New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 10, 2025

2026-2026 ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನ ವತಿಯಿಂದ ವಿದ್ಯಾಧನ್-ಗೋಮಾಬಾಯಿ(Sarojini Damodaran Foundation Scholarship) ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(Vidyadhan Gomabai Scholarship) ಸಹಾಯ ಮಾಡಲು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮದಲ್ಲಿ...

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

Anganavadi Worker Recruitment-ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ!

October 8, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ(Anganavadi Recruitment) ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಮೂರು ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ(Anganwadi Job Application) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇಂದಿನ ಅಂಕಣದಲ್ಲಿ ಅರ್ಜಿ...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

September 14, 2025

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Bank Training Center) ಉಚಿತವಾಗಿ ಅಣಬೆ ಬೇಸಾಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಈ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ...

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

September 12, 2025

ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ(JK Tyre Scholarship) ಅಡಿಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತೇಜನ ನೀಡಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಜೆಕೆ ಟೈರ್ ಮತ್ತು...

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Pearl Farming-ಕೃಷಿ ವಿಶ್ವವಿದ್ಯಾಲಯದಿಂದ ಮುತ್ತು ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

September 2, 2025

ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ ಧಾರವಾಡ(Dharwad Agriculture University) ವತಿಯಿಂದ ಸಿಹಿ ನೀರಿನಲ್ಲಿ ಮುತ್ತು ಕೃಷಿಯನ್ನು ಹೇಗೆ ಮಾಡುವುದು ಎನ್ನುವುದರ ಕುರಿತು ಪ್ರಾಯೋಗಿಕ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು ಈ ತರಬೇತಿಯನ್ನು ಪಡೆಯಲು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಿಹಿ ನೀರು ಮುತ್ತು ಕೃಷಿ(Pearl Farming Training) ತರಬೇತಿ ಕೇಂದ್ರ ಸಂಶೋಧನಾ ನಿರ್ದೇಶನಾಲಯ ಕೃಷಿ ವಿಶ್ವವಿದ್ಯಾಲಯ...

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

Computer Training-ಕೆನರಾ ಬ್ಯಾಂಕ್ ವತಿಯಿಂದ 3 ತಿಂಗಳ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿ!

September 2, 2025

ಯುವಕ ಮತ್ತು ಯುವತಿಯರಿಗೆ ಕಂಪ್ಯೂಟರ್ ಶಿಕ್ಷಣವನ್ನು(Computer Education) ಉಚಿತವಾಗಿ ಒದಗಿಸಲು ಕೆನರಾ ಬ್ಯಾಂಕ್(Canara Bank) ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಕೇಂದ್ರದ ವತಿಯಿಂದ ಮೂರು ತಿಂಗಳ ಉಚಿತ ತರಬೇತಿಗೆ ಅಭ್ಯರ್ಥಿಗಳನ್ನು ಗುರುತಿಸಲು ಅರ್ಜಿಯನ್ನು ಕರೆಲಾಗಿದ್ದು ಈ ಕುರಿತು ಸಂಸ್ಥೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗವನ್ನು...

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

September 1, 2025

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ(Karnataka Labours Department) ವಿವಿಧ ಬಗ್ಗೆಯ ಕೆಲಸಗಳನ್ನು ನಿರ್ವಹಿಸುತ್ತಿರುವ ನೋಂದಾಯಿತ ಫಲಾನುಭವಿ ಕಾರ್ಮಿಕರಿಗೆ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಕಾರ್ಮಿಕ ಮಂಡಳಿಯಿಂದ ಕಾರ್ಮಿಕರು(Karnataka Labours Department Scheme) ಕೆಲಸ ನಿರ್ವಹಿಸುವ ಸಮಯದಲ್ಲಿ ಸುರಕ್ಷತೆಯನ್ನು ಸರಿಯಾಗಿ...

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

August 30, 2025

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations) ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ. ಪದವಿ...

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

August 30, 2025

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಎಲ್ಲಾ ತರಗತಿಯ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಸರಕಾರದ ನೂತನ ಮಾರ್ಗಸೂಚಿಯನ್ವಯ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗಿರುವುದು ಕಡ್ಡಾಯವಾಗಿದೆ, ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೂಡಲೇ ಆಧಾರ್ ಸೀಡಿಂಗ್ ಅನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಂದಿನ ಲೇಖನದಲ್ಲಿ ಆಧಾರ್ ಸೀಡಿಂಗ್(Aadhar Seeding) ಮಾಡುವುದರ ಕುರಿತು...

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

August 26, 2025

ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ(Tailoring Course Application) ಗ್ರಾಮೀಣ ಮತ್ತು ನಗರ ಭಾಗದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಉಚಿತ ಹೋಲಿಗೆ ತರಬೇತಿಯನ್ನು ಪಡೆಯಲು ಯಾರೆಲ್ಲ(Free Tailoring Course) ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ...

Page 7 of 42