New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Horticulture Diploma-ಎರಡು ವರ್ಷದ ಬಾಗಲಕೋಟೆ ತೋಟಗಾರಿಕೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Horticulture Diploma-ಎರಡು ವರ್ಷದ ಬಾಗಲಕೋಟೆ ತೋಟಗಾರಿಕೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 18, 2025

ಬಾಗಲಕೊಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ(Horticulture University Bagalkot) ಎರಡು ವರ್ಷದ ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಲೇಖನದಲ್ಲಿ ತೋಟಗಾರಿಕೆ ಡಿಪ್ಲೋಮಾ(Horticulture Diploma) ಕೋರ್ಸ್ ಪ್ರವೇಶವನ್ನು ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವ...

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

July 16, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ(Free Hostel Application) ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು...

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

July 14, 2025

ಉಚಿತವಾಗಿ ಕಂಪ್ಯೂಟರ್ ಟ್ಯಾಲಿ(Free Computer Training) ಸೇರಿದಂತೆ ಇತರೆ ಪೂರಕ ಕೌಶಲ್ಯಗಳ ಕುರಿತು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ(Computer Training...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

July 3, 2025

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು,...

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

July 2, 2025

ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಉಚಿತವಾಗಿ(Free Beautician Training) 35 ದಿನದ ಬ್ಯೂಟಿ ಪಾರ್ಲರ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಿ ಉದ್ದಿಮೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಆರ್ ಸೆಟ್ ತರಬೇತಿ ಸಂಸ್ಥೆಗಳಿಂದ(Rseti training program)...

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

July 1, 2025

ಮೆಕ್ಕೆಜೋಳದಲ್ಲಿ ಇತೀಚೆಗೆ ಸರ್ವೆ ಸಾಮಾನ್ಯವಾಗಿ ಕಾಣುವ ಸೈನಿಕ ಹುಳು/ಲದ್ದಿ ಹುಳುವನ್ನು ನಿಯಂತ್ರಣ(Maize pest management) ಮಾಡಲು ಕೃಷಿ ಇಲಾಖೆಯಿಂದ(Krishi Ilake) ಬಿಡುಗಡೆ ಮಾಡಿರುವ ಅಧಿಕೃತ ನಿಯಂತ್ರಣ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣ್ದಲ್ಲಿ ಹಂಚಿಕೊಳ್ಳಲಾಗಿದೆ. ಮೆಕ್ಕೆಜೋಳವು(Maize pest control) ಭಾರತದಲ್ಲಿ ಪ್ರಮುಖ ಆಹಾರ ಬೆಳೆಗಳಲ್ಲಿ ಒಂದಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸೈನಿಕ ಹುಳು (Fall...

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

June 23, 2025

ರಾಜ್ಯ ಸರ್ಕಾರದಿಂದ ಆಸ್ತಿಯ ಮಾಲೀಕರಿಗೆ ತಮ್ಮ ದಾಖಲೆಗಳನ್ನು(Property documents) ಸಮರ್ಪಕವಾಗಿ ನಿರ್ವಹಣೆ ಮಾಡಲು ತಾಂತ್ರಿಕವಾಗಿ(E-Khata) ನೆರವು ನೀಡಲು ಹಾಗೂ ಅಗತ್ಯ ಡಿಜಿಟಲ್ ದಾಖಲೆಯನ್ನು ಹೊಂದಲು ಬಿಬಿಎಂಪಿ(Bengalore) ವ್ಯಾಪ್ತಿಯಲ್ಲಿ ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ ವಿತರಣೆಯನ್ನು ಮಾಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ(property registration) ಈಗಾಗಲೇ ಇ-ಖಾತಾವನ್ನು ಪಡೆಯುವುದನ್ನು ಕಡ್ಡಾಯ ಮಾಡಲಾಗಿದ್ದು ಗ್ರಾಮೀಣ...

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

June 22, 2025

ಕರ್ನಾಟಕ್ ಬ್ಯಾಂಕ್ ನಿಂದ ಕೃಷಿ ಭೂಮಿಯನ್ನು(Karnataka Bank Loan) ಖರೀದಿ ಮಾಡಲು ಯೋಜನೆಯನ್ನು ಹಾಕಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಕೃಷಿ ಸಾಲವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಬ್ಯಾಂಕ್ ನಿಂದ KBL ಕೃಷಿ ಭೂಮಿ ಯೋಜನೆಯಡಿ(Agriculture Loan) ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿ,ಸಂಸ್ಥೆ,ಕಂಪನಿ ಮತ್ತು ಅವಿಭಕ್ತ ಕುಟುಂಬದವರು ಕೃಷಿ ಭೂಮಿಯನ್ನು ಖರೀದಿ ಮಾಡಲು...

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

June 19, 2025

ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

June 15, 2025

ಹೀರೋ ಗ್ರೂಪ್‌ನ(Here Group Scholorship) “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಬೆಂಬಲವನ್ನು ನೀಡಲು ಸ್ಕಾಲರ್‌ಶಿಪ್ ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಕಾಲೇಜುಗಳಲ್ಲಿ ಫೈನಾನ್ಸ್...

Page 8 of 41