New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

February 11, 2024

ಸಾಮಾನ್ಯವಾಗಿ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಆ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲೇ ಇರುತ್ತದೆ ಇದನ್ನು ಪ್ರಸ್ತುತ ಇರುವ ಕುಟುಂಬ ಸದಸ್ಯರ ಹೆಸರಿಗೆ ವರ್ಗಾವಣೆ ಹೇಗೆ ಮಾಡಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಹಲವು ಕುಟುಂಬದಲ್ಲಿ ಹಿರಿಯರು ಮರಣ ಹೊಂದಿದ ಬಳಿಕ ನಂತರದ ಆ ಜಮೀನಿನ ವಾರಸುದಾರರಿಗೆ ಆಸ್ತಿಯನ್ನು ಭಾಗ ಮಾಡಿಕೊಳ್ಳಲು ಅನೇಕ...

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

February 10, 2024

ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು? ಮತ್ತು ಯಾವ ರೀತಿಯ ಪ್ರಮಾಣ ಪತ್ರಕ್ಕೆ ಎಷ್ಟು ಕಾಲಾವಧಿ ನಿಗದಿಪಡಿಸಲಾಗಿದೆ ಎನ್ನುವ ಕುರಿತು ಅನೇಕ ಜನರಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಲಭ್ಯವಾಗದ ಕಾರಣ ಇಂದು ಈ ಅಂಕಣದಲ್ಲಿ ನಾಡಕಚೇರಿಯ ಆನ್ಲೈನ್ ಸೇವೆಗಳ ಕುರಿತು  ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಈ...

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

February 5, 2024

ಇತ್ತಿಚೀನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದು ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ ಲಭ್ಯತೆ ಕಡಿಮೆ ಆಗುತ್ತಿರುವುದು ಮತ್ತು ಅರಣ್ಯ ನಾಶ ಈ ಎಲ್ಲಾ ಕಾರಣಗಳಿಂದ ರೈತರ ತಾಕಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಅಧಿಕ ಪ್ರಮಾಣದಲ್ಲಿ ಬೆಳೆ ಮತ್ತು ಮಾನವ ಹಾನಿಗಳು ಸಂಭವಿಸುತ್ತಿವೆ. ಇಂತಹ ದಾಳಿಗಳಿಗೆ ಒಳಗಾಗುವ ಜನರಿಗೆ ಅರ್ಥಿಕವಾಗಿ ನೆರವನ್ನು(wild animal...

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

February 5, 2024

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಾರಿಗೆ ಇಲಾಖೆಯ ನೂತನ ಆದೇಶ ಮತ್ತು ಮಾರ್ಗಸೂಚಿಯನ್ವಯ 17 ಫೆಬ್ರವರಿ 2024 ರ ಒಳಗಾಗಿ HSRP ನಂಬರ್ ಪ್ಲೇಟ್(number...

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

February 4, 2024

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(IHMCL) ವಾಹನ ಸವಾರರಿಗೆ ಟೋಲ್ ನಲ್ಲಿ ಶುಲ್ಕ ಪಾವತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಾಸ್ಟ್ ಟ್ಯಾಗ್(FASTag) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈಗ ಈ ವ್ಯವಸ್ಥೆಯನ್ನು ಇನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು “ಒನ್ ವೆಹಿಕಲ್ ಒನ್ ಫಾಸ್ಟ್ ಟ್ಯಾಗ್” ಎನ್ನುವ ನೂತನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬ ವಾಹನ ಬಳಕೆದಾರರು ತಮ್ಮ ಪಾಸ್ಟ್ ಟ್ಯಾಗ್(FASTag)ಗೆ...

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

February 3, 2024

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ(Cancelled ration card-2024) ಬಿಡುಗಡೆ ಮಾಡಲಾಗಿದ್ದು ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಜಿಲ್ಲೆಯ...

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

February 3, 2024

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ...

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

February 2, 2024

ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ನಿಮ್ಮ ತಾಲ್ಲೂಕಿನ ಕಂದಾಯ ಇಲಾಖೆ(revenue department) ತಹಶೀಲ್ದಾರ್ ಕಚೇರಿಯ ಭೂಮಾಪನ ಇಲಾಖೆಯ ಮೂಲಕ ನಿರ್ವಹಿಸಲಾಗುತ್ತದೆ. ಯಾವೆಲ್ಲ ದಾಖಲೆಗಳು ಈ ಇಲಾಖೆಯ ಮುಖಾಂತರ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಭೂಮಾಪನ ಇಲಾಖೆಯಲ್ಲಿ ದೊರೆಯಬಹುದಾದ ಸೇವೆ ಮತ್ತು ದಾಖಲಾತಿಗಳನ್ನು ಪಡೆಯುವ ವಿಧಾನ ದಾಖಲಾತಿಗಳ ನಿರ್ವಹಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ....

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

January 30, 2024

ನಿಮ್ಮ ಜಮೀನಿನ ಹದ್ದುಬಸ್ತು(Land Survey) ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದ್ದುಬಸ್ತು ಮಾಡಿಸಿದಾಗ ನಮ್ಮ ಜಮೀನು ಪಕ್ಕದವರಿಗೆ ಒತ್ತುವರಿ ಅಗಿದ್ದು ಕಂಡುಬಂದಲ್ಲಿ, ಈ ಕುರಿತು ಸರ್ವೇಯರ್ ಸ್ಕೆಚ್ ಪ್ರತಿ ನೀಡಿದಾಗ ಅದು ಕಾನೂನು ಬದ್ದವಾದ ಅಳತೆಯಾಗಿದೆ ಎಂದು ಕರ್ನಾಟಕ ಲ್ಯಾಂಡ್ ರೆವೆನ್ಯೂ ರೂಲ್ಸ್...

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

January 30, 2024

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು...

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

January 26, 2024

ಗೃಹಲಕ್ಷ್ಮಿ(Gruhalakshmi yojana) ಯೋಜನೆಯಡಿ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ರೂ 2,000 ಅರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಸ್ವಲ್ಪ ಪ್ರಮಾಣದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಿರುತ್ತವೆ. ಈ ಅಂಕಣದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ತಾಂತ್ರಿಕ ಸಮಸ್ಯೆ...

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

January 23, 2024

ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಒಟ್ಟು ವಿವರವನ್ನು ಪ್ರಕಟಿಸಲಾಗಿದೆ. ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೇ? ಎಂದು ಖಚಿತಪಡಿಸಿಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಬಹುತೇಕ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಅರ್ಥಿಕ ನೆರವನ್ನು...

Page 26 of 41