New posts

Your blog category

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು...

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

February 3, 2024

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ...

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

February 2, 2024

ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ನಿಮ್ಮ ತಾಲ್ಲೂಕಿನ ಕಂದಾಯ ಇಲಾಖೆ(revenue department) ತಹಶೀಲ್ದಾರ್ ಕಚೇರಿಯ ಭೂಮಾಪನ ಇಲಾಖೆಯ ಮೂಲಕ ನಿರ್ವಹಿಸಲಾಗುತ್ತದೆ. ಯಾವೆಲ್ಲ ದಾಖಲೆಗಳು ಈ ಇಲಾಖೆಯ ಮುಖಾಂತರ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಭೂಮಾಪನ ಇಲಾಖೆಯಲ್ಲಿ ದೊರೆಯಬಹುದಾದ ಸೇವೆ ಮತ್ತು ದಾಖಲಾತಿಗಳನ್ನು ಪಡೆಯುವ ವಿಧಾನ ದಾಖಲಾತಿಗಳ ನಿರ್ವಹಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ....

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

January 30, 2024

ನಿಮ್ಮ ಜಮೀನಿನ ಹದ್ದುಬಸ್ತು(Land Survey) ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದ್ದುಬಸ್ತು ಮಾಡಿಸಿದಾಗ ನಮ್ಮ ಜಮೀನು ಪಕ್ಕದವರಿಗೆ ಒತ್ತುವರಿ ಅಗಿದ್ದು ಕಂಡುಬಂದಲ್ಲಿ, ಈ ಕುರಿತು ಸರ್ವೇಯರ್ ಸ್ಕೆಚ್ ಪ್ರತಿ ನೀಡಿದಾಗ ಅದು ಕಾನೂನು ಬದ್ದವಾದ ಅಳತೆಯಾಗಿದೆ ಎಂದು ಕರ್ನಾಟಕ ಲ್ಯಾಂಡ್ ರೆವೆನ್ಯೂ ರೂಲ್ಸ್...

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

January 30, 2024

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು...

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

January 26, 2024

ಗೃಹಲಕ್ಷ್ಮಿ(Gruhalakshmi yojana) ಯೋಜನೆಯಡಿ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ರೂ 2,000 ಅರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಸ್ವಲ್ಪ ಪ್ರಮಾಣದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಿರುತ್ತವೆ. ಈ ಅಂಕಣದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ತಾಂತ್ರಿಕ ಸಮಸ್ಯೆ...

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

January 23, 2024

ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಒಟ್ಟು ವಿವರವನ್ನು ಪ್ರಕಟಿಸಲಾಗಿದೆ. ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೇ? ಎಂದು ಖಚಿತಪಡಿಸಿಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಬಹುತೇಕ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಅರ್ಥಿಕ ನೆರವನ್ನು...

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

January 22, 2024

ರಾಜ್ಯ ಸರಕಾರದಿಂದ 56,879 ರೈತರ ಒಟ್ಟು 440.30 ಕೋಟಿ ರೂ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಆದೇಶ ಹೊರಡಿಸಲಾಗಿದೆ. ಯಾರಿಗೆಲ್ಲ ಈ ಯೋಜನೆಯಡಿ ಕೃಷಿ ಸಾಲದ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ ಅಗಲಿದೆ? ಅರ್ಹತಾ ಮಾನದಂಡಗಳೇನು? ಇತ್ಯಾದಿ ವಿಷಯಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ಅರ್ಥಿಕವಾಗಿ...

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

January 20, 2024

ಗ್ರಾಹಕರು ಪ್ರತಿ ತಿಂಗಳು ತಮ್ಮ ಮನೆಯಲ್ಲಿ ಉಪಯೋಗಿಸಿರುವ ಒಟ್ಟು ವಿದ್ಯುತ್ ಯೂನಿಟ್ ಎಷ್ಟು? ಬಿಲ್ ಮೊತ್ತ ಎಷ್ಟು ಬಂದಿದೆ? ಎಂದು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬವುದು. ರಾಜ್ಯದ ಇ-ಆಡಳಿತ ವಿಭಾಗದಿಂದ ಸರಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಲು “ಮಾಹಿತಿ ಕಣಜ” ಜಾಲತಾಣದ ಮೂಲಕ...

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January 20, 2024

ಕಂದಾಯ ಇಲಾಖೆಯಲ್ಲಿ ಒಂದು ವಿಭಾಗವಾಗಿರುವ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ನಿರ್ದೇಶನಾಲಯದಿಂದ ಜನವರಿ-2024 ತಿಂಗಳ ಪಿಂಚಣಿ ಹಣವನ್ನು ಅರ್ಹ ನಾಗರಿಕರ ಖಾತೆಗೆ ಜಮಾ ಮಾಡಲಾಗಿದೆ. ವಿವಿಧ ಪಿಂಚಣಿ ಯೋಜನೆಯಡಿ ಈ ಹಿಂದಿನ ತಿಂಗಳವರೆಗೆ ಪ್ರತಿ ತಿಂಗಳು ಹಣ ಪಡೆಯುತ್ತಿರುವವರು ಮತ್ತು ಹೊಸ ಫಲಾನುಭವಿಗಳು ನಿಮ್ಮ ಖಾತೆಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು...

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

January 19, 2024

ಕಳೆದ ವರ್ಷ ಯಶಸ್ವಿನಿ ಯೋಜನೆಯಡಿ ಕಾರ್ಡ ಪಡೆದವರು ಮತ್ತು ಹೊಸದಾಗಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಫಲಾನುಭವಿಗಳು ಕೂಡಲೇ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ಯಶಸ್ವಿನಿ ಕಾರ್ಡ ನವೀಕರಣ ಮಾಡಿಕೊಳ್ಳಬವುದು ಮತ್ತು ಹೊಸದಾಗಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಬವುದು. ಯಾರೆಲ್ಲ ಅರ್ಜಿ ಸಲ್ಲಿಸಬವುದು?...

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

January 19, 2024

ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10%  ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು.  ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ...

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

January 17, 2024

ಪಹಣಿ/RTC/ಉತಾರ್ ಗೆ ಆಧಾರ್ ಕಾರ್ಡ ಅನ್ನು ರೈತರು ಏಕೆ ಲಿಂಕ್ ಮಾಡಬೇಕು? ಮತ್ತು ಈಗಾಗಲೇ ಆಧಾರ್ ಕಾರ್ಡ ಪಹಣಿಗೆ ಲಿಂಕ್(Aadhaar to RTC link) ಅಗಿರುವುದನ್ನು ಚೆಕ್ ಮಾಡುವುದು ಹೇಗೆ? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯ ಈ ಹಿಂದಿನ ತಿಂಗಳಲ್ಲಿ ಹೊರಡಿಸಿರುವ ಪ್ರಕಟಣೆಯನ್ವಯ ಎಲ್ಲಾ ರೈತರು ಕಡ್ಡಾಯವಾಗಿ ಜಮೀನಿನ ಎಲ್ಲಾ ಸರ್ವೆ ನಂಬರ್...

Page 28 of 42