New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

November 15, 2025

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನ ವತಿಯಿಂದ 2025-26 ನೇ ಸಾಲಿನ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನದ(Aditya Birla Foundation Scholarship) ಅಡಿಯಲ್ಲಿ ಪದವಿ ಪೂರ್ವ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ₹ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಅನ್ವೇಷಣೆಯಲ್ಲಿ ಬೆಂಬಲ ನೀಡಲು ಬದ್ಧವಾಗಿದೆ. (Scholarship...

Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

November 14, 2025

ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 2025-2026 ನೇ ಸಾಲಿನ ನಿಕಾನ್ ವಿದ್ಯಾರ್ಥಿವೇತನ(Nikon scholarship 2025 India) ಕಾರ್ಯಕ್ರಮದ ಅಡಿಯಲ್ಲಿ ಛಾಯಾಗ್ರಹಣ ಸಂಬಂಧಿತ ಕೋರ್ಸ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯ ಮುಖ್ಯ ಉದ್ದೇಶವು ಸೃಜನಶೀಲ ಪ್ರತಿಭೆಯನ್ನು ಉತ್ತೇಜಿಸಿ, ಅವರ ಕೌಶಲ್ಯಗಳನ್ನು(Nikon India scholarship)...

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

November 13, 2025

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ದ ವತಿಯಿಂದ ಸಾರ್ವಜನಿಕರಿಗೆ ಉತ್ತೇಜನವನ್ನು ನೀಡಲು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(Bengaluru Kempegowda International Airport) ದಾವಣಗೆರೆಗೆ ಪ್ರಯಾಣಿಕರಿಗೆ ಸಹಾಯವಾಗಲು ಫ್ಲೈ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಸುಮಾರು 300 ಕಿಲೋಮೀಟರ್ ದೂರವನ್ನು ಸುಮಾರು 5 ಗಂಟೆಗಳಲ್ಲಿ ಕ್ರಮಿಸುವ ಗುರಿಯನ್ನು ಹೊಂದಿದ್ದು, ಈ ಬಸ್ ಸೇವೆಯು(KSRTC)...

Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

November 13, 2025

ಬೆಂಗಳೂರಿನ ಹೆಬ್ಬಾಳದಲ್ಲಿರುವ ಜಿಕೆವಿಕೆ ಆವರಣದಲ್ಲಿ(GKVK Krishi Mela) ಇಂದಿನಿಂದ ಒಟ್ಟು ನಾಲ್ಕು ದಿನ “ಸಮೃದ್ದ ಕೃಷಿ-ವಿಕಸಿತ ಭಾರತ” ಎನ್ನುವ ಘೋಷವಾಕ್ಯದೊಂದಿಗೆ ಈ ಬಾರಿಯ ಕೃಷಿ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಮೇಳದಲ್ಲಿ ರೈತರು ಯಾವೆಲ್ಲ ಬಗ್ಗೆಯ ಮಾಹಿತಿಯನ್ನು ಪಡೆಯಬಹುದು? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕೃಷಿ,ತೋಟಗಾರಿಕೆ,ಪಶುಸಂಗೋಪನೆ,ರೇಷ್ಮೆ,...

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 10, 2025

2026-2026 ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನ ವತಿಯಿಂದ ವಿದ್ಯಾಧನ್-ಗೋಮಾಬಾಯಿ(Sarojini Damodaran Foundation Scholarship) ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(Vidyadhan Gomabai Scholarship) ಸಹಾಯ ಮಾಡಲು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮದಲ್ಲಿ...

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

October 8, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಮೂರು ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ(Anganwadi Job Application) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇಂದಿನ ಅಂಕಣದಲ್ಲಿ ಅರ್ಜಿ...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

September 14, 2025

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Bank Training Center) ಉಚಿತವಾಗಿ ಅಣಬೆ ಬೇಸಾಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಈ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ...

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

September 12, 2025

ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ(JK Tyre Scholarship) ಅಡಿಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತೇಜನ ನೀಡಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಜೆಕೆ ಟೈರ್ ಮತ್ತು...

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

September 2, 2025

ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ ಧಾರವಾಡ(Dharwad Agriculture University) ವತಿಯಿಂದ ಸಿಹಿ ನೀರಿನಲ್ಲಿ ಮುತ್ತು ಕೃಷಿಯನ್ನು ಹೇಗೆ ಮಾಡುವುದು ಎನ್ನುವುದರ ಕುರಿತು ಪ್ರಾಯೋಗಿಕ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು ಈ ತರಬೇತಿಯನ್ನು ಪಡೆಯಲು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಿಹಿ ನೀರು ಮುತ್ತು ಕೃಷಿ(Pearl Farming Training) ತರಬೇತಿ ಕೇಂದ್ರ ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ...

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

September 2, 2025

ಯುವಕ ಮತ್ತು ಯುವತಿಯರಿಗೆ ಕಂಪ್ಯೂಟರ್ ಶಿಕ್ಷಣವನ್ನು(Computer Education) ಉಚಿತವಾಗಿ ಒದಗಿಸಲು ಕೆನರಾ ಬ್ಯಾಂಕ್(Canara Bank) ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಕೇಂದ್ರದ ವತಿಯಿಂದ ಮೂರು ತಿಂಗಳ ಉಚಿತ ತರಬೇತಿಗೆ ಅಭ್ಯರ್ಥಿಗಳನ್ನು ಗುರುತಿಸಲು ಅರ್ಜಿಯನ್ನು ಕರೆಲಾಗಿದ್ದು ಈ ಕುರಿತು ಸಂಸ್ಥೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗವನ್ನು...

Page 6 of 41