Breaking News

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

February 25, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವುದು ಅತ್ಯಗತ್ಯ. ಇದನ್ನೇ ಗುರಿಯಾಗಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಮಹಿಳೆಯರಿಗಾಗಿ ಒಂದು ತಿಂಗಳ ವಿಶೇಷ ಉಚಿತ ಹೊಲಿಗೆ ತರಬೇತಿ(Uchitha Holige Tarabeti) ಶಿಬಿರವನ್ನು ಆಯೋಜಿಸಿದ್ದು. ಕೌಶಲ್ಯದ ಕೊರತೆಯಿಂದ ಮನೆಯಲ್ಲೇ ಉಳಿದಿರುವ ಪ್ರತಿಭಾವಂತ ಮಹಿಳೆಯರಿಗೆ ಇದು ಹೊಸ...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

November 20, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ(Anganwadi Worker Salary Hike) ಮಾಡುವುದರ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯನ್ನು ಪ್ರಕಟಿಸಿದ್ದು ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(laxmi hebbalkar) ಅವರು...

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

November 18, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಕೆಯಿಂದ ಮತ್ತು ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನವನ್ನು ಪಡೆಯಲು One Time Registrartion ಮತ್ತು Biometric e-authentication ಮಾಡುವುದು ಕಡ್ಡಾಯವಾಗಿದ್ದು ಈ ಕುರಿತು ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು...

Holiday List 2026-ರಾಜ್ಯ ಸರಕಾರದಿಂದ 2026 ನೇ ವರ್ಷದ ಸರಕಾರಿ ರಜೆ ಪಟ್ಟಿ ಬಿಡುಗಡೆ!

Holiday List 2026-ರಾಜ್ಯ ಸರಕಾರದಿಂದ 2026 ನೇ ವರ್ಷದ ಸರಕಾರಿ ರಜೆ ಪಟ್ಟಿ ಬಿಡುಗಡೆ!

November 18, 2025

ರಾಜ್ಯ ಸರಕಾರದಿಂದ 2026 ನೇ ವರ್ಷದಲ್ಲಿ(Karnataka Holiday List) ತಿಂಗಳುವಾರು ಯಾವ ಯಾವ ದಿನದಂದು ಸರಕಾರಿ ರಜೆಯನ್ನು ನೀಡಲಾಗಿದೆ ಎನ್ನುವ ವಿವರದ ಮಾಹಿತಿಯನ್ನು ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತುತ ನಮ್ಮ ರಾಜ್ಯದಲ್ಲಿ ಸರಕಾರಿ ಕಚೇರಿಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರ ಬಹುತೇಕ ಎಲ್ಲಾ ಕಚೇರಿ ಮತ್ತು ಬ್ಯಾಂಕ್ ಗಳಿಗೆ ರಜೆಯನ್ನು(Government Holidays In 2026) ಘೋಷಣೆಯನ್ನು ಮಾಡಲಾಗಿದ್ದು...

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

November 17, 2025

ಕೇಂದ್ರ ಸರಕಾರದಿಂದ ಇದೆ ನವೆಂಬರ್ 19 ರಂದು ದೇಶದ 9 ಕೋಟಿ ರೈತರ ಖಾತೆಗೆ ನೇರವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Beneficiary List) 21ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಇದರಂತೆ 21ನೇ ಕಂತಿನ ಹಣವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇಂದಿನ ಲೇಖನದಲ್ಲಿ ಪ್ರಧಾನ...

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

November 16, 2025

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ(Udyogini Yojane Application)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸ್ವಂತ ಉದ್ದಿಮೆಯನ್ನು ನಡೆಸುತ್ತಿರುವವರು ಅಥವಾ ಪ್ರಾರಂಭಿಸುವವರಿಗೆ ಸಾಲದ ಮೇಲೆ ಶೇ 50% ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ(Karnataka Mahila Nigama) ವಿವಿಧ ಸಹಾಯಧನ ಆದಾರಿತ...

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

November 15, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ದೇಶದ 9 ಕೋಟಿ ರೈತರ ಖಾತೆಗೆ 21ನೇ ಕಂತಿನ ಹಣವನ್ನು(PM Kisan 21th Installment) ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗಧಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ...

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 14, 2025

ಮಹೀಂದ್ರ ಸಂಸ್ಥೆಯಿಂದ 2025-26 ಶೈಕ್ಷಣಿಕ ಸಾಲಿನ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ಸ್ಕಾಲರ್‌ಶಿಪ್/Mahindra Big Boss Nayi Pehchan Scholarship ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉತೇಜನವನ್ನು ಮಹೀಂದ್ರ ಸಂಸ್ಥೆಯಿಂದ(Mahindra Scholarship) CSR ಅನುದಾನದಲ್ಲಿ ವಿವಿಧ ತರಗತಿಯ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 12, 2025

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸಲು ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Muthoot Finance Scholarship-2025) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಭಾರತದಲ್ಲಿರುವ ವಿವಿಧ ಕಂಪನಿಯ CSR ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ...

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

November 12, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯದ ಕ್ರೀಡಾ ಪಟ್ಟುಗಳಿಗೆ ಉತೇಜನವನ್ನು ನೀಡಲು ಪ್ರೋತ್ಸಾಹಧನ ಯೋಜನೆಯಡಿ(Sportsman Incentive Application) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ(Sportsman Incentive Yojana) ಮತ್ತು ವಿವಿಧ ಬಗ್ಗೆಯ ಪ್ರಶಸ್ತಿಗಳನ್ನು ವಿತರಣೆ ಮಾಡಲು ಯುವ ಸಬಲೀಕರಣ ಮತ್ತು...

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

November 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Bike Repair Training) ಸಂಸ್ಥೆಯ ವತಿಯಿಂದ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ನೆಡೆಸಲು ಕೌಶಲ್ಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ(Bike...

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

November 11, 2025

PM-KISAN ಭಾರತದ ಅತಿ ಮಹತ್ವವಾದ ರೈತರ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಲ್ಮಾನ್ ನಿಧಿ (PM-Kisan) ಯೋಜನೆಯ 21ನೇ ಕಂತು ಹಣ ಬಿಡುಗಡೆಗೆ ಪ್ರಾರಂಭಗೊಂಡಿದೆ. 2019 ರಲ್ಲಿ ಪ್ರಾರಂಭವಾದ ಈ ರೈತರ ಧನಸಹಾಯ ಯೋಜನೆಯು ದೇಶದ ಕೋಟ್ಯಾಂತರ ರೈತರ ಜೀವನವನ್ನ ಸುಧಾರಿಸಲು ಬಹಳ ಉಪಯೋಗವಾಗಿದೆ. ಹಾಗೂ ರೈತರ ಆರ್ಥಿಕತೆಯು ಕೂಡ ಬಹಳ ಮುಂದುವರೆದಿದೆ....

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Page 12 of 37