New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

November 30, 2024

ಪಶುಸಂಗೋಪನೆ ಇಲಾಖೆಯಿಂಡ ಉಚಿತವಾಗಿ ಕೋಳಿಮರಿಯನ್ನು(Uchitha koli mari vitarane) ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಕೃಷಿಯ ಜೊತೆಯಲ್ಲಿ ಕೃಷಿಗೆ ಪೂರಕವಾದ ಉಪಕಸುಬುಗಳನ್ನು ಸಹ ಕೈಗೊಳ್ಳುವುದರಿಂದ ಅರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿರುತ್ತದೆ ಈ ಕಾರಣದಿಂದ ರೈತಾಪಿ...

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 29, 2024

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸಲು ಶೇ 80% ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್(Solar Pumpset subsidy)ಅನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ ಅರ್ಹ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್(Pumpset) ಗಳಿಗೆ ಸೋಲಾರ್ ಪಂಪ್ ಸೆಟ್ ಅನ್ನು ಅಳವಡಿಸಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತದೆ....

Power tiller subsidy- ಶೇ.90ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ!

Power tiller subsidy- ಶೇ.90ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ!

November 24, 2024

ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುದಾನ ಲಭ್ಯತೆ ಆಧಾರದ ಮೇಲೆ ವಿವಿಧ ಕೃಷಿ ಯಂತ್ರಗಳನ್ನು(Power tiller subsidy) ಸಬ್ಸಿಡಿಯಲ್ಲಿ ರೈತರಿಗೆ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ವಿವಿಧ ಯೋಜನೆಯಡಿ ರೈತರಿಗೆ ಕೃಷಿ ಯಂತ್ರಗಳ ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ಅನೇಕ ಯಂತ್ರಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇದರಿಂತೆ...

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

November 21, 2024

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ...

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

November 21, 2024

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು...

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 19, 2024

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು...

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

November 15, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು...

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

November 14, 2024

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ...

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

November 14, 2024

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala)...

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

November 13, 2024

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ...

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

November 12, 2024

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು...

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

November 9, 2024

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ...

Page 5 of 34