Breaking News

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

Agriscience Scholarship-ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ! ₹35,000 ವಿದ್ಯಾರ್ಥಿವೇತನ!

July 24, 2025

ಕೊರ್ಟೆವಾ ಅಗ್ರಿಸೈನ್ಸ್ ಸೀಡ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ 2025-26 ನೇ ಸಾಲಿನ “ಕೊರ್ಟೆವಾ ಅಗ್ರಿಸೈನ್ಸಸ್ ಸ್ಕಾಲರ್‌ಶಿಪ್/Scholarship Scheme” ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಯೋಜನೆಯ ಜೊತೆಗೆ ಖಾಸಗಿ...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

E-swathu Status-ನಿಮ್ಮ ಮನೆ ದಾಖಲೆಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ!

July 22, 2025

ಗ್ರಾಮೀಣ ಮಟ್ಟದಲ್ಲಿ ನಿವೇಶನ/ಮನೆಯನ್ನು ಹೊಂದಿರುವ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಯ(Online Property Documents) ವಿವರವನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡುವುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಗ್ರಾಮೀಣ ಭಾಗದ ಎಲ್ಲಾ ಆಸ್ತಿಗಳನ್ನು ನೋಂದಣಿಯನ್ನು ಮಾಡಿ ಆಸ್ತಿಯ ಮಾಲೀಕರಿಗೆ ಅಧಿಕೃತ ದಾಖಲೆಗಳನ್ನು ಒದಗಿಸಲಾಗುತ್ತದೆ, ಆಸ್ತಿ ನೋಂದಣಿಗೆ ಸಾರ್ವಜನಿಕರ ಅರ್ಜಿ...

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

July 21, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಹಳ್ಳಿ ಮಟ್ಟದಲ್ಲಿ ಗ್ರಾಮ ಪಂಚಾಯತಿ(Grama Panchayat) ಮೂಲಕ ಸಕ್ರಮ ಜಮೀನಿನಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಂಡಿರುವ ಅರ್ಹ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸರಕಾರ ಮುಂದಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮಟ್ಟದ ಆಸ್ತಿಯ ಮಾಲೀಕರಿಗೆ ತಮ್ಮ ಹಳ್ಳಿ ವ್ಯಾಪ್ತಿಯ ಮನೆ/ಆಸ್ತಿಯ...

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

Aadhaar Update-ಮಕ್ಕಳ ಆಧಾರ್ ಅಪ್‌ಡೇಟ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ!

July 21, 2025

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು(UIDIA)ಮಕ್ಕಳಗೆ ಆಧಾರ್ ಕಾರ್ಡ ಪಡೆಯುವುದರ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇದರನ್ವಯ 7 ವರ್ಷ ಮೀರಿದ ಮಕ್ಕಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್‌ಡೇಟ್(Aadhaar Biometric Update) ಮಾಡಿಸಲು ಸೂಚನೆಯನ್ನು ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರು ಹೊಂದಿರಲೇ ಬೇಕಾದ ದಾಖಲೆಯಲ್ಲಿ ಮೊದಲ ಸ್ಥಾನದಲ್ಲಿ...

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Free Coaching Center-ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 21, 2025

ಎಸ್ ಎಸ್ ಕೇರ್ ಟ್ರಸ್ಟ್ ವತಿಯಿಂದ ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಐಎಎಸ್ ಬಾಬಾ ಬೆಂಗಳೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ(Free Coaching) ಸಂಸ್ಥೆ ಇವರುಗಳ ಸಹಭಾಗಿತ್ವದಲ್ಲಿ ಮೊದಲ ಹಂತದಲ್ಲಿ 300 ಅಭ್ಯರ್ಥಿಗಳಿಗೆ ಉಚಿತವಾಗಿ IAS,KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆಯನ್ನು ನಡೆಸಲು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ....

Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

Education Scholarship-ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

July 20, 2025

ಶ್ರ‍ೀ ಮಾರಿಕಾಂಬಾ ದೇವಸ್ಥಾನ ಶಿರಸಿದಿಂದ(Marikamba Temple Sirsi) SSCL,PUC,ಪದವಿ,ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ತಿಳಿಸಲಾಗಿದೆ. ಪ್ರತಿ ವರ್ಷದಂತೆ ಶ್ರ‍ೀ ಮಾರಿಕಾಂಬಾ ದೇವಸ್ಥಾನದ ವತಿಯಿಂದ ವಿವಿಧ ತರಗತಿಗಳನ್ನು(SSCL PUC Students) ವ್ಯಾಸಂಗ...

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

July 20, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan)ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೆ ಕೇಂದ್ರ ಸರ್ಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ(Kisan samman nidhi)ಯೋಜನೆಯ ಟ್ವಿಟರ್ ಖಾತೆಯ ಮೂಲಕ ನೂತನ ಮಾಹಿತಿಯನ್ನು ಪ್ರಕಟಿಸಿದ್ದು ರೈತರಿಗೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು 2019 ರಿಂದ ಪಿಎಂ ಕಿಸಾನ್(PM...

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 19, 2025

ಇನ್ನು ಮುಂದೆ ರೈತರು ತಮ್ಮ ಜಮೀನಿನ ಪಹಣಿಯ(RTC) ಸರ್ವೆ ನಂಬರ್ ಅನ್ನು ತಿಳಿಯುವುದು ಭಾರೀ ಸುಲಭ ಏಕೆಂದರೆ ಕಂದಾಯ ಇಲಾಖೆಯಿಂದ ಕೃಷಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ಉಚಿತವಾಗಿ ತಮ್ಮ ಮೊಬೈಲ್ ನಲ್ಲೇ ಜಮೀನಿನ ಸರ್ವೆ ನಂಬರ್(Survey Number) ಅನ್ನು ತಿಳಿಯಲು ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Page 11 of 20