New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

Baal aadhaar- ಚಿಕ್ಕ ಮಕ್ಕಳಿಗೆ ಬಾಲ್ ಆಧಾರ್ ಕಾರ್ಡ! ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿ ತಿಳಿಯಿರಿ!

March 13, 2024

ಆಧಾರ್ ಪ್ರಾಧಿಕಾರದಿಂದ ಚಿಕ್ಕ ಮಕ್ಕಳಿಗೆ ನೀಲಿ ಬಣ್ಣದ ಆಧಾರ್ ಕಾರ್ಡ(Baal aadhaar) ಅನ್ನು ನೀಡಲಾಗುತ್ತದೆ ಇದರ ಮಾನ್ಯತಾ ಅವದಿ ಮತ್ತು ಇತ್ಯಾದಿ ಅಗತ್ಯ ವಿಷಯಗಳ ಕುರಿತು ಇಂದು ಈ ಲೇಖನದಲ್ಲಿ ವಿವರಿಸಲಾಗಿದ್ದು ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದರೆ ತಪ್ಪದೇ ಈ ಮಾಹಿತಿಯನ್ನು ಸಪೂರ್ಣವಾಗಿ ತಿಳಿಯಿರಿ. ಆಧಾರ್ ಅನ್ನು ನಮ್ಮ ದೇಶದಲ್ಲಿ ಪ್ರಮುಖ ದೃಢೀಕರಣ ದಾಖಲೆಯಾಗಿ ಬಳಕೆ...

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

March 12, 2024

ರಾಜ್ಯದ್ಯಂತ ಗೋಬಿ ಮಂಚೂರಿ(Gobi manchurian) ಬ್ಯಾನ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ತೀರ್ವ ಚರ್ಚೆಯಾಗುತ್ತಿದ್ದು ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಹಂಚಿಕೊಂಡಿರುವ ಮಾಧ್ಯಮ ಪ್ರಕಟಣೆ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃತಕ ಬಣ್ಣ ಹಾಕಿ ತಯಾರಿಸುವ ಆಹಾರ ಪದಾರ್ಥಗಳನ್ನು ದೀರ್ಘವಾಧಿವರೆಗೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವಿಷಯ ಅಧ್ಯಯನದಿಂದ ಹೊರ ಬಂದಿರುವ...

Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

March 11, 2024

2023-24 ನೇ ಸಾಲಿನಲ್ಲಿ ಪಸಲ್ ಭೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಬೆಳೆಗಳಿಗೆ ಬೆಳೆ ವಿಮೆ(Crop insurance) ಮಾಡಿಕೊಂಡಿರುವ ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರ ವರ್ಗಾವಣೆ ಕುರಿತು ಕೃಷಿ ಸಚಿವರು ನೀಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪಸಲ್ ಬೀಮಾ ಯೋಜನೆಯಡಿಯಲ್ಲಿ ತಾವು ಬೆಳೆದಿರುವ ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ...

NLM Scheme-2024: ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ಈ ಯೋಜನೆಯಡಿ ಶೇ 50% ಸಹಾಯಧನ!

NLM Scheme-2024: ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ಈ ಯೋಜನೆಯಡಿ ಶೇ 50% ಸಹಾಯಧನ!

March 8, 2024

ನೀವೇನಾದರು ಕೋಳಿ,ಕುರಿ,ಮೇಕೆ,ಹಂದಿ, ರಸಮೇವು ಘಟಕ ಮಾಡುವ ಆಸಕ್ತಿಯಿದ್ದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮ (NLM EDP) ಈ ಯೋಜನೆಯಡಿ ಶೇ 50% ಸಹಾಯಧ ಪಡೆಯಬಹುದಾಗಿದೆ. ಈ ಯೋಜನೆಯಡಿ ಸಹಾಯಧನ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ....

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

March 7, 2024

ಬಹುತೇಕ ಎಲ್ಲರಿಗೂ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯ ನೂತನ ಪ್ರಕಟಣೆಯನ್ವಯ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಕಾರ್ಡ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿ ಮಟ್ಟದಲ್ಲಿ ಈಗಾಗಲೇ ಆಂದೋಲನ ಮಾದರಿಯಲ್ಲಿ ಆರ್.ಟಿ.ಸಿ ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸದಲ್ಲಿ ತೊಡಗಿದ್ದು, ಇಂದು ಈ ಲೇಖನದಲ್ಲಿ ಜಮೀನು ಹೊಂದಿರುವವರು ತಮ್ಮ...

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

March 7, 2024

ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು ಹೌದು ರೈತ ಭಾಂದವರೇ ಅನೇಕ ವರ್ಷಗಳಿಂದ ಇತ್ಯರ್ಥವಾಗದ ಸಿವಿಲ್ ಪ್ರಕರಣಗಳನ್ನು ಮುಕ್ತಾಯಗೊಳಿಸಲು “ರಾಷ್ಟ್ರೀಯ ಲೋಕ್ ಅದಾಲತ್‌(Lok Adalat)” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲೆಗಳ ನ್ಯಾಯಾಲಯದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಏನಿದು ರಾಷ್ಟ್ರೀಯ ಲೋಕ್ ಅದಾಲತ್‌? ಹೇಗೆ ನಡೆಯುತ್ತದೆ? ಯಾವ ದಿನಾಂಕದಂದು ನಡೆಯುತ್ತದೆ? ಇಲ್ಲಿ...

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

March 6, 2024

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ...

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 5, 2024

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು  ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು  ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ(RTC/ಊತಾರ್) ಆಧಾರ್ ಕಾರ್ಡ ಅನ್ನು ಲಿಂಕ್ ಮಾಡಬಹುದು. ನಿಮಗೆಲ್ಲ...

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

March 4, 2024

ಈಗಾಗಲೇ ಬಹುತೇಕ ಜನರಿಗೆ ತಿಳಿದಿರುವ ಹಾಗೆಯೇ ಜಮೀನಿನ ಪಹಣಿ/ಉತಾರ್/RTC ಗೆ ಆಧಾರ್ ಜೋಡಣೆ(RTC adhar link) ಮಾಡುವುದನ್ನು ಕಂದಾಯ ಇಲಾಖೆಯಿಂದ ಕಡ್ಡಾಯ ಗೊಳಿಸಲಾಗಿದೆ. ಈ ಕುರಿತು ನೂತನ ಕ್ರಮ ಒಂದನ್ನು ಕಂದಾಯ ಇಲಾಖೆಯಿಂದ ಜಾರಿಗೆ ತರಲಾಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿ ಮಾಹಿತಿಯನ್ವ ರಾಜ್ಯದಾದ್ಯಂತ ಆರ್.ಟಿ.ಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು,...

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

March 3, 2024

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾರ್ವಜನಿಕರಿಗೆ ಸರಳವಾಗಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra Whatsapp Chat) ಸೇವೆಯಲ್ಲು ಪ್ರಾರಂಭಿಸಿದೆ. ಪಂಚಮಿತ್ರ ವಾಟ್ಸಾಪ್ ಚಾಟ್ ಅನ್ನು ಬಳಕೆ ಮಾಡಿಕೊಂಡು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಮತ್ತು ಸೇವೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಿದ ಬಳಿಕ...

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

February 29, 2024

ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್(Ayushman health card) ಪಡೆಯಲು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ ಆಸಕ್ತ ನಾಗರಿಕರು ಈ ಕೆಳಗೆ ತಿಳಿಸಿರುವ ವಿವರವನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ವಿಶೇಷವೇನೆಂದರೆ ಈ ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ...

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

February 25, 2024

ಜಮೀನು ಹೊಂದಿರುವವರು ತಮ್ಮ ಪಹಣಿಗಳಿಗೆ(RTC) ಆಧಾರ್ ಸೀಡಿಂಗ್/ಲಿಂಕ್ ಮಾಡುವುದನ್ನು(RTC aadhar card link) ಕಂದಾಯ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ. ಆದ್ದರಿಂದ ಇಂದು ಈ ಅಂಕಣದಲ್ಲಿ ಸಾರ್ವಜನಿಕರಿಗೆ ಸೂಕ್ತ ಉಪಯುಕ್ತ ಮಾಹಿತಿ ನೀಡುವ ದೇಸೆಯಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಏಕೆ? ಮಾಡಬೇಕು, ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಮೊಬೈಲ್ ನಲ್ಲೇ ಲಿಂಕ್ ಹೇಗೆ ಮಾಡುವುದು ಎನ್ನುವ ಸಂಪೂರ್ಣ...

Page 25 of 42