ಉಳುಮೆ ಮಾಡಿಕೊಂಡು ಬರುತ್ತಿದ್ದರು ಆ ಜಮೀನು ಪ್ರಸ್ತುತ ಕೃಷಿ ಮಾಡುತ್ತಿರುವ ವ್ಯಕ್ತಿಯ ಹೆಸರಿಗೆ ಇಲ್ಲದೇ ಇರುವುದು ದೊಡ್ಡ ದುರಂತವೇ ಅಗಿದೆ. ಇದಕ್ಕೆ ಸಂಬಂಧಪಟ್ಟಂತೆ ನಿಮ್ಮ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲಿರುವ ಜಮೀನನ್ನು(How to transfer ownership of agricultural land) ಪ್ರಸ್ತುತ...

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April 30, 2024

ಪಿಂಚಣಿ ನಿರ್ದೇಶನಾಲಯದಿಂದ ಅರ್ಹ ಪಿಂಚಣಿದಾರ ಫಲಾನುಭವಿಗಳಿಗೆ ಎಪ್ರಿಲ್-2024 ತಿಂಗಳ(April pension amount-2024) ಎಲ್ಲಾ ವಿವಿಧ ಮಾಸಿಕ ಪಿಂಚಣಿಯನ್ನು ಜಮಾ ಮಾಡಲಾಗಿದೆ. ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ನೇರ ನಗದು ವರ್ಗಾವಣೆ(DBT)ಮೂಲಕ ಜಮಾ ಮಾಡಲಾಗುತ್ತದೆ. ನಿಮ್ಮ ಖಾತೆಗೆ ಪಿಂಚಣಿ ಹಣ ವರ್ಗಾವಣೆ ಅಗಿದಿಯೋ? ಇಲ್ಲವೋ?...

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

April 28, 2024

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ...

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

April 28, 2024

ಆಹಾರ ಇಲಾಖೆಯಿಂದ ಅಕ್ಕಿ ಬದಲು ನೀಡುವ ಎಪ್ರಿಲ್-2024 ತಿಂಗಳ ಅರ್ಥಿಕ ಸಹಾಯಧನ ಹಣವನ್ನು(Annabhagya amount) ಅರ್ಹ ಪಡಿತರ ಚೀಟಿಯ ಗ್ರಾಹಕರಿಗೆ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಈ ಹಣ ಜಮಾ ಅಗಿರುವುದನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಮತ್ತು ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು(Annabhagya beneficiary list) ಎಂದು ಈ ಕೆಳಗೆ ವಿವರಿಸಿದೆ. ಪಡಿತರ...

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

April 28, 2024

ಎಲ್ಲಾ ರೈತರಿಗೂ ಈಗಾಗಲೇ ತಿಳಿದಿರುವ ಹಾಗೆಯೇ ಕೇಂದ್ರದಿಂದ ಈ ವಾರ ರಾಜ್ಯಕ್ಕೆ ಬರ ಪರಿಹಾರವನ್ನು(Bele parihara amount) ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ. ಅನೇಕ ಜನರು ಪ್ರಸ್ತುತ ಲೋಕಸಭಾ ಚುನಾವಣೆಯಿರುವ ಕಾರಣ ಚುನಾವಣೆ ಮುಗಿದ ಬಳಿಕ ಪರಿಹಾರದ ಹಣವನ್ನು ಹಾಕಲಾಗುತ್ತದೆಯೇ ಎಂದು ಪ್ರಶ್ನೆ...

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

April 25, 2024

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ.  ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ...

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

April 25, 2024

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಏಪ್ರಿಲ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಥಿಕ ನೆರವು ಪಡೆಯುತ್ತಿರುವ ಕುಟುಂಬದ ಯಜಮಾನಿಯರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಮೊಬೈಲ್ ನಲ್ಲೇ ಏಪ್ರಿಲ್ ತಿಂಗಳ ಹಣ ಜಮಾ ಅಗಿರುವ...

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

April 25, 2024

ಕೇಂದ್ರ ಸರಕಾರದ ಎರಡನೇ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಶುಭ ಸುದ್ದಿ ನೀಡಲಾಗಿದ್ದು ಭತ್ತ,ರಾಗಿ,ಮೆಕ್ಕೆಜೋಳ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ(MSP Price-2024) ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಮೊದಲ ಸಂಪುಟ ಸಭೆಯಲ್ಲಿ 17ನೇ ಕಂತಿನ ಪಿ ಎಂ ಕಿಸಾನ್ ಅರ್ಥಿಕ ನೆರವವನ್ನು ರೈತರಿಗೆ ವರ್ಗಾವಣೆ ಮಾಡಲು ಅನುಮೋದನೆ ನೀಡಲಾಗಿತ್ತು ಈಗ ಎರಡನೇ ಸಂಪುಟ ಸಭೆಯಲ್ಲಿ ವಿವಿಧ...

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

April 14, 2024

ರೈತರು ತಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ ನಂಬರ್ ಹಾಕಿ ಬೆಳೆ ವಿಮೆ(Bele vime-2024) ಅರ್ಜಿ ಸ್ಥಿತಿಯನ್ನು ಹೇಗೆ  ಚೆಕ್ ಮಾಡಿಕೊಳ್ಳಬಹುದು ಎಂದು ಈ ಕೆಳಗೆ ವಿವರಿಸಲಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ ಪರಿಹಾರದ(bele vime parihara) ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ರೈತರು ತಮ್ಮ ಅಧಾರ್ ಕಾರ್ಡ ನಂಬರ್ ಹಾಕಿ ತಮಗೆ...

Page 23 of 42