New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

July 3, 2025

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು,...

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

July 2, 2025

ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಉಚಿತವಾಗಿ(Free Beautician Training) 35 ದಿನದ ಬ್ಯೂಟಿ ಪಾರ್ಲರ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಿ ಉದ್ದಿಮೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಆರ್ ಸೆಟ್ ತರಬೇತಿ ಸಂಸ್ಥೆಗಳಿಂದ(Rseti training program)...

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

July 1, 2025

ಮೆಕ್ಕೆಜೋಳದಲ್ಲಿ ಇತೀಚೆಗೆ ಸರ್ವೆ ಸಾಮಾನ್ಯವಾಗಿ ಕಾಣುವ ಸೈನಿಕ ಹುಳು/ಲದ್ದಿ ಹುಳುವನ್ನು ನಿಯಂತ್ರಣ(Maize pest management) ಮಾಡಲು ಕೃಷಿ ಇಲಾಖೆಯಿಂದ(Krishi Ilake) ಬಿಡುಗಡೆ ಮಾಡಿರುವ ಅಧಿಕೃತ ನಿಯಂತ್ರಣ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣ್ದಲ್ಲಿ ಹಂಚಿಕೊಳ್ಳಲಾಗಿದೆ. ಮೆಕ್ಕೆಜೋಳವು(Maize pest control) ಭಾರತದಲ್ಲಿ ಪ್ರಮುಖ ಆಹಾರ ಬೆಳೆಗಳಲ್ಲಿ ಒಂದಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸೈನಿಕ ಹುಳು (Fall...

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

June 23, 2025

ರಾಜ್ಯ ಸರ್ಕಾರದಿಂದ ಆಸ್ತಿಯ ಮಾಲೀಕರಿಗೆ ತಮ್ಮ ದಾಖಲೆಗಳನ್ನು(Property documents) ಸಮರ್ಪಕವಾಗಿ ನಿರ್ವಹಣೆ ಮಾಡಲು ತಾಂತ್ರಿಕವಾಗಿ(E-Khata) ನೆರವು ನೀಡಲು ಹಾಗೂ ಅಗತ್ಯ ಡಿಜಿಟಲ್ ದಾಖಲೆಯನ್ನು ಹೊಂದಲು ಬಿಬಿಎಂಪಿ(Bengalore) ವ್ಯಾಪ್ತಿಯಲ್ಲಿ ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ ವಿತರಣೆಯನ್ನು ಮಾಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ(property registration) ಈಗಾಗಲೇ ಇ-ಖಾತಾವನ್ನು ಪಡೆಯುವುದನ್ನು ಕಡ್ಡಾಯ ಮಾಡಲಾಗಿದ್ದು ಗ್ರಾಮೀಣ...

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

June 22, 2025

ಕರ್ನಾಟಕ್ ಬ್ಯಾಂಕ್ ನಿಂದ ಕೃಷಿ ಭೂಮಿಯನ್ನು(Karnataka Bank Loan) ಖರೀದಿ ಮಾಡಲು ಯೋಜನೆಯನ್ನು ಹಾಕಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಕೃಷಿ ಸಾಲವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಬ್ಯಾಂಕ್ ನಿಂದ KBL ಕೃಷಿ ಭೂಮಿ ಯೋಜನೆಯಡಿ(Agriculture Loan) ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿ,ಸಂಸ್ಥೆ,ಕಂಪನಿ ಮತ್ತು ಅವಿಭಕ್ತ ಕುಟುಂಬದವರು ಕೃಷಿ ಭೂಮಿಯನ್ನು ಖರೀದಿ ಮಾಡಲು...

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

June 19, 2025

ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

June 15, 2025

ಹೀರೋ ಗ್ರೂಪ್‌ನ(Here Group Scholorship) “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಬೆಂಬಲವನ್ನು ನೀಡಲು ಸ್ಕಾಲರ್‌ಶಿಪ್ ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಕಾಲೇಜುಗಳಲ್ಲಿ ಫೈನಾನ್ಸ್...

Car Subsidy Application-₹3.0 ಲಕ್ಷ ಸಬ್ಸಿಡಿಯಲ್ಲಿ ಕಾರು ಖರೀದಿ ಮಾಡಲು ಅರ್ಜಿ!

Car Subsidy Application-₹3.0 ಲಕ್ಷ ಸಬ್ಸಿಡಿಯಲ್ಲಿ ಕಾರು ಖರೀದಿ ಮಾಡಲು ಅರ್ಜಿ!

June 8, 2025

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi subsidy scheme in karnataka) ವಾಹನಗಳನ್ನು ಖರೀದಿ ಮಾಡಲು ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಈ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2025-26 ನೇ...

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

June 8, 2025

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಜೀವಜಲ(Jalajeevana) ಯೋಜನೆಯಡಿ ಉಚಿತವಾಗಿ ಬೋರ್ವೆಲ್ ಅನ್ನು ಕೊರೆಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಯ ಭಾಗವಾಗಿ ವೀರಶೈವ-ಲಿಂಗಾಯತ(Lingayat Nigama Yojane) ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ...

South India Tour-ದಕ್ಷಿಣ ಭಾರತ ಯಾತ್ರೆ ಕೈಗೊಳ್ಳಲು ಸರ್ಕಾರದಿಂದ ₹5,000 ಸಹಾಯಧನ!

South India Tour-ದಕ್ಷಿಣ ಭಾರತ ಯಾತ್ರೆ ಕೈಗೊಳ್ಳಲು ಸರ್ಕಾರದಿಂದ ₹5,000 ಸಹಾಯಧನ!

June 7, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ಭಾರತ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಕೈಗೊಳ್ಳಲು “ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ/KARNATAKA BHARAT GAURAV DAKSHINA YATRA” ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಮುಂದಾಗಿದ್ದು ಇದಕ್ಕಾಗಿ ಅರ್ಹ ಪ್ರವಾಸಿಗಳಿಗೆ ಟಿಕೆಟ್ ಬುಕಿಂಗ್ ಮಾಡಲು ಸಹಾಯಧನವನ್ನು ಪಡೆಯಲು ಅವಕಾಶ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ...

Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!

Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!

June 4, 2025

ರಾಜ್ಯ ಸರ್ಕಾರದಿಂದ ಸ್ವಂತ ಉದ್ಯೋಗವನ್ನು(Business loan Yojana) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲು ದೇವರಾಜ ಅರಸು ನಿಗಮದಿಂದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ(Business loan subsidy Scheme) ಯೋಜನೆಯಡಿ ನಿರುದ್ಯೋಗಿ...

Page 9 of 42