Breaking News

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

Free Skill Training-ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Free Skill Training-ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

July 18, 2025

ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗವನ್ನು ಪಡೆಯಲು ಶಿಕ್ಷಣದ ಜೊತೆಗೆ ಕೆಲಸಕ್ಕೆ ತಕ್ಕಂತೆ ಕೌಶಲ್ಯವನ್ನು(Free Skill Training) ಹೊಂದುವುದು ಅತ್ಯಗತವಾಗಿದ್ದು ಈ ನಿಟ್ಟಿನಲ್ಲಿ ಸ್ಕೊಡ್ ವೆಸ್ ಕೌಶಲ್ಯ ತರಬೇತಿ ಕೇಂದ್ರದಿಂದ ಉಚಿತವಾಗಿ ವಿವಿಧ ಬಗ್ಗೆಯ ಕೌಶಲ್ಯಗಳನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕೌಶಲ್ಯ ತರಬೇತಿಯಲ್ಲಿ ಉದ್ಯೋಗವನ್ನು ಪಡೆಯಲು ಪ್ರಸ್ತುತ ಅವಶ್ಯವಿರುವ ಕೌಶಲ್ಯಗಳಾದ(Free Skill Training Application) ಆರ್ಟಿಫಿಷಿಯಲ್...

Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

July 17, 2025

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ(Karnataka Arya Vaishya Nigama)ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ನಿಗಮದಡಿ ಬರುವ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ವರ್ಗದ ಸಣ್ಣ ರೈತರಿಗೆ ತೋಟಗಾರಿಕೆ ಮತ್ತು ಕೃಷಿ...

Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

July 17, 2025

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ(Devaraj Arasu Nigama) ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಬಡ್ಡಿರಹಿತವಾಗಿ(Education Loan Scheme) ಒಂದು ಕೋರ್ಸ್ ಪೂರ್ಣ ಅವಧಿಗೆ ರೂ 50.00 ಲಕ್ಷದವರೆಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೆಲವು ಉನ್ನತ...

Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

July 16, 2025

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು HDFC ಬ್ಯಾಂಕಿನಿಂದ ಪರಿವರ್ತನ್ ವಿದ್ಯಾರ್ಥಿವೇತನ(HDFC Bank Parivartan Scholarship) ಯೋಜನೆಯಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. HDFC Bank Parivartan’s ECSS Programme 2025-26 ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಒಟ್ಟು ಮೂರು ವಿಭಾಗಗಳನ್ನು ವಿಂಗಡಣೆ ಮಾಡಲಾಗಿದ್ದು 1 ರಿಂದ 12 ನೇ ತರಗತಿ,ITI,Diploma...

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

July 15, 2025

ಕರ್ನಾಟಕ ಸರ್ಕಾರದ ವಿದ್ಯುನ್ಮಾನ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ “ತಳಹಂತದ ಆವಿಷ್ಕಾರ-2025” (Grassroot Innovation-2025) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. “ತಳಹಂತದ ಆವಿಷ್ಕಾರ-2025” ಯೋಜನೆಯಡಿ(Innovation Karnataka) ಅನುದಾನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ...

Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

July 14, 2025

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ವಸತಿ ರಹಿತರಿಗೆ ನಾಲ್ಕು ಘಟಕಗಳಲ್ಲಿ ಮನೆಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ನಿವೇಶನ ಹೊಂದಿರುವ/ಕಚ್ಚಾ ಮನೆ ಹೊಂದಿರುವವರು ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ(PM Awas Scheme Application) ಕಲ್ಪಿಸಲು ಕೇಂದ್ರ ಸರ್ಕಾರವು...

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

July 13, 2025

ಕೇಂದ್ರ ಕೃಷಿ ಮಂತ್ರಾಲಯದಿಂದ ಹೊರಡಿಸಿರುವ ನೂತನ ಮಾರ್ಗಸೂಚಿಯನ್ವಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan News) ರೈತರು 20ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan) ನಿಯಮದನ್ವಯ 20ನೇ ಕಂತಿನ ಹಣವನ್ನು ಜುಲೈ ತಿಂಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Weed Mat Subsidy-ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಸಲು 1 ಲಕ್ಷ ಸಹಾಯಧನ!

Weed Mat Subsidy-ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಸಲು 1 ಲಕ್ಷ ಸಹಾಯಧನ!

July 12, 2025

ಕರ್ನಾಟಕ ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Horticulture Department) MIDH ಯೋಜನೆಯಡಿ ರೈತರಿಗೆ ವೀಡ್ ಮ್ಯಾಟ್ ಖರೀದಿಸಿ ತಮ್ಮ ತೋಟದಲ್ಲಿ ಹಾಕಿಕೊಂಡು ಕಳೆ ನಿರ್ವಹಣೆಯನ್ನು ಮಾಡಲು 1 ಲಕ್ಷ ಸಹಾಯಧನವನ್ನು ಒದಗಿಸಲಾಗುತ್ತಿದೆ. ಏನಿದು ವೀಡ್ ಮ್ಯಾಟ್ ? ಇದರ ಬಳಕೆಯಿಂದ ರೈತರಿಗೆ ಅಗುವ ಪ್ರಯೋಜನಗಳೇನು? ರೈತರು ತಮ್ಮ ತೋಟದಲ್ಲಿ ವೀಡ್ ಮ್ಯಾಟ್(Weed Mat Subsidy Application)...

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

July 12, 2025

ಭಾರತೀಯ ಅಂಚೆ ಇಲಾಖೆಯು(India Post) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಒಂದು ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯುವುದರ ಮೂಲಕ ಪ್ರತಿ ತಿಂಗಳು ಆದಾಯವನ್ನು ಗಳಿಸಲು ಅವಕಾಶವನ್ನು ನೀಡಿದೆ. ಪೋಸ್ಟ್ ಆಫೀಸ್ ಫ್ರಾಂಚೈಸಿ(Post Office Franchise In India) ಅನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

July 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ವಸತಿ ಮತ್ತು ಊಟ ಸಹಿತ ಉಚಿತ ಮೊಬೈಲ್ ರಿಪೇರಿ(Free Mobile Repair Training) ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ದಿನೇ ದಿನೇ ಮೊಬೈಲ್ ಬಳಕೆದಾರರ(Mobile Repair Training) ಸಂಖ್ಯೆಯು ಏರುಗತಿಯಲ್ಲಿ...

Page 12 of 20