Breaking News

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

August 23, 2026

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. 2026-27ನೇ ಸಾಲಿಗೆ ಮಾಧ್ಯಮ ಮಾನ್ಯತೆ ಕಾರ್ಡ್ (Accreditation Card) ಹೊಂದಿರುವ ಅರ್ಹ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರಾದ ಎಂ.ಎನ್....

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

July 18, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಎದುರು ನೋಡುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ವೃಂದದ ಒಟ್ಟು 15,105 ಬೋಧನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ...

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 17, 2026

ಬೆಂಗಳೂರು: ಇಂದಿನ ಆಧುನಿಕ ದಿನಗಳಲ್ಲಿ ಬೇಕರಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ನಿರಂತರವಾದ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಯುವ ಪೀಳಿಗೆ ಹಾಗೂ ಆಸಕ್ತರಿಗೆ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಉತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ “ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ”ಯು ಆಸಕ್ತ ಅಭ್ಯರ್ಥಿಗಳಿಂದ 14 ವಾರಗಳ ಅವಧಿಯ “ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”...

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

July 16, 2026

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಗೆ(Gruhajyothi Yojana) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಲ್ಲಿ ಹಲವು ಗೊಂದಲಗಳು ಮತ್ತು ಆತಂಕಗಳು ಮೂಡಿದ್ದವು. ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ಅಥವಾ ಸಮೀಕ್ಷೆಯ ಸಮಯದಲ್ಲಿ ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಕಡಿತಗೊಳ್ಳಬಹುದು ಎಂಬ ವದಂತಿಗಳು ಹರಡಿದ್ದವು....

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

July 13, 2026

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗಾಗಿ “ಮುಂಗಾರು ರೈತರ ಬೆಳೆಸಮೀಕ್ಷೆ 26-27” ಮೊಬೈಲ್ ಆಪ್ ಅನ್ನು(Crop Survey App) ಅಧಿಕೃತವಾಗಿ ಬಿಡುಗಡೆ ಮಾಡಿದೆ. “ನನ್ನ ಬೆಳೆ – ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ತಾವೇ ಸ್ವತಃ ಅಪ್‌ಲೋಡ್...

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 9, 2026

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು(KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ (NAAC) ಎ+ ಮಾನ್ಯತೆ ಪಡೆದಿರುವ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ವಿವಿಧ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ...

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ಸಸ್ಯ ಸಂತೆ!

July 9, 2026

ಬೆಂಗಳೂರು: ಪ್ರಕೃತಿ ಪ್ರೇಮಿಗಳು ಮತ್ತು ಗಿಡ-ಮರಗಳ ಹವ್ಯಾಸಿಗಳಿಗಾಗಿ ರಾಜಧಾನಿಯಲ್ಲಿ ಮತ್ತೊಂದು ಹಸಿರು ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ(Horticulture University)ಅಧೀನದಲ್ಲಿರುವ ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಭವ್ಯ ‘ಸಸ್ಯ ಸಂತೆ’ಯನ್ನು...

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

July 8, 2026

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಜುಲೈ 8, 2026ರ ಇತ್ತೀಚಿನ ವರದಿಯ ಪ್ರಕಾರ, ಪ್ರಮುಖ ನದಿ ಪಾತ್ರಗಳ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ...

PM-Kisan Amount-ರಾಜ್ಯದಲ್ಲಿ 6 ಲಕ್ಷ ರೈತರಿಗೆ ಬಂದಿಲ್ಲ ಪಿಎಂ ಕಿಸಾನ್ ಹಣ!ತಪ್ಪದೇ ಈ ಮಾಹಿತಿ ತಿಳಿಯಿರಿ!

PM-Kisan Amount-ರಾಜ್ಯದಲ್ಲಿ 6 ಲಕ್ಷ ರೈತರಿಗೆ ಬಂದಿಲ್ಲ ಪಿಎಂ ಕಿಸಾನ್ ಹಣ!ತಪ್ಪದೇ ಈ ಮಾಹಿತಿ ತಿಳಿಯಿರಿ!

July 7, 2026

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಕರ್ನಾಟಕ ರಾಜ್ಯದ 6 ಲಕ್ಷಕ್ಕೂ ಅಧಿಕ ರೈತರು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan) ಯೋಜನೆಯ 23ನೇ ಕಂತಿನ ಹಣದಿಂದ ವಂಚಿತರಾಗಿದ್ದಾರೆ. ಭೂಮಿ ಹೊಂದಿರುವ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳಂತೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳ ಆರ್ಥಿಕ ನೆರವು ನೀಡುವ...

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

July 6, 2026

ಬೆಂಗಳೂರು: ರಾಜ್ಯದ ಅಡಿಕೆ ಹಾಗೂ ಇತರೆ ಪ್ರಮುಖ ತೋಟಗಾರಿಕಾ ಬೆಳೆಗಾರರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ’ (RWBCIS) ಅಡಿಯಲ್ಲಿ ವಿವಿಧ ಜಿಲ್ಲೆಗಳ ಅಧಿಸೂಚಿತ ಬೆಳೆಗಳಿಗೆ(Arecanut Insurance) ರೈತರ ನೋಂದಣಿಯ ಅಂತಿಮ ದಿನಾಂಕವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿಂದೆ ಅರ್ಜಿ...

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

SIR In Karnataka-ನಿಮ್ಮ ಮತದಾನದ ಹಕ್ಕನ್ನು ಇಂದೇ ಭದ್ರಪಡಿಸಿಕೊಳ್ಳಿ! ಇಂದೇ ನಮೂನೆ ಭರ್ತಿ ಮಾಡಿ!

July 5, 2026

ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಗಳಲ್ಲಿ ಪ್ರತಿಯೊಬ್ಬ ನಾಗರಿಕನ ಧ್ವನಿಯೂ ಅತ್ಯಂತ ಮಹತ್ವದ್ದಾಗಿರುತ್ತದೆ. ಆದರೆ, ಈ ಧ್ವನಿಗೆ ಅಧಿಕೃತ ಶಕ್ತಿ ಸಿಗುವುದು ನಾವು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರನ್ನು ನೋಂದಾಯಿಸಿಕೊಂಡಾಗ ಮಾತ್ರ. ಪ್ರಸ್ತುತ ರಾಜ್ಯದಲ್ಲಿ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) 2026’ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ಅರ್ಹ ಯುವಕ-ಯುವತಿಯರು ಹಾಗೂ ನಾಗರಿಕರು...

Page 1 of 52