New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

March 29, 2024

ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ(Loan interest) ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ. ರೈತರು ಸಹಕಾರ ಬ್ಯಾಂಕುಗಳಿಂದ ಪಡೆದಿರುವ ಸಾಲವು 2023ರ ಡಿಸೆಂಬರ್ 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ(Agriculture loan) ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ...

Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.

March 28, 2024

ಇನ್ನೆನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಗೆ(Lok sabha election-2024) ವೋಟ್ ಮಾಡುವ ದಿನ ಬರಲಿದ್ದು  ನಾಗರಿಕರು ಈ ಲೇಖನದಲ್ಲಿ ವಿವರಿಸಿಸುವ ಮಾಹಿತಿಯನ್ನು ಅನುಸರಿಸಿ ವೋಟರ್ ಲಿಸ್ಟ್ ನಲ್ಲಿ(voter list) ನಿಮ್ಮ ಹೆಸರು ಇದಿಯಾ? ಎಂದು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಿಕೊಳ್ಳಬಹುದು. ಮತ ಚಲಾಯಿಸಲು ಕೇವಲ ಮತದಾರರ ಗುರುತಿನ ಚೀಟಿ ಇದ್ದರೆ ಸಾಕಾಗುವುದಿಲ್ಲ ಅಲ್ಲದೇ ಮತದಾರರ ಪಟ್ಟಿ...

Pension status check-ಮಾರ್ಚ-2024 ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Pension status check-ಮಾರ್ಚ-2024 ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

March 17, 2024

ಸಾಮಾಜಿಕ ಭದ್ರತಾ ಪಿಂಚಣಿಗಳ ನಿರ್ದೇಶನಾಲಯದಿಂದ ಪ್ರತಿ ತಿಂಗಳು ಎಲ್ಲಾ ಬಗ್ಗೆಯ ಪಿಂಚಣಿಯನ್ನು ಪಡೆಯುವ ಅರ್ಹ ಫಲಾನುಭವಿಗಳಿಗೆ ಮಾರ್ಚ-2024 ತಿಂಗಳ ಪಿಂಚಣಿ(Pension status check) ಹಣವನ್ನು ವರ್ಗಾವಣೆ ಮಾಡಲಾಗಿದೆ. ವಿವಿಧ ಯೋಜನೆಯಡಿ ಅಂದರೆ ಅಂಗವಿಕಲರ ಪಿಂಚಣಿ(Disability Pay), ವಿಧವಾ ವೇತನ , ಸಂಧ್ಯಾ ಸುರಕ್ಷಾ (Sandhya Suraksha Pay), (Manaswini Pay), ಮೈತ್ರಿ (Maitrhi Pay),ವೃದ್ಧರು, ಅಂಗವಿಕಲರು,...

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

March 14, 2024

ಕಂದಾಯ ಇಲಾಖೆಯ(Revenue Department) ಎಲ್ಲಾ ಕಡತಗಳ ವಿಲೇವಾರಿಗೆ ಶೀಘ್ರದಲ್ಲಿಯೇ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಕಲ್ಪಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಮುಖ್ಯ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ...

Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

March 13, 2024

ಆಧಾರ್ ಪ್ರಾಧಿಕಾರದಿಂದ ಚಿಕ್ಕ ಮಕ್ಕಳಿಗೆ ನೀಲಿ ಬಣ್ಣದ ಆಧಾರ್ ಕಾರ್ಡ(Baal aadhaar) ಅನ್ನು ನೀಡಲಾಗುತ್ತದೆ ಇದರ ಮಾನ್ಯತಾ ಅವದಿ ಮತ್ತು ಇತ್ಯಾದಿ ಅಗತ್ಯ ವಿಷಯಗಳ ಕುರಿತು ಇಂದು ಈ ಲೇಖನದಲ್ಲಿ ವಿವರಿಸಲಾಗಿದ್ದು ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿಯನ್ನು ಸಪೂರ್ಣವಾಗಿ ತಿಳಿಯಿರಿ. ಆಧಾರ್ ಅನ್ನು ನಮ್ಮ ದೇಶದಲ್ಲಿ ಪ್ರಮುಖ ದೃಢೀಕರಣ ದಾಖಲೆಯಾಗಿ ಬಳಕೆ...

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

March 12, 2024

ರಾಜ್ಯದ್ಯಂತ ಗೋಬಿ ಮಂಚೂರಿ(Gobi manchurian) ಬ್ಯಾನ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ತೀರ್ವ ಚರ್ಚೆಯಾಗುತ್ತಿದ್ದು ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಹಂಚಿಕೊಂಡಿರುವ ಮಾಧ್ಯಮ ಪ್ರಕಟಣೆ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃತಕ ಬಣ್ಣ ಹಾಕಿ ತಯಾರಿಸುವ ಆಹಾರ ಪದಾರ್ಥಗಳನ್ನು ದೀರ್ಘವಾಧಿವರೆಗೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವಿಷಯ ಅಧ್ಯಯನದಿಂದ ಹೊರ ಬಂದಿರುವ...

Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

March 11, 2024

2023-24 ನೇ ಸಾಲಿನಲ್ಲಿ ಪಸಲ್ ಭೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಬೆಳೆಗಳಿಗೆ ಬೆಳೆ ವಿಮೆ(Crop insurance) ಮಾಡಿಕೊಂಡಿರುವ ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರ ವರ್ಗಾವಣೆ ಕುರಿತು ಕೃಷಿ ಸಚಿವರು ನೀಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪಸಲ್ ಬೀಮಾ ಯೋಜನೆಯಡಿಯಲ್ಲಿ ತಾವು ಬೆಳೆದಿರುವ ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ...

NLM Scheme-2024: ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ಈ ಯೋಜನೆಯಡಿ ಶೇ 50% ಸಹಾಯಧನ!

NLM Scheme-2024: ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ಈ ಯೋಜನೆಯಡಿ ಶೇ 50% ಸಹಾಯಧನ!

March 8, 2024

ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮ (NLM EDP) ಈ ಯೋಜನೆಯಡಿ ಶೇ 50% ಸಹಾಯಧ ಪಡೆಯಬಹುದಾಗಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ....

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

March 7, 2024

ಬಹುತೇಕ ಎಲ್ಲರಿಗೂ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯ ನೂತನ ಪ್ರಕಟಣೆಯನ್ವಯ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಕಾರ್ಡ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿ ಮಟ್ಟದಲ್ಲಿ ಈಗಾಗಲೇ ಆಂದೋಲನ ಮಾದರಿಯಲ್ಲಿ ಆರ್.ಟಿ.ಸಿ ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸದಲ್ಲಿ ತೊಡಗಿದ್ದು, ಇಂದು ಈ ಲೇಖನದಲ್ಲಿ ಜಮೀನು ಹೊಂದಿರುವವರು ತಮ್ಮ...

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

March 7, 2024

ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು ಹೌದು ರೈತ ಭಾಂದವರೇ ಅನೇಕ ವರ್ಷಗಳಿಂದ ಇತ್ಯರ್ಥವಾಗದ ಸಿವಿಲ್ ಪ್ರಕರಣಗಳನ್ನು ಮುಕ್ತಾಯಗೊಳಿಸಲು “ರಾಷ್ಟ್ರೀಯ ಲೋಕ್ ಅದಾಲತ್‌(Lok Adalat)” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲೆಗಳ ನ್ಯಾಯಾಲಯದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಏನಿದು ರಾಷ್ಟ್ರೀಯ ಲೋಕ್ ಅದಾಲತ್‌? ಹೇಗೆ ನಡೆಯುತ್ತದೆ? ಯಾವ ದಿನಾಂಕದಂದು ನಡೆಯುತ್ತದೆ? ಇಲ್ಲಿ...

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

March 6, 2024

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ...

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 5, 2024

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು  ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು  ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ(RTC/ಊತಾರ್) ಆಧಾರ್ ಕಾರ್ಡ ಅನ್ನು ಲಿಂಕ್ ಮಾಡಬಹುದು. ನಿಮಗೆಲ್ಲ...

Page 24 of 41