New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

November 8, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student...

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

November 7, 2024

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು...

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

November 7, 2024

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

November 3, 2024

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ...

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

October 31, 2024

ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್...

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

October 29, 2024

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ...

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

October 26, 2024

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು...

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

October 24, 2024

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21...

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 22, 2024

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 21, 2024

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ...

Page 6 of 34