Breaking News

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

February 25, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವುದು ಅತ್ಯಗತ್ಯ. ಇದನ್ನೇ ಗುರಿಯಾಗಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಮಹಿಳೆಯರಿಗಾಗಿ ಒಂದು ತಿಂಗಳ ವಿಶೇಷ ಉಚಿತ ಹೊಲಿಗೆ ತರಬೇತಿ(Uchitha Holige Tarabeti) ಶಿಬಿರವನ್ನು ಆಯೋಜಿಸಿದ್ದು. ಕೌಶಲ್ಯದ ಕೊರತೆಯಿಂದ ಮನೆಯಲ್ಲೇ ಉಳಿದಿರುವ ಪ್ರತಿಭಾವಂತ ಮಹಿಳೆಯರಿಗೆ ಇದು ಹೊಸ...

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

November 28, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಸಹಾಯಧನದಲ್ಲಿ ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ರೈತರಿಗೆ ರೂ ₹ 4.0 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಬೆಳೆಗಳನ್ನು ಬೆಳೆಯಲು ವರ್ಷವಿಡಿ...

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

November 27, 2025

ಸಾಮಾನ್ಯವಾಗಿ ಬಹುತೇಕ ಜನರು ಪ್ರತಿ ನಿತ್ಯ ಬಳಕೆ ಮಾಡುವ ಗೂಗಲ್ ಪೇ ಮತ್ತು ಪೋನ್ ಪೇ(PhonePe) ಇತರೆ ಯುಪಿಐ(UPI) ಆಧಾರಿತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡುವ ಹಣವು ಕೆಲವು ಸಂದರ್ಭದಲ್ಲಿ ಅಜಾಗರೂಕತೆಯಿಂದಾಗಿ ತಪ್ಪಾದ ಮೊಬೈಲ್ ಸಂಖ್ಯೆಗೆ ಪಾವತಿ ಅದರೆ ಅದನ್ನು ಮರಳಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಯುಪಿಐ ಆಧಾರಿತ...

Indira Kit Karnataka-ರೇಶನ್ ಕಾರ್ಡದಾರರಿಗೆ ಈ ತಿಂಗಳಿನಿಂದ ಇಂದಿರಾ ಕಿಟ್‌ ವಿತರಣೆ: ಸಚಿವ ಮುನಿಯಪ್ಪ!

Indira Kit Karnataka-ರೇಶನ್ ಕಾರ್ಡದಾರರಿಗೆ ಈ ತಿಂಗಳಿನಿಂದ ಇಂದಿರಾ ಕಿಟ್‌ ವಿತರಣೆ: ಸಚಿವ ಮುನಿಯಪ್ಪ!

November 26, 2025

ರೇಶನ್ ಕಾರ್ಡದಾರರಿಗೆ(Ration Card) ಪ್ರತಿ ತಿಂಗಳು ವಿತರಣೆ ಮಾಡುವ ಪಡಿತರದ ಜೊತೆಗೆ ಅಂದರೆ ಅಕ್ಕಿ ಇನ್ನಿತರೆ ಧಾನ್ಯದ ಒಟ್ಟಿಗೆ ಇಂದಿರಾ ಕಿಟ್(Indira Kit) ವಿತರಣೆ ಮಾಡಲು ರಾಜ್ಯ ಸರಕಾರ ತಿರ್ಮಾನಿಸಿದ್ದು ಈಗಾಗಲೇ ಈ ಕುರಿತು ಅಧಿಕೃತ ಆದೇಶವನ್ನು ಸಹ ಪ್ರಕಟಿಸಲಾಗಿತ್ತು, ಆದರೆ ಗ್ರಾಹಕರಿಗೆ ಇಂದಿರಾ ಕಿಟ್ ವಿತರಣೆ ಯಾವಾಗಿನಿಂದ ಎನ್ನುವ ಪ್ರಶ್ನೆಗೆ ಸಚಿವ ಮುನಿಯಪ್ಪ ಅವರು...

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

November 26, 2025

ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿಯಲ್ಲಿ(CCTV Installation And Service)ಸ್ವಂತ ಉದ್ದಿಮೆಯನ್ನು ಆರಂಭಿಸಲು ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರುದ್ಯೋಗಿ ಯುಕವರಿಗೆ ಈ ಕುರಿತು ಸೂಕ್ತ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿರುವ...

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

November 25, 2025

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ತಮ್ಮದೇ ಆದ ಸ್ವಂತ ಉದ್ದಿಮೆ/ಉದ್ಯೋಗ/ಬುಸಿನೆಸ್ ಅನ್ನು ಪ್ರಾರಂಭಿಸುವವರು ಒಟ್ಟು ಸಾಲದ ಮೇಲೆ ಶೇ 35% ರಷ್ಟು ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸ್ವಂತ ಉದ್ದಿಮೆಯನ್ನು...

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

November 24, 2025

ಕೃಷಿ ಹೊಂಡವನ್ನು ಹೊಂದಿರುವ ರೈತರಿಗೆ ಉಪ ಆದಾಯವನ್ನು ರೂಪಿಸಿಕೊಳ್ಳಲು ರಾಜ್ಯ ಸರಕಾರದಿಂದ ಮೀನುಗಾರಿಕೆ ಇಲಾಖೆಯ(Fisheries Department)ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ(Uchita Meenu Mari Vitarane) ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(Krishi Bhagya) ಯೋಜನೆ ಮತ್ತು ತೋಟಕಾರಿಗೆ...

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

November 24, 2025

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ(Veterinary department) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಹ ರೈತರಿಗೆ ನಾಟಿ ಕೋಳಿ ಸಾಕಾಣಿಕೆಗೆ ಉತೇಜನವನ್ನು ನೀಡಲು ಉಚಿತ ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ವಾತಾವರಣದಲ್ಲಿ ರೈತರು ಕೇವಲ ಕೃಷಿ ಬೆಳೆಗಳ ಆದಾಯವನ್ನು ಮಾತ್ರ ನೆಚ್ಚಿಕೊಳ್ಳದೇ ಇದರೊಟ್ಟಿಗೆ ಹೈನುಗಾರಿಕೆ/ಕೋಳಿ ಮತ್ತು...

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

November 23, 2025

ನಿನ್ನೆ ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮೀನುಗಾರಿಕೆ ಇಲಾಖೆ‌ವತಿಯಿಂದ ಆಯೋಜಿಸಲಾದ “ವಿಶ್ವ ಮೀನುಗಾರಿಕೆ ದಿನಾಚರಣೆ “ಪ್ರಯುಕ್ತ ಹಾಗೂ‌ “ಮತ್ಸ್ಯ ಮೇಳ-2025” ವನ್ನು ಜೀವಂತ ಅಲಂಕಾರಿಕ ಮೀನುಗಳನ್ನು ಫಿಷ್ ಬೌಲ್ ಗೆ ಹಾಕುವ ಮುಖಾಂತರ ಮತ್ಸ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮೀನುಗಾರರಿಗೆ ಸಂಕಷ್ಟ ಪರಿಹಾರ ಮೊತ್ತವನ್ನು 6 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗೆ ಹೆಚ್ಚಿಸಿದ್ದು,...

Revenue Site Khata-ರೆವಿನ್ಯೂ ಸೈಟ್ ಗೂ ಇನ್ಮುಂದೆ ಸಿಗಲಿದೆ ಇ-ಖಾತಾ!

Revenue Site Khata-ರೆವಿನ್ಯೂ ಸೈಟ್ ಗೂ ಇನ್ಮುಂದೆ ಸಿಗಲಿದೆ ಇ-ಖಾತಾ!

November 22, 2025

ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದ ಆಸ್ತಿಯ ಮಾಲೀಕರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲು ಮುಂದಾಗಿದ್ದು ಕಂದಾಯ ಜಮೀನನ್ನು ಪರಿವರ್ತನೆ ಮಾಡದೇ ಮನೆ/ನಿವೇಶನವನ್ನು ನಿರ್ಮಾಣ ಮಾಡಿಕೊಂಡಿರುವ ಆಸ್ತಿಯ ಮಾಲೀಕರಿಗೆ ಇ-ಖಾತಾವನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲು ಅಂತಿಮಗೊಳಿಸಲಾಗಿದೆ. ಸಾಮಾನ್ಯವಾಗಿ ಬಹುತೇಕ ನಾಗರಿಕರಿಗೆ ತಿಳಿದಿರುವ ಹಾಗೆಯೇ ಕಂದಾಯ ಜಮೀನಿನಲ್ಲಿ(Revenue Land) ಭೂ...

AI Fact Check Training-ಎಐ ಹಾಗೂ ಫ್ಯಾಕ್ಟ್‌ಚೆಕ್‌ ಕುರಿತು ಒಂದು ದಿನದ ತರಬೇತಿಗೆ ಅರ್ಜಿ ಆಹ್ವಾನ!

AI Fact Check Training-ಎಐ ಹಾಗೂ ಫ್ಯಾಕ್ಟ್‌ಚೆಕ್‌ ಕುರಿತು ಒಂದು ದಿನದ ತರಬೇತಿಗೆ ಅರ್ಜಿ ಆಹ್ವಾನ!

November 21, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ ನ್ಯೂಸ್‌ ರೂಂ ನಲ್ಲಿ ಎಐ(Artificial Intelligence) ಹಾಗೂ ಫ್ಯಾಕ್ಟ್‌ಚೆಕ್‌(Fact-Check) ಕುರಿತು ಒಂದು ದಿನದ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ನವೆಂಬರ್‌ 29 ರಂದು ಆಯೋಜಿಸಲಾಗಿದ್ದು, ಪ.ಜಾತಿಯ...

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

November 21, 2025

2024-25 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ(Religious Institutions and Charitable Endowments Department) ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ಎಲ್ಲಾ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ ಈ ನಿಟ್ಟಿನಲ್ಲಿ...

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

November 20, 2025

ರಾಜ್ಯಾದ್ಯಂತ ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಕಬ್ಬಿಗೆ ದರ ನಿಗದಿಪಡಿಸುವುದರ ಕುರಿತು ಕಳೆದ 3-4 ವಾರದಿಂದ ತೀರ್ವಗತಿಯಲ್ಲಿ ರೈತರು ಪ್ರತಿಭಟನೆಯನ್ನು ಮಾಡಿಕೊಂಡು ಬರುತ್ತಿದ್ದು ಈ ನಿಟ್ಟಿನಲ್ಲಿ ನಿರಾಣಿ ಶುಗರ್ಸ್ ಕಂಪನಿ ವತಿಯಿಂದ ಕಬ್ಬಿನ ದರ(Nirani Sugars Ltd Sugar Factory) ನಿಗದಿಗೆ ಸಂಬಂಧಪಟ್ಟಂತೆ ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ವಿವರವನ್ನು ಈ ಲೇಖನದಲ್ಲಿ...

Page 11 of 37