New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

March 4, 2024

ಈಗಾಗಲೇ ಬಹುತೇಕ ಜನರಿಗೆ ತಿಳಿದಿರುವ ಹಾಗೆಯೇ ಜಮೀನಿನ ಪಹಣಿ/ಉತಾರ್/RTC ಗೆ ಆಧಾರ್ ಜೋಡಣೆ(RTC adhar link) ಮಾಡುವುದನ್ನು ಕಂದಾಯ ಇಲಾಖೆಯಿಂದ ಕಡ್ಡಾಯ ಗೊಳಿಸಲಾಗಿದೆ. ಈ ಕುರಿತು ನೂತನ ಕ್ರಮ ಒಂದನ್ನು ಕಂದಾಯ ಇಲಾಖೆಯಿಂದ ಜಾರಿಗೆ ತರಲಾಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿ ಮಾಹಿತಿಯನ್ವ ರಾಜ್ಯದಾದ್ಯಂತ ಆರ್.ಟಿ.ಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು,...

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

March 3, 2024

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾರ್ವಜನಿಕರಿಗೆ ಸರಳವಾಗಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra Whatsapp Chat) ಸೇವೆಯಲ್ಲು ಪ್ರಾರಂಭಿಸಿದೆ. ಪಂಚಮಿತ್ರ ವಾಟ್ಸಾಪ್ ಚಾಟ್ ಅನ್ನು ಬಳಕೆ ಮಾಡಿಕೊಂಡು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಮತ್ತು ಸೇವೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಿದ ಬಳಿಕ...

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

February 29, 2024

ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್(Ayushman health card) ಪಡೆಯಲು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ ಆಸಕ್ತ ನಾಗರಿಕರು ಈ ಕೆಳಗೆ ತಿಳಿಸಿರುವ ವಿವರವನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ವಿಶೇಷವೇನೆಂದರೆ ಈ ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ...

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

February 25, 2024

ಜಮೀನು ಹೊಂದಿರುವವರು ತಮ್ಮ ಪಹಣಿಗಳಿಗೆ(RTC) ಆಧಾರ್ ಸೀಡಿಂಗ್/ಲಿಂಕ್ ಮಾಡುವುದನ್ನು(RTC aadhar card link) ಕಂದಾಯ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ. ಆದ್ದರಿಂದ ಇಂದು ಈ ಅಂಕಣದಲ್ಲಿ ಸಾರ್ವಜನಿಕರಿಗೆ ಸೂಕ್ತ ಉಪಯುಕ್ತ ಮಾಹಿತಿ ನೀಡುವ ದೇಸೆಯಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಏಕೆ? ಮಾಡಬೇಕು, ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಮೊಬೈಲ್ ನಲ್ಲೇ ಲಿಂಕ್ ಹೇಗೆ ಮಾಡುವುದು ಎನ್ನುವ ಸಂಪೂರ್ಣ...

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

February 25, 2024

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ದೇಶದ ಅರ್ಹ 9 ಕೋಟಿ ರೈತರಿಗೆ 16 ನೇ ಕಂತಿನ ಹಣ ವರ್ಗಾಹಿಸುವ ಅಧಿಕೃತ ದಿನಾಂಕವನ್ನು(PM kisan 16th installment) ಪಿ.ಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತನ್ನು...

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

February 24, 2024

ಯುವನಿಧಿ(Yuva nidhi) ಯೋಜನೆ ಅನುಷ್ಥಾನ ಮಾಡುತ್ತಿರುವ ಇಲಾಖೆಯಿಂದ ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇನ್ನು ಮುಂದೆ ಈ ಯೋಜನೆಯಡಿ ಪ್ರತಿ ತಿಂಗಳು ಅರ್ಥಿಕ ಸಹಾಯಧನವನ್ನು ಪಡೆಯಲು ಈ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಪ್ರಮಾಣ ಪತ್ರವನ್ನು ಪ್ರತಿ ತಿಂಗಳು ಸಹ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ...

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

February 19, 2024

ರಾಜ್ಯದಲ್ಲಿ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್(HSRP number plate) ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಕೊನೆಯ ದಿನಾಂಕದ ಒಳಗಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿದ್ದರೆ ದಂಡ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ, 2023ರ ಆಗಸ್ಟ್ 18 ರಿಂದ- 2024ರ ಫೆಬ್ರವರಿ 12ರ ವರೆಗೆ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್...

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

February 15, 2024

ಕೇಂದ್ರ ಸರಕಾರದಿಂದ ಅತೀ ಕಡಿಮೆ ಬೆಲೆಯಲ್ಲಿ ಭಾರತೀಯ ಆಹಾರ ನಿಗಮವು (Food Corporation of India – FCI – ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಾದ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (NCCF) ಸಹಯೋಗದಲ್ಲಿ ಗ್ರಾಹಕರಿಗೆ ಕೈಗೆಟಗುವ ದರದಲ್ಲಿ...

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

February 14, 2024

ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್  ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿಪಡಿಸಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರವರು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ವಿವರ ಈ ಕೆಳಗೆ ತಿಳಿಸಲಾಗಿದೆ. ನಿನ್ನೆ ನಡೆದ ವಿಧಾನ ಪರಿಷತ್ತಿನ ಕಲಾಪದ ವೇಳೆ ಸದಸ್ಯರಾದ ಟಿ.ಎ. ಶರವಣ ಅವರ ಚುಕ್ಕೆ ಗುರಿತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ...

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

February 12, 2024

ಕಳೆದ 2023 ರ ಮುಂಗಾರು ಮಾನ್ಸುನ್ ಮಾರುತಗಳು “ಎಲ್ ನಿನೊ” ಪರಿಣಾಮದಿಂದ ದುರ್ಬಲಗೊಂಡು ರಾಜ್ಯದಲ್ಲಿ ಬಾರೀ ಮಳೆ ಕೊರತೆ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ರೈತರಿಗೆ ಹವಾಮಾನ(Weather) ತಜ್ಞರಿಂದ ಸಿಹಿ ಸುದ್ದಿ ದೊರೆತಿದ್ದು “ಎಲ್ ನಿನೊ” ಪ್ರಭಾವು ಜೂನ್...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

February 12, 2024

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮೊದಲ ಕಂತಿನ ರೂ 2,000 ಅನ್ನು ಅರ್ಹ...

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

February 11, 2024

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗೃಹ ಕಚೇರಿ...

Page 25 of 41