New posts

Your blog category

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು...

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

May 2, 2024

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ...

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

April 30, 2024

ನಮ್ಮ ರಾಜ್ಯದ ಬಹುತೇಕ ಕೃಷಿ ಕುಟುಂಬದ ಸಮಸ್ಯೆಯೆಂದರೆ ಅನೇಕ ವರ್ಷಗಳಿಂದ ತಾವು ಜಮೀನು ಉಳುಮೆ ಮಾಡಿಕೊಂಡು ಬರುತ್ತಿದ್ದರು ಆ ಜಮೀನು ಪ್ರಸ್ತುತ ಕೃಷಿ ಮಾಡುತ್ತಿರುವ ವ್ಯಕ್ತಿಯ ಹೆಸರಿಗೆ ಇಲ್ಲದೇ ಇರುವುದು ದೊಡ್ಡ ದುರಂತವೇ ಅಗಿದೆ. ಇದಕ್ಕೆ ಸಂಬಂಧಪಟ್ಟಂತೆ ನಿಮ್ಮ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲಿರುವ ಜಮೀನನ್ನು(How to transfer ownership of agricultural land) ಪ್ರಸ್ತುತ...

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April 30, 2024

ಪಿಂಚಣಿ ನಿರ್ದೇಶನಾಲಯದಿಂದ ಅರ್ಹ ಪಿಂಚಣಿದಾರ ಫಲಾನುಭವಿಗಳಿಗೆ ಎಪ್ರಿಲ್-2024 ತಿಂಗಳ(April pension amount-2024) ಎಲ್ಲಾ ವಿವಿಧ ಮಾಸಿಕ ಪಿಂಚಣಿಯನ್ನು ಜಮಾ ಮಾಡಲಾಗಿದೆ. ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ನೇರ ನಗದು ವರ್ಗಾವಣೆ(DBT)ಮೂಲಕ ಜಮಾ ಮಾಡಲಾಗುತ್ತದೆ. ನಿಮ್ಮ ಖಾತೆಗೆ ಪಿಂಚಣಿ ಹಣ ವರ್ಗಾವಣೆ ಅಗಿದಿಯೋ? ಇಲ್ಲವೋ?...

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

April 28, 2024

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ...

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

April 28, 2024

ಆಹಾರ ಇಲಾಖೆಯಿಂದ ಅಕ್ಕಿ ಬದಲು ನೀಡುವ ಎಪ್ರಿಲ್-2024 ತಿಂಗಳ ಅರ್ಥಿಕ ಸಹಾಯಧನ ಹಣವನ್ನು(Annabhagya amount) ಅರ್ಹ ಪಡಿತರ ಚೀಟಿಯ ಗ್ರಾಹಕರಿಗೆ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಈ ಹಣ ಜಮಾ ಅಗಿರುವುದನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಮತ್ತು ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು(Annabhagya beneficiary list) ಎಂದು ಈ ಕೆಳಗೆ ವಿವರಿಸಿದೆ. ಪಡಿತರ...

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

April 28, 2024

ಎಲ್ಲಾ ರೈತರಿಗೂ ಈಗಾಗಲೇ ತಿಳಿದಿರುವ ಹಾಗೆಯೇ ಕೇಂದ್ರದಿಂದ ಈ ವಾರ ರಾಜ್ಯಕ್ಕೆ ಬರ ಪರಿಹಾರವನ್ನು(Bele parihara amount) ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ. ಅನೇಕ ಜನರು ಪ್ರಸ್ತುತ ಲೋಕಸಭಾ ಚುನಾವಣೆಯಿರುವ ಕಾರಣ ಚುನಾವಣೆ ಮುಗಿದ ಬಳಿಕ ಪರಿಹಾರದ ಹಣವನ್ನು ಹಾಕಲಾಗುತ್ತದೆಯೇ ಎಂದು ಪ್ರಶ್ನೆ...

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

April 25, 2024

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ.  ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ...

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

April 25, 2024

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಏಪ್ರಿಲ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಥಿಕ ನೆರವು ಪಡೆಯುತ್ತಿರುವ ಕುಟುಂಬದ ಯಜಮಾನಿಯರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಮೊಬೈಲ್ ನಲ್ಲೇ ಏಪ್ರಿಲ್ ತಿಂಗಳ ಹಣ ಜಮಾ ಅಗಿರುವ...

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

April 25, 2024

ಕೇಂದ್ರ ಸರಕಾರದ ಎರಡನೇ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಶುಭ ಸುದ್ದಿ ನೀಡಲಾಗಿದ್ದು ಭತ್ತ,ರಾಗಿ,ಮೆಕ್ಕೆಜೋಳ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ(MSP Price-2024) ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಮೊದಲ ಸಂಪುಟ ಸಭೆಯಲ್ಲಿ 17ನೇ ಕಂತಿನ ಪಿ ಎಂ ಕಿಸಾನ್ ಅರ್ಥಿಕ ನೆರವವನ್ನು ರೈತರಿಗೆ ವರ್ಗಾವಣೆ ಮಾಡಲು ಅನುಮೋದನೆ ನೀಡಲಾಗಿತ್ತು ಈಗ ಎರಡನೇ ಸಂಪುಟ ಸಭೆಯಲ್ಲಿ ವಿವಿಧ...

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

April 14, 2024

ರೈತರು ತಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ ನಂಬರ್ ಹಾಕಿ ಬೆಳೆ ವಿಮೆ(Bele vime-2024) ಅರ್ಜಿ ಸ್ಥಿತಿಯನ್ನು ಹೇಗೆ  ಚೆಕ್ ಮಾಡಿಕೊಳ್ಳಬಹುದು ಎಂದು ಈ ಕೆಳಗೆ ವಿವರಿಸಲಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ ಪರಿಹಾರದ(bele vime parihara) ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ರೈತರು ತಮ್ಮ ಅಧಾರ್ ಕಾರ್ಡ ನಂಬರ್ ಹಾಕಿ ತಮಗೆ...

Bele vime- ಇಲ್ಲಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಬೆಳೆ ವಿಮೆ ಬರಲಿದೆ ಎಂದು ತಿಳಿಯುವ ವಿಧಾನ!

Bele vime- ಇಲ್ಲಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಬೆಳೆ ವಿಮೆ ಬರಲಿದೆ ಎಂದು ತಿಳಿಯುವ ವಿಧಾನ!

April 12, 2024

ಇಂದು ಈ ಲೇಖನದಲ್ಲಿ ಬೆಳೆ ವಿಮೆಯ(Bele vime) ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿದಾರ ರೈತರ ಮೊಬೈಲ್ ನಂಬರ್  ಹಾಕಿ ಎಷ್ಟು ಬೆಳೆ ವಿಮೆ ಬರಲಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ವಿವರಿಸಲಾಗಿದೆ. ಈ ಹಿಂದಿನ ಎರಡು ಅಂಕಣಗಳಲ್ಲಿ ಸರ್ವೆ ನಂಬರ್ ಮತ್ತು ಅರ್ಜಿ ಸಂಖ್ಯೆಯನ್ನು ಹಾಕಿ ಬೆಳೆ ವಿಮೆ ಅರ್ಜಿ ವಿವರ ಹೇಗೆ ತಿಳಿದುಕೊಳ್ಳಬಹುದು...

Bele vime Claim enquiry- ನಿಮ್ಮ ಬೆಳೆ ವಿಮೆ ಅರ್ಜಿ ಸ್ಥಿತಿ ಕುರಿತು ಯಾರಲ್ಲಿ ವಿಚಾರಿಸಬೇಕು?

Bele vime Claim enquiry- ನಿಮ್ಮ ಬೆಳೆ ವಿಮೆ ಅರ್ಜಿ ಸ್ಥಿತಿ ಕುರಿತು ಯಾರಲ್ಲಿ ವಿಚಾರಿಸಬೇಕು?

April 11, 2024

ರೈತರು ಬೆಳೆ ವಿಮೆ ಅರ್ಜಿ ಸ್ಥಿತಿ(Bele vime Claim enquiry) ಮತ್ತು ಪರಿಹಾರದ ಹಣ ವರ್ಗಾವಣೆ ಕುರಿತು ಯಾರ ಬಳಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ ಹಲವು ರೈತರಿಗೆ ಈ ಮಾಹಿತಿ ತಿಳಿದಿರುವುದಿಲ್ಲ ಏನೆಂದರೆ ಒಮ್ಮೆ ತಾವು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಬಳಿಕ ತಮ್ಮ ಅರ್ಜಿ ಯಾವ ಹಂತದಲ್ಲಿದೆ...

Page 24 of 42