New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

February 21, 2025

ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ(Karnataka Cabinet Meeting) ತೆಗೆದುಕೊಂಡ ಪ್ರಮುಖ ನಿರ್ಣಯಗಳ ಕುರಿತು ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಸ್ವಾಶ್ರಯ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ,ಪ್ರಸಾದ್ ಯೋಜನೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ & ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ, ಕರ್ನಾಟಕ...

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

February 13, 2025

ರಾಜ್ಯ ಸರಕಾರದಿಂದ ಕರ್ನಾಟಕದ ಎಲ್ಲಾ ಸ್ಥಳಗಳಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆಯ ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿಯನ್ನು(Shop registration) ಮಾಡಿಕೊಳ್ಳಲು ಇಲಾಖೆಯಿಂದ ಅಧಿಕೃತ ನಿಯಮವನ್ನು ಜಾರಿಗೆ ತರಲಾಗಿದೆ. ರಾಜ್ಯದ ಎಲ್ಲಾ ಸ್ಥಳಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ತಮ್ಮ ಅಂಗಡಿ ಮತ್ತು...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

January 20, 2025

ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಎರಡನೇ ವ್ಯಕ್ತಿಗೆ ಮಾರಾಟ ಮಾಡಿದ ಬಳಿಕ ಆ ವಾಹನದ ಮಾಲೀಕತ್ವ(Vehicle ownership transfer) ವನ್ನು ಇಂತಿಷ್ಟು ದಿನದ ಒಳಗಾಗಿ ಖರೀದಿ ಮಾಡಿದ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಮೋಟಾರು ವಾಹನಗಳ ಇಲಾಖೆಯು ಈ ಕುರಿತು ನೂತನ ನಿಯಮವನ್ನು ಜಾರಿಗೆ ತರಲು ಸಿದ್ದತೆಯನ್ನು ನಡೆಸಿದೆ. ಈಗಾಗಲೇ ಬಹುತೇಕ ಜನರಿಗೆ...

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

December 31, 2024

ಭಾರತದ ವಿವಿಧ ಪ್ರಮುಖ ನಗರಗಳಲ್ಲಿ(Latest gold rate in India) ಮತ್ತು ಕೆಲವು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಚಿನ್ನದ ದರ ಕುರಿತು(Current gold rate) ಪ್ರತಿಯೊಬ್ಬರಿಗೂ ತಿಳಿಯುವ ಆಸಕ್ತಿ ಇದ್ದೇ...

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

December 30, 2024

ಕರ್ನಾಟಕ ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಅರ್ಹ ಗ್ರಾಹಕರಿಗೆ ಪ್ರತಿ ತಿಂಗಳು ಅನ್ನಭಾಗ್ಯ(Annabhagya DBT Status) ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತು? ಹಾಗೂ ಎಷ್ಟು ಹಣ ಜಮಾ ಅಗಿದೆ ಎಂದು ಯಾವ ವಿಧಾನ ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಜನರಿಗೆ ಆಹಾರ...

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

December 25, 2024

ಕೇಂದ್ರ ಸರಕಾರದಿಂದ ಮಾತೃವಂದನಾ ಯೋಜನೆಯಡಿ(Matru Vandana Yojana) ಅರ್ಹ ಗರ್ಭಿಣಿ ಮಹಿಳೆಯರಿಗೆ ₹11,000 ರೂ ಅರ್ಥಿಕ ನೆರವು ಪಡೆಯಲು ಅವಕಾಶವಿದ್ದು ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ ಪೌಷ್ಟಿಕ ಆಹಾರವನ್ನು ದಿನನಿತ್ಯ ಸೇವನೆ ಮಾಡಲು ಅರ್ಥಿಕವಾಗಿ ನೆರವು ನೀಡಲು ಮಾತೃವಂದನಾ ಯೋಜನೆಯಡಿ ಹಣಕಾಸಿನ(Matru Vandana Yojana Application) ನೆರವನ್ನು...

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

December 24, 2024

ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ನಗರ ಸಭೆ/ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು(E-Khata Application) ಸಲ್ಲಿಸಲು ಅವಕಾಶ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ನಕಲಿ ದಾಖಲೆಗಳನ್ನು ಸಲ್ಲಿಸಿ ಆಸ್ತಿ ನೋಂದಣಿಯನ್ನು(Home land registration)ಮಾಡಿಕೊಂಡು ತೆರಿಗೆ...

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

December 23, 2024

ರಾಜ್ಯ ಸರಕಾರದಿಂದ ರೈತರಿಗೆ ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯನ್ನು ಒದಗಿಸಿ ಹನಿ ಮತ್ತು ತುಂತುರು ನೀರಾವರಿ ಘಟಕವನ್ನು ಸ್ಥಾಪನೆ ಮಾಡಿಕೊಳ್ಳಲು ರೂ ₹255 ಕೋಟಿ ಅನುದಾನವನ್ನು ವ್ಯಯಿಸಲಾಗಿದ್ದು ಈ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರು ಯಾವ ಕ್ರಮ ಅನುಸರಿಸಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿಯೊಬ್ಬ ರೈತರಿಗೂ ಸರಕಾರಿ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸುವ...

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

December 22, 2024

ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಜೇನು ಸಾಕಾಣಿಕೆ(Honey Bee Keeping Training) ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೃಷಿಯ ಜೊತೆಯಲ್ಲಿ ತಮ್ಮ ಜಮೀನು/ತೋಟದಲ್ಲಿ ಜೇನು ಹುಳುಗಳನ್ನು ಸಾಕಾಣಿಕೆ ಮಾಡುವುದರಿಂದ(Free Honey Bee Keeping Training) ಎರಡು ರೀತಿಯ ಆದಾಯವನ್ನು ಪಡೆಯಬಹುದು ಜೇನು ತುಪ್ಪುದಿಂದ ಹಣ...

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

December 12, 2024

ಪಡಿತರ ಚೀಟಿ ಹೊಂದಿರುವವರು ತಮ್ಮ ರೇಶನ್ ಕಾರ್ಡಿನ ಡಿಜಿಟಲ್ ಪ್ರತಿಯನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಕೇಂದ್ರ ಸರಕಾರವು ಮೇರಾ ರೇಷನ್ 2.0(ration card) ಎನ್ನುವ ಹೆಸರಿನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಇಂದು ಈ ಅಂಕಣದಲ್ಲಿ ಡಿಜಿಟಲ್ ರೇಶನ್ ಕಾರ್ಡ(Digital ration card) ಪ್ರಯೋಜನಗಳೇನು? ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ? ಈ...

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

December 2, 2024

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ(Bele hani) ಸುಮಾರು ₹120 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾದ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ತಿಳಿಸಿದ್ದಾರೆ. ಯಾರಿಗೆಲ್ಲ ಹಿಂಗಾರು ಹಂಗಾಮಿನ ಬೆಳೆ...

Page 4 of 34