Breaking News

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

Home Subsidy Scheme-ಮೀನುಗಾರಿಕೆ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ!

July 5, 2025

ಮೀನುಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ(Home Subsidy Yojana) ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಸಬ್ಸಿಡಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿರುತ್ತದೆ. ಮತ್ಸ್ಯಾಶ್ರಯ ಯೋಜನೆಯಡಿ(Karnataka Fisheries department) ಮನೆ ನಿರ್ಮಾಣ ಮಾಡಿಕೊಳ್ಳು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಜಿಲ್ಲಾವಾರು ಹಂಚಿಕೆ ಮಾಡಲಾದ ಮನೆಗಳ ಅಂಕಿ-ಅಂಶ ಹಾಗೂ ಅರ್ಜಿ...

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

Kotak Scholarships-2025: ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

July 4, 2025

ಕೋಟಕ್ ಕನ್ಯಾ ವಿದ್ಯಾರ್ಥಿವೇತನವು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು(Kotak Mahindra Group) ಮತ್ತು ಕೋಟಕ್ ಶಿಕ್ಷಣ ಪ್ರತಿಷ್ಠಾನದ(Kotak Education Foundation) ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2025″(Kotak Kanya Scholarship 2025) ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು...

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

Pension Amount- ಈ ಪಟ್ಟಿಯಲ್ಲಿರುವ ಫಲಾನುಭವಿಗಳಿಗೆ ಜುಲೈ-2025 ತಿಂಗಳ ಪಿಂಚಣಿ ಹಣ ಬಿಡುಗಡೆ!

July 4, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಿಂಚಣಿ ನಿರ್ದೇಶನಾಲಯದಿಂದ ವಿವಿಧ ಪಿಂಚಣೆ ಯೋಜನೆಯಡಿ(July Pension Amount) ಅರ್ಹ ಫಲಾನುಭವಿಗಳಿಗೆ ನೀಡುವ ಜುಲೈ-2025 ತಿಂಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ಕಂದಾಯ ಇಲಾಖೆಯಡಿ(Karnataka Revenue Department) ಕಾರ್ಯನಿರ್ವಹಿಸುವ ಪಿಂಚಣಿ...

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

July 2, 2025

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ(Diploma in veterinary application) 2 ವರ್ಷದ ಪಶು ಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ವಿಶ್ವವಿದ್ಯಾಲಯದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಶುಸಂಗೋಪನೆ...

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma agriculture admission-2025: ರಾಯಚೂರು ಕೃಷಿ ವಿವಿಯಿಂದ ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 29, 2025

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diplom Admission-2025) ಪಡೆಯಲು ರಾಯಚೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅವಶ್ಯಕ...

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-2025: ಎಸ್ ಎಸ್ ಟ್ರಸ್ಟ್ ನಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

June 29, 2025

ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ(SS Janakalyan Trust) ರಾಜ್ಯದ ಎಲ್ಲಾ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನವನ್ನು(SS Janakalyan Trust Scholarship)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

Home Construction-ಕಟ್ಟಡ ನಕ್ಷೆ ಮಂಜೂರಾತಿಯಿಲ್ಲದೆ ಮನೆ ಕಟ್ಟವಂತಿಲ್ಲ: ಸುಪ್ರೀಂ ಕೋರ್ಟ್

June 28, 2025

ಸುಪ್ರೀಂ ಕೋರ್ಟ್(Supreme Court) ಮನೆ ನಿರ್ಮಾಣ ಮಾಡುವ ಸಾರ್ವಜನಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು(Home Construction) ಮಾಡಿ ನೂತನ ತೀರ್ಪನ್ನು ಪ್ರಕಟ ಮಾಡಿದ್ದು ಈ ನಿಯಮದ ಪ್ರಕಾರ ಇನ್ಮುಂದೆ ಕಟ್ಟಡ ನಕ್ಷೆಯ ಮಂಜೂರಾತಿ ಮತ್ತು ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಅಥವಾ ವಿದ್ಯುತ್ ಸಂಪರ್ಕ ಒದಗಿಸುವುದನ್ನು ನಿಷೇಧ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು...

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Kharif Crop Survey-2025: ಮುಂಗಾರು ಬೆಳೆ ಸಮೀಕ್ಷೆ ರೈತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

June 27, 2025

ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್(Bele Samikshe App) ಅನ್ನು ಮೊಬೈಲ್...

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

June 26, 2025

ಕರ್ನಾಟಕ ರಾಜ್ಯ ಸರ್ಕಾರದಡಿ(Karnataka) ಕಾರ್ಯನಿರ್ವಹಿಸುವ ವಿವಿಧ ನಿಗಮಗಳಿಂದ ಹಲವು ಅಭಿವೃದ್ದಿ ಯೋಜನೆಗೆ(Nigama Yojane Arji) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 11 ವಿವಿಧ ವರ್ಗಕ್ಕೆ ಸಂಬಂಧಪಟ್ಟ ನಿಗಮಗಳಿದ್ದು ಈ ನಿಗಮಗಳಿಂದ ಗಂಗಾ ಕಲ್ಯಾಣ(Ganga Kalyana) ನೀರಾವರಿ...

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

Puc Scholarship-ಪಿಯುಸಿಯಲ್ಲಿ ಉತ್ತಮ ಅಂಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ!

June 26, 2025

ಕೇಂದ್ರ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿ ವರ್ಷದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ(2nd Puc Scholarship) ಪರೀಕ್ಷೆಯಲ್ಲಿ ಸಂಯೋಜನೆವಾರು ಶೇಕಡ 80% ಗಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇಕಡ...

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

June 25, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ(Agriculture Deparment) ರೈತರಿಗೆ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಉತ್ತಮವಾಗಿ ಬೆಳೆಯನ್ನು ನಿರ್ವಹಣೆ(Crop Advisory) ಮಾಡಲು ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಅನುಸರಿಸಬೇಕಾದ ಪ್ರಮುಖ ಕ್ರಮಗಳ ಕುರಿತು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ನೂತನ ಪ್ರಕಟಣೆಯನ್ನು ಹೊರಡಿಸಿದ್ದು, ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ...

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

June 25, 2025

ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಸಹಯೋಗದಲ್ಲಿ(Crop Insurance) ಅಡಿಕೆ,ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆಯನ್ನು(Adike Bele vime) ಮಾಡಿಸಲು ಆಸಕ್ತ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ(Horticulture Crop Insurance) ಬೆಳೆ ವಿಮೆ...

Page 14 of 20