Breaking News

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

April 15, 2026

ರಾಜ್ಯದ ಅನೇಕ ಜನರಿಗೆ ಈ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೇ ಇರುವ ಕಾರಣ ಇಂದಿನ ಲೇಖನದಲ್ಲಿ ದಂತ ಭಾಗ್ಯ ಯೋಜನೆಯಡಿ ಅರ್ಹ ನಾಗರಿಕರು ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಹಾಗೂ ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ದಂತ ಭಾಗ್ಯ’ ಯೋಜನೆಯು...

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

December 19, 2025

ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಲು ಆಹಾರ ಇಲಾಖೆಯಿಂದ(Ahara Ilake) ನಿಗದಿಪಡಿಸಿರುವ ಮಾನದಂಡಗಳು ಅನೇಕ ವರ್ಷಗಳ ಹಿಂದೆ ದಾಖಲಿಸಿರುವುದರಿಂದ ಪ್ರಸ್ತುತ ಆದಾಯ ಮಿತಿಯನ್ನು ಹೆಚ್ಚಳ ಮಾಡಬೇಕು ಎನ್ನುವ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

December 19, 2025

ಕೇಂದ್ರ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ನಕಲಿ ಖಾತೆಗೆ ಹಣ ವರ್ಗಾವಣೆ ಅಗುವುದನ್ನು ತಪ್ಪಿಸಿ ಅರ್ಹ ರೈತರಿಗೆ ಮಾತ್ರ ಈ ಯೋಜನೆಯ ಹಣವನ್ನು ತಲುಪಿಸಲು ಒಂದೇ ಮಾದರಿಯ ಐಡಿ ನಂಬರ್ ಅನ್ನು ಎಲ್ಲಾ ರೈತರಿಗೆ ವಿತರಣೆ ಮಾಡಲು ಮುಂದಾಗಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ...

Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

December 18, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ(Christian community free drone training) ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಯುವಕರಿಗೆ ಉಚಿತವಾಗಿ 15 ದಿನಗಳ ವಸತಿ ಸಹಿತ ಸಂಪೂರ್ಣ ಡ್ರೋನ್ ತರಬೇತಿಯನ್ನು ಪಡೆಯಲು ಅರ್ಹ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕದ 4 ಕಂದಾಯ ವಿಭಾಗಗಳಲ್ಲಿ ನಡೆಸಲಾಗಿದ್ದು, ಡ್ರೋನ್ ಕಾರ್ಯಾಚರಣೆಯಲ್ಲಿ(free drone...

Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

December 18, 2025

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹಿರಿಯ ನಾಗರಿಕರಿಗೆ ತಮ್ಮ ದೈನಂದಿನ ಖರ್ಚು-ವೆಚ್ಚವನ್ನು ನಿಭಾಯಿಸಲು ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ(Pension Online Application) ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಅನೇಕ ಸಾರ್ವಜನಿಕರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

December 16, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇಂದಿನ ಈ ಅಂಕಣದಲ್ಲಿ ಈ ಯೋಜನೆಯ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಆತ್ಮೀಯ ರೈತ ಬಾಂಧವರಿಗೆ, ವೈಯಕ್ತಿಕವಾಗಿ ಸ್ವ-ಉದ್ಯೋಗ(PMFME Subsidy) ಆರಂಭಿಸಲು ಆಸಕ್ತಿಯಿರುವವರಿಗೆ ಮತ್ತು ಸ್ವ-ಸಹಾಯ ಗುಂಪುಗಳಿಗೆ, ರೈತ...

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

December 15, 2025

ಮನೆಯಲ್ಲೇ ಇದ್ದುಕೊಂಡು ಬಿಡುವಿನ ಸಮಯದಲ್ಲಿ ಕೌಶಲ್ಯ ಭರಿತ ಕೆಲಸಗಳಿಂದ ಆದಾಯವನ್ನು ಗಳಿಸುವ ಉದ್ದೇಶವನ್ನು ಹೊಂದಿರುವ ಮಹಿಳೆಯರಿಗೆ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Skill Training) ಸಂಸ್ಥೆಯಿಂದ ವಿನೂತನ ತರಬೇತಿಯನ್ನು ಆಯೋಜನೆ ಮಾಡಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು/ಗೃಹಿಣಿಯರು ಬಿಡುವಿನ ಸಮಯದಲ್ಲಿ ಮನೆಯಲ್ಲೇ ಇದ್ದುಕೊಂಡು...

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

December 14, 2025

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಂಡಿರುವ ನಾಗರಿಕರು ಒಂದೇ ಬಾರಿಗೆ ರಿಯಾಯಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಲು ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ(Bank Loan Settlement Yojane)ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ ಬಹುತೇಕ ಬ್ಯಾಂಕ್ ನಲ್ಲಿ ಅವಕಾಶವನ್ನು ನೀಡಲಾಗಿದ್ದು ಈ ಯೋಜನೆಯ ಕುರಿತು ಹಲವು ಜನರಿಗೆ ಮಾಹಿತಿಯ ಕೊರತೆ ಇರುವ ಕಾರಣ ಇಂದಿನ ಅಂಕಣದಲ್ಲಿ ಅಗತ್ಯ ಮಾಹಿತಿಯನ್ನು...

Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

December 13, 2025

2025-26 ನೇ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಂಡ್ ಸರ್ಕಲ್ ವಿದ್ಯಾರ್ಥಿವೇತನದ(Scholarship) ಅಡಿಯಲ್ಲಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಸಮಾಜದ ಹಿಂದುಳಿದ ವರ್ಗದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸಲು ಬೆಂಬಲ ನೀಡುವ ಉದ್ದೇಶದಿಂದ ಈ...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ...

Page 15 of 43