New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

Karmika Mandali Kit-ಕಾರ್ಮಿಕ ಮಂಡಳಿಯಿಂದ ಸುರಕ್ಷತಾ ಕಿಟ್ ವಿತರಣೆ! ಈಗಲೇ ಅರ್ಜಿ ಸಲ್ಲಿಸಿ!

September 1, 2025

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ(Karnataka Labours Department) ವಿವಿಧ ಬಗ್ಗೆಯ ಕೆಲಸಗಳನ್ನು ನಿರ್ವಹಿಸುತ್ತಿರುವ ನೋಂದಾಯಿತ ಫಲಾನುಭವಿ ಕಾರ್ಮಿಕರಿಗೆ ಉಚಿತವಾಗಿ ಸುರಕ್ಷತಾ ಕಿಟ್ ಅನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಕಾರ್ಮಿಕ ಮಂಡಳಿಯಿಂದ ಕಾರ್ಮಿಕರು(Karnataka Labours Department Scheme) ಕೆಲಸ ನಿರ್ವಹಿಸುವ ಸಮಯದಲ್ಲಿ ಸುರಕ್ಷತೆಯನ್ನು ಸರಿಯಾಗಿ...

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

Prabanda Sparde-2025: ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ!ಪ್ರಥಮ ಬಹುಮಾನ 31,000 ರೂ!

August 30, 2025

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ(Department of Information and Public Relations) ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ. ಪದವಿ...

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

SSP Scholarship Aadhar Link-ವಿದ್ಯಾರ್ಥಿವೇತನ ಪಡೆಯಲು ಆಧಾರ್ ಸೀಡಿಂಗ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ!

August 30, 2025

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಎಲ್ಲಾ ತರಗತಿಯ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಸರಕಾರದ ನೂತನ ಮಾರ್ಗಸೂಚಿಯನ್ವಯ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗಿರುವುದು ಕಡ್ಡಾಯವಾಗಿದೆ, ಅದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೂಡಲೇ ಆಧಾರ್ ಸೀಡಿಂಗ್ ಅನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಇಂದಿನ ಲೇಖನದಲ್ಲಿ ಆಧಾರ್ ಸೀಡಿಂಗ್(Aadhar Seeding) ಮಾಡುವುದರ ಕುರಿತು...

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

August 26, 2025

ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ(Tailoring Course Application) ಗ್ರಾಮೀಣ ಮತ್ತು ನಗರ ಭಾಗದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಉಚಿತ ಹೋಲಿಗೆ ತರಬೇತಿಯನ್ನು ಪಡೆಯಲು ಯಾರೆಲ್ಲ(Free Tailoring Course) ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ...

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

August 26, 2025

ರುಡ್ ಸೆಟ್ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು(Beauty Parlour Training) ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿಯನ್ನು(Free Beautician Training Application) ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು...

Loan Interest Subsidy-ರೈತರಿಗೆ ಭರ್ಜರಿ ಸಿಹಿ ಸುದ್ದಿ!ಈ ಯೋಜನೆಯಡಿ ಸಿಗಲಿದೆ ಬಡ್ಡಿ ರಿಯಾಯಿತಿ!

Loan Interest Subsidy-ರೈತರಿಗೆ ಭರ್ಜರಿ ಸಿಹಿ ಸುದ್ದಿ!ಈ ಯೋಜನೆಯಡಿ ಸಿಗಲಿದೆ ಬಡ್ಡಿ ರಿಯಾಯಿತಿ!

August 19, 2025

ಕೃಷಿ ಮೂಲಸೌಕರ್ಯ ನಿಧಿ(Agriculture Infrastructure Fund)ಯೋಜನೆಯಡಿ ಕೃಷಿ ಸಂಬಂಧಪಟ್ಟ ವಿವಿಧ ಬಗ್ಗೆಯ ಸಾಲಗಳಿಗೆ ಶೇ 3% ಬಡ್ಡಿ ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಏನಿದು ಕೃಷಿ ಮೂಲಸೌಕರ್ಯ ನಿಧಿ ಯೋಜನೆ(Bank Loan Interest Subsidy)? ರೈತರಿಗೆ ಈ...

Bhu Odetana Yojana-ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಗೆ ಶೇ 50% ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ!

Bhu Odetana Yojana-ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಗೆ ಶೇ 50% ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ!

August 12, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ನಿಗಮಗಳ ಮೂಲಕ ಭೂ ಒಡೆತನ ಯೋಜನೆಯಡಿ(Bhu Odetana Yojana) ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಗೆ ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಲವು ಜನರಿಗೆ ತಮ್ಮದೇ...

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

August 5, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ(Post Matric Scholarship) ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು(Post Matric Scholarship Application)ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Registered...

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 27, 2025

ಪ್ರಸ್ತುತ ಡಿಜಿಟಲ್ ಯುಗದಲ್ಲಿ ಯಾರ ಕೈಯಲ್ಲಿ ನೋಡಿದರು ಸ್ಮಾರ್ಟ್ ಪೋನ್ ಅನ್ನು(Free Smartphone Repair Training) ನಾವು ಕಾಣಬಹುದು ಈ ನಿಟ್ಟಿನಲ್ಲಿ ಮೊಬೈಲ್ ಪೋನ್ ರಿಪೇರಿ ಕ್ಷೇತ್ರವು ದಿನದಿಂದ ದಿನಕ್ಕೆ ಏರುಗತ್ತಿಯಲ್ಲಿ ಸಾಗುತ್ತಿದ್ದು ಇದಕೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank...

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

July 20, 2025

ಕಂದಾಯ ಇಲಾಖೆಯ(Revenue Department) ನೂತನ ಮಾರ್ಗಸೂಚಿಯ ಪ್ರಕಾರ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಪಹಣಿಗಳಿಗೆ(RTC Aadhar Link Status) ಆಧಾರ್ ಕಾರ್ಡ ಲಿಂಕ್ ಅನ್ನು ಕಡ್ಡಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೋ?ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವುದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು...

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

July 19, 2025

ಕರ್ನಾಟಕ ರಾಜ್ಯದಲ್ಲಿ ಅರ್ಹ ನಾಗರಿಕರಿಗೆ ಹೊಸ ರೇಷನ್ ಕಾರ್ಡ(New Ration Card)ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ...

Page 7 of 41