New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

January 6, 2024

ರಾಜ್ಯ ಸರಕಾರದಿಂದ ಮಾರ್ಗಸೂಚಿಯನ್ವಯ ಮೊದಲ ಕಂತಿನ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು NDRF ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ ಬರದ ಕಾರಣ ರಾಜ್ಯ ಸರಕಾರದಿಂದ...

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

January 6, 2024

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿಯನ್ನು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ ಅರ್ಹ ಫಲಾನುಭವಿಗಳಿಗೆ...

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

January 5, 2024

ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್...

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

January 5, 2024

ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

January 4, 2024

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ...

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

January 4, 2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು...

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

January 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan 17th installment) ದೇಶ 9.3 ಕೋಟಿ ರೈತರಿಗೆ 17ನೇ ಕಂತಿನ ರೂ 2,000 ವನ್ನು ನೇರ ನಗದು ವರ್ಗಾವಣೆ(DBT) ಮೂಲಕ ರೈತರ ಖಾತೆಗೆ ಜಮಾ ಮಾಡಲು ಕೇಂದ್ರದ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಈ...

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

January 3, 2024

ಆತ್ಮೀಯ ಓದುಗ ಮಿತ್ರರೇ ನಿಮಗೆಲ್ಲ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ರೇಷನ್ ಕಾರ್ಡ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತದೆ. ಈ ಅಂಕಣದಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್-2023 ರ ತಿಂಗಳಿನಲ್ಲಿ ಅಕ್ಕಿ ಹಣ ಎಷ್ಟು ಬರುತ್ತದೆ...

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

January 3, 2024

ರಾಜ್ಯ ಸರಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(Rajiv Gandhi Housing Corporation) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ)ವಸತಿ ಯೋಜನೆಯಡಿಯಲ್ಲಿ(Vasati yojane) 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ ವೆಚ್ಚವಾಗಲಿದ್ದೆ...

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

January 3, 2024

ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು...

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

January 2, 2024

ಅತೀ ಕಡಿಮೆ ವೆಚ್ಚದಲ್ಲಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಸಹಕಾರಿ ಸಂಘಗಳ ಮೂಲಕ ಯಶಸ್ವಿನಿ ಕಾರ್ಡ(Yashaswini card) ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ ಸದಸ್ಯರಾಗಲು ಮತ್ತು ಸದಸ್ಯತ್ವ ನವೀಕರಣಗೊಳಿಸಲು ಫೆಬ್ರವರಿ 29 ಕೊನೆ ದಿನಾಂಕ. ಈಗಾಗಲೇ ಯಶಸ್ವಿನಿ ಯೋಜನೆಯಲ್ಲಿ ನೋಂದಣಿಯಾಗಿರುವವರು ಆಯಾ ಸಂಘದಲ್ಲಿಯೇ ಹಣ ಸಂದಾಯ ಮಾಡಿ,...

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

January 2, 2024

ಕಂದಾಯ ಇಲಾಖೆ ಮೂಲಕ ಜಮೀನಿನ ದಾಖಲಾತಿಗೆ ಸಂಬಂಧಿಸಿದ ವಿವಿಧ ಬಗ್ಗೆಯ ಸೇವೆಗಳಿಗೆ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ್ ಸ್ವೀಕರಿಸುವ ಅರ್ಜಿಗಳ ಸೇವಾ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸೇವಾ...

Page 29 of 42