New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

January 19, 2024

ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10%  ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು.  ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ...

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

January 17, 2024

ಪಹಣಿ/RTC/ಉತಾರ್ ಗೆ ಆಧಾರ್ ಕಾರ್ಡ ಅನ್ನು ರೈತರು ಏಕೆ ಲಿಂಕ್ ಮಾಡಬೇಕು? ಮತ್ತು ಈಗಾಗಲೇ ಆಧಾರ್ ಕಾರ್ಡ ಪಹಣಿಗೆ ಲಿಂಕ್(Aadhaar to RTC link) ಅಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯ ಈ ಹಿಂದಿನ ತಿಂಗಳಲ್ಲಿ ಹೊರಡಿಸಿರುವ ಪ್ರಕಟಣೆಯನ್ವಯ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್...

Company wise bele vime details- ಇಲ್ಲಿಯವರೆಗೆ ಕಂಪನಿವಾರು ಎಷ್ಟು? ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ಹೇಗೆ ತಿಳಿಯುವುದು?

Company wise bele vime details- ಇಲ್ಲಿಯವರೆಗೆ ಕಂಪನಿವಾರು ಎಷ್ಟು? ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ಹೇಗೆ ತಿಳಿಯುವುದು?

January 17, 2024

ರೈತರು ಬೆಳೆ ವಿಮಾ ಪರಿಹಾರದ ಬೆಳೆ ವಿಮಾ ಕಂಪನಿವಾರು ಇಲ್ಲಿಯವರೆಗೆ ಎಷ್ಟು ಹಣ ರೈತರ ಖಾತೆಗೆ ಪಾವತಿ(Company wise bele vime details)ಡಲಾಗಿದೆ ಎಂದು ತಿಳಿಯಲು ಯಾವ ವಿಧಾನ ಅನುಸರಿಸಬೇಕು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಬೆಳೆ ವಿಮಾ ಯೋಜನೆಯ ಅಧಿಕೃತ samrakshane ಪೋರ್ಟಲ್ ಅನ್ನು ಭೇಟಿ ಮಾಡಿ ರೈತರಿಂದ...

DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

January 17, 2024

ಸಾರ್ವಜನಿಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಆಧಾರ್ ಕಾರ್ಡ ನಂಬರ್ ಹಾಕಿ(DBT Payment status) ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಇ-ಆಡಳಿತ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಡಿಬಿಟಿ ಕರ್ನಾಟಕ(DBT karanataka mobile app)ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ ನಂಬರ್...

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

January 16, 2024

ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ನೀಡುವ ಅರ್ಥಿಕ ಸಹಾಯಧನದ ಹಣವನ್ನು(Annabhagya Payment) ಪಡಿತರ ಚೀಟಿ ಗ್ರಾಹಕರ ಖಾತೆಗೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಅಗಿರುವ ವಿವರವನ್ನು ಪಡೆಯುವ ವಿಧಾನವನ್ನು ಈ ಕೆಳಗೆ ತಿಳಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ ಲೆಕ್ಕ ಹಾಕಿ ಇಂತಿಷ್ಟು ಹಣ ಎಂದು ಪ್ರತಿ...

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

January 16, 2024

ಕರ್ನಾಟಕ ಮಳೆ ನಕ್ಷೆಯ(rainfall) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಅತ್ಯಧಿಕ 168.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಉತ್ತಮ ಮಳೆ ದಾಖಲಾಗಿದ್ದು ಕೋಲಾರ ಚಿಕ್ಕಬಳ್ಳಾಪುರ ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬಂದಿರುತ್ತದೆ. ನಾಳೆ ಬೆಳಗ್ಗೆವರೆಗಿನ...

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

January 15, 2024

ಉಜ್ವಲ ಯೋಜನೆಯಡಿ ಪ್ರತಿ ತಿಂಗಳು ಮನೆ ಬಳಕೆಗೆ ಪಡೆಯುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು(Gas cylinder subsidy) ಅರ್ಹ ಫಲಾನುಭವಿಗಳ ಪಟ್ಟಿಯನ್ನು Mylpg.in ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಉಜ್ವಲ ಯೋಜನೆಯಡಿ ಕೇಂದ್ರ ಸರಕಾರದಿಂದ ಈ ಮೊದಲು ಪ್ರತಿ  ಸಿಲಿಂಡರ್ ಗೆ ರೂ 200/- ಸಹಾಯಧನವನ್ನು ನೀಡಲಾಗುತ್ತಿತ್ತು ಬಳಿಕ ಕಳೆದ ಅಕ್ಟೋಬರ್...

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

January 14, 2024

ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ...

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

January 13, 2024

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಿರುವ ಬಹುತೇಕ ಕುಟುಂಬಗಳಲ್ಲಿ ಟೈಲರಿಂಗ್ ಮಶಿನ್ ಹೊಂದಿರುವ ಮತ್ತು ಈ ಕೆಲಸವನ್ನು ಕಲಿತುಕೊಂಡಿರುವ ಮಹಿಳೆಯರು ಮನೆಯಲ್ಲಿ ಇದೇ ಇರುತ್ತಾರೆ. ಇಂತಹ ವೃತ್ತಿಯಲ್ಲಿ ಮತ್ತು ಇತರೆ 18 ಕ್ಕೂ ಹೆಚ್ಚಿನ ವೃತ್ತಿಯಲ್ಲಿ ತೊಡಗಿಕೊಂಡಿರುವ ನಾಗರಿಕರಿಗೆ ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ(Vishwakarma yojana-2024) ಶೇ 5 ಬಡ್ಡಿದರದಲ್ಲಿ 2 ಲಕ್ಷದವರೆಗೆ...

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

January 9, 2024

ರಾಜ್ಯ ಸರಕಾರದ ಮಾಹಿತಿ ಕಣಜ ತಂತ್ರಾಂಶ ವಿಭಾಗದಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಮತ್ತು ಕಂತಿನವಾರು ಹಣ ವರ್ಗಾವಣೆ ವಿವರವನ್ನು ತಿಳಿಯಲು ಹೊಸ ವೆಬ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮಾಹಿತಿ ಕಣಜ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ನಿಮ್ಮ ಅರ್ಜಿ ಸ್ಥಿತಿ ಮತ್ತು ಎಷ್ಟು...

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

January 8, 2024

ಕಾರ್ಮಿಕ ಇಲಾಖೆಯಿಂದ ಹೊಸದಾಗಿ ಲೇಬರ್ ಕಾರ್ಡ/ಕಾರ್ಮಿಕ ಕಾರ್ಡ(Labour card ) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಅರ್ಥಿಕ ಸಂಕಷ್ಟ ಎದುರಾದ ಸಮಯದಲ್ಲಿ ನೆರವಾಗಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ಅನೇಕ ಸಹಾಯಧನ...

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

January 7, 2024

ಸಿರಿಧಾನ್ಯ ಮತ್ತು ಸಾವಯವ 2024 ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು(Millets mela bangalore-2024) ಜನವರಿ 05 ರಿಂದ 07 ರವರೆಗೆ , ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರುನಲ್ಲಿ ಆಯೋಜನೆ ಮಾಡಲಾಗಿದ್ದು ಇಂದು ಕೊನೆಯ ದಿನವಾಗಿದೆ. ಸಿರಿಧಾನ್ಯ ಬೆಳೆಯುವ ಮತ್ತು ಬಳಕೆ ಮಾಡುವವರಿಗೆ ಯಾವೆಲ್ಲ ಪ್ರಯೋಜನಗಳು ಸಿಗಲಿವೆ ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಿರಿಧಾನ್ಯ ಮತ್ತು ಸಾವಯವ 2024-ಅಂತರರಾಷ್ಟ್ರೀಯ...

Page 28 of 42