New posts

Your blog category

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 25, 2026

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಸ್ವಂತ ಉದ್ಯೋಗದ ಕನಸನ್ನು ನನಸಾಗಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು(Tourism Department Karnataka) ಭರ್ಜರಿ ಕೊಡುಗೆಯೊಂದನ್ನು ಹೊತ್ತು ತಂದಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ‘ಮೊಬೈಲ್ ಕ್ಯಾಂಟೀನ್’ ಆರಂಭಿಸಲು ಬರೋಬ್ಬರಿ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ(Mobile Canteen...

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

February 15, 2024

ಕೇಂದ್ರ ಸರಕಾರದಿಂದ ಅತೀ ಕಡಿಮೆ ಬೆಲೆಯಲ್ಲಿ ಭಾರತೀಯ ಆಹಾರ ನಿಗಮವು (Food Corporation of India – FCI – ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಾದ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (NCCF) ಸಹಯೋಗದಲ್ಲಿ ಗ್ರಾಹಕರಿಗೆ ಕೈಗೆಟಗುವ ದರದಲ್ಲಿ...

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

February 14, 2024

ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್  ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿಪಡಿಸಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರವರು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ವಿವರ ಈ ಕೆಳಗೆ ತಿಳಿಸಲಾಗಿದೆ. ನಿನ್ನೆ ನಡೆದ ವಿಧಾನ ಪರಿಷತ್ತಿನ ಕಲಾಪದ ವೇಳೆ ಸದಸ್ಯರಾದ ಟಿ.ಎ. ಶರವಣ ಅವರ ಚುಕ್ಕೆ ಗುರಿತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ...

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

February 12, 2024

ಕಳೆದ 2023 ರ ಮುಂಗಾರು ಮಾನ್ಸುನ್ ಮಾರುತಗಳು “ಎಲ್ ನಿನೊ” ಪರಿಣಾಮದಿಂದ ದುರ್ಬಲಗೊಂಡು ರಾಜ್ಯದಲ್ಲಿ ಬಾರೀ ಮಳೆ ಕೊರತೆ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ರೈತರಿಗೆ ಹವಾಮಾನ(Weather) ತಜ್ಞರಿಂದ ಸಿಹಿ ಸುದ್ದಿ ದೊರೆತಿದ್ದು “ಎಲ್ ನಿನೊ” ಪ್ರಭಾವು ಜೂನ್...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

February 12, 2024

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮೊದಲ ಕಂತಿನ ರೂ 2,000 ಅನ್ನು ಅರ್ಹ...

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

February 11, 2024

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗೃಹ ಕಚೇರಿ...

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

February 11, 2024

ಸಾಮಾನ್ಯವಾಗಿ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಆ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲೇ ಇರುತ್ತದೆ ಇದನ್ನು ಪ್ರಸ್ತುತ ಇರುವ ಕುಟುಂಬ ಸದಸ್ಯರ ಹೆಸರಿಗೆ ವರ್ಗಾವಣೆ ಹೇಗೆ ಮಾಡಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಹಲವು ಕುಟುಂಬದಲ್ಲಿ ಹಿರಿಯರು ಮರಣ ಹೊಂದಿದ ಬಳಿಕ ನಂತರದ ಆ ಜಮೀನಿನ ವಾರಸುದಾರರಿಗೆ ಆಸ್ತಿಯನ್ನು ಭಾಗ ಮಾಡಿಕೊಳ್ಳಲು ಅನೇಕ...

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

February 10, 2024

ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು? ಮತ್ತು ಯಾವ ರೀತಿಯ ಪ್ರಮಾಣ ಪತ್ರಕ್ಕೆ ಎಷ್ಟು ಕಾಲಾವಧಿ ನಿಗದಿಪಡಿಸಲಾಗಿದೆ ಎನ್ನುವ ಕುರಿತು ಅನೇಕ ಜನರಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಲಭ್ಯವಾಗದ ಕಾರಣ ಇಂದು ಈ ಅಂಕಣದಲ್ಲಿ ನಾಡಕಚೇರಿಯ ಆನ್ಲೈನ್ ಸೇವೆಗಳ ಕುರಿತು  ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಈ...

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

February 5, 2024

ಇತ್ತಿಚೀನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದು ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ ಲಭ್ಯತೆ ಕಡಿಮೆ ಆಗುತ್ತಿರುವುದು ಮತ್ತು ಅರಣ್ಯ ನಾಶ ಈ ಎಲ್ಲಾ ಕಾರಣಗಳಿಂದ ರೈತರ ತಾಕಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಅಧಿಕ ಪ್ರಮಾಣದಲ್ಲಿ ಬೆಳೆ ಮತ್ತು ಮಾನವ ಹಾನಿಗಳು ಸಂಭವಿಸುತ್ತಿವೆ. ಇಂತಹ ದಾಳಿಗಳಿಗೆ ಒಳಗಾಗುವ ಜನರಿಗೆ ಅರ್ಥಿಕವಾಗಿ ನೆರವನ್ನು(wild animal...

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

February 5, 2024

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಾರಿಗೆ ಇಲಾಖೆಯ ನೂತನ ಆದೇಶ ಮತ್ತು ಮಾರ್ಗಸೂಚಿಯನ್ವಯ 17 ಫೆಬ್ರವರಿ 2024 ರ ಒಳಗಾಗಿ HSRP ನಂಬರ್ ಪ್ಲೇಟ್(number...

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

February 4, 2024

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(IHMCL) ವಾಹನ ಸವಾರರಿಗೆ ಟೋಲ್ ನಲ್ಲಿ ಶುಲ್ಕ ಪಾವತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಾಸ್ಟ್ ಟ್ಯಾಗ್(FASTag) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈಗ ಈ ವ್ಯವಸ್ಥೆಯನ್ನು ಇನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು “ಒನ್ ವೆಹಿಕಲ್ ಒನ್ ಫಾಸ್ಟ್ ಟ್ಯಾಗ್” ಎನ್ನುವ ನೂತನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬ ವಾಹನ ಬಳಕೆದಾರರು ತಮ್ಮ ಪಾಸ್ಟ್ ಟ್ಯಾಗ್(FASTag)ಗೆ...

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

February 3, 2024

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ(Cancelled ration card-2024) ಬಿಡುಗಡೆ ಮಾಡಲಾಗಿದ್ದು ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಜಿಲ್ಲೆಯ...

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

February 3, 2024

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ...

Page 25 of 40