New posts

Your blog category

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

August 26, 2025

ರುಡ್ ಸೆಟ್ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು(Beauty Parlour Training) ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿಯನ್ನು(Free Beautician Training Application) ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು...

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 21, 2024

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ...

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

October 20, 2024

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ,...

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು...

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

October 16, 2024

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming),...

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

October 15, 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ...

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

October 12, 2024

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ...

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

October 11, 2024

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ...

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

October 3, 2024

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ...

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

October 2, 2024

ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ತೋಟಗಾರಿಕೆ ಬೆಳೆಗಳನ್ನು(Horticulture Department) ಬೆಳೆಯುವುದರಲ್ಲಿ ಮುಂಚೂಣಿ ಸ್ಥಾನದಲ್ಲಿದ್ದು, ಈ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಉತೇಜನ ನೀಡಲು ಇಲಾಖೆಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ ಇದರಲ್ಲಿ ಇಂದು ಈ ಲೇಖನದಲ್ಲಿ ಎರಡು ಯೋಜನೆಗಳ ಕುರಿತು ಇಲ್ಲಿ ವಿವರಿಸಲಾಗಿದೆ. ಯಾವೆಲ್ಲ ಯೋಜನೆಯಡಿ ರೈತರು ನರ್ಸರಿ, ತರಕಾರಿ...

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

October 1, 2024

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ....

Page 6 of 41