New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

February 25, 2024

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ದೇಶದ ಅರ್ಹ 9 ಕೋಟಿ ರೈತರಿಗೆ 16 ನೇ ಕಂತಿನ ಹಣ ವರ್ಗಾಹಿಸುವ ಅಧಿಕೃತ ದಿನಾಂಕವನ್ನು(PM kisan 16th installment) ಪಿ.ಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತನ್ನು...

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

February 24, 2024

ಯುವನಿಧಿ(Yuva nidhi) ಯೋಜನೆ ಅನುಷ್ಥಾನ ಮಾಡುತ್ತಿರುವ ಇಲಾಖೆಯಿಂದ ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇನ್ನು ಮುಂದೆ ಈ ಯೋಜನೆಯಡಿ ಪ್ರತಿ ತಿಂಗಳು ಅರ್ಥಿಕ ಸಹಾಯಧನವನ್ನು ಪಡೆಯಲು ಈ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಪ್ರಮಾಣ ಪತ್ರವನ್ನು ಪ್ರತಿ ತಿಂಗಳು ಸಹ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ...

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

February 19, 2024

ರಾಜ್ಯದಲ್ಲಿ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್(HSRP number plate) ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಕೊನೆಯ ದಿನಾಂಕದ ಒಳಗಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿದ್ದರೆ ದಂಡ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ, 2023ರ ಆಗಸ್ಟ್ 18 ರಿಂದ- 2024ರ ಫೆಬ್ರವರಿ 12ರ ವರೆಗೆ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್...

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

February 15, 2024

ಕೇಂದ್ರ ಸರಕಾರದಿಂದ ಅತೀ ಕಡಿಮೆ ಬೆಲೆಯಲ್ಲಿ ಭಾರತೀಯ ಆಹಾರ ನಿಗಮವು (Food Corporation of India – FCI – ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಾದ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (NCCF) ಸಹಯೋಗದಲ್ಲಿ ಗ್ರಾಹಕರಿಗೆ ಕೈಗೆಟಗುವ ದರದಲ್ಲಿ...

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

February 14, 2024

ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್  ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿಪಡಿಸಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರವರು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ವಿವರ ಈ ಕೆಳಗೆ ತಿಳಿಸಲಾಗಿದೆ. ನಿನ್ನೆ ನಡೆದ ವಿಧಾನ ಪರಿಷತ್ತಿನ ಕಲಾಪದ ವೇಳೆ ಸದಸ್ಯರಾದ ಟಿ.ಎ. ಶರವಣ ಅವರ ಚುಕ್ಕೆ ಗುರಿತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ...

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

February 12, 2024

ಕಳೆದ 2023 ರ ಮುಂಗಾರು ಮಾನ್ಸುನ್ ಮಾರುತಗಳು “ಎಲ್ ನಿನೊ” ಪರಿಣಾಮದಿಂದ ದುರ್ಬಲಗೊಂಡು ರಾಜ್ಯದಲ್ಲಿ ಬಾರೀ ಮಳೆ ಕೊರತೆ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ರೈತರಿಗೆ ಹವಾಮಾನ(Weather) ತಜ್ಞರಿಂದ ಸಿಹಿ ಸುದ್ದಿ ದೊರೆತಿದ್ದು “ಎಲ್ ನಿನೊ” ಪ್ರಭಾವು ಜೂನ್...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

February 12, 2024

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮೊದಲ ಕಂತಿನ ರೂ 2,000 ಅನ್ನು ಅರ್ಹ...

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

February 11, 2024

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗೃಹ ಕಚೇರಿ...

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

February 11, 2024

ಸಾಮಾನ್ಯವಾಗಿ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಆ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲೇ ಇರುತ್ತದೆ ಇದನ್ನು ಪ್ರಸ್ತುತ ಇರುವ ಕುಟುಂಬ ಸದಸ್ಯರ ಹೆಸರಿಗೆ ವರ್ಗಾವಣೆ ಹೇಗೆ ಮಾಡಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಹಲವು ಕುಟುಂಬದಲ್ಲಿ ಹಿರಿಯರು ಮರಣ ಹೊಂದಿದ ಬಳಿಕ ನಂತರದ ಆ ಜಮೀನಿನ ವಾರಸುದಾರರಿಗೆ ಆಸ್ತಿಯನ್ನು ಭಾಗ ಮಾಡಿಕೊಳ್ಳಲು ಅನೇಕ...

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

February 10, 2024

ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು? ಮತ್ತು ಯಾವ ರೀತಿಯ ಪ್ರಮಾಣ ಪತ್ರಕ್ಕೆ ಎಷ್ಟು ಕಾಲಾವಧಿ ನಿಗದಿಪಡಿಸಲಾಗಿದೆ ಎನ್ನುವ ಕುರಿತು ಅನೇಕ ಜನರಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಲಭ್ಯವಾಗದ ಕಾರಣ ಇಂದು ಈ ಅಂಕಣದಲ್ಲಿ ನಾಡಕಚೇರಿಯ ಆನ್ಲೈನ್ ಸೇವೆಗಳ ಕುರಿತು  ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಈ...

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

February 5, 2024

ಇತ್ತಿಚೀನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದು ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ ಲಭ್ಯತೆ ಕಡಿಮೆ ಆಗುತ್ತಿರುವುದು ಮತ್ತು ಅರಣ್ಯ ನಾಶ ಈ ಎಲ್ಲಾ ಕಾರಣಗಳಿಂದ ರೈತರ ತಾಕಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಅಧಿಕ ಪ್ರಮಾಣದಲ್ಲಿ ಬೆಳೆ ಮತ್ತು ಮಾನವ ಹಾನಿಗಳು ಸಂಭವಿಸುತ್ತಿವೆ. ಇಂತಹ ದಾಳಿಗಳಿಗೆ ಒಳಗಾಗುವ ಜನರಿಗೆ ಅರ್ಥಿಕವಾಗಿ ನೆರವನ್ನು(wild animal...

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

February 5, 2024

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಾರಿಗೆ ಇಲಾಖೆಯ ನೂತನ ಆದೇಶ ಮತ್ತು ಮಾರ್ಗಸೂಚಿಯನ್ವಯ 17 ಫೆಬ್ರವರಿ 2024 ರ ಒಳಗಾಗಿ HSRP ನಂಬರ್ ಪ್ಲೇಟ್(number...

Page 26 of 42