Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

December 29, 2025

2025-2026 ನೇ ಸಾಲಿನ ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಪ್ರಥಮ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಫೆಡರಲ್ ಬ್ಯಾಂಕಿ ಅಡಿಯಲ್ಲಿ 1ಲಕ್ಷ ವಿದ್ಯಾರ್ಥಿವೇತನ(Federal Bank Scholarship) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು(Federal Bank Scholarship Application) ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ತಮಿಳುನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ ಗುರಿಯನ್ನು...

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

December 29, 2025

ಆಧಾರ್ ಕಾರ್ಡ ದಾಖಲೆಯಲ್ಲಿ ಮಕ್ಕಳಿಗೆ 5 ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಕಡ್ಡಾಯವಾಗಿ ಬಯೋ ಮೆಟ್ರಿಕ್ ನವೀಕರಣವನ್ನು ಮಾಡುವುದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಕಡ್ಡಾಯಗೊಳಿಸಲಾಗಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಪ್ರಮುಖ ಮಾಹಿತಿಯನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಮತ್ತು ಅತೀ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ ಮತ್ತು ಸಿರಿಧಾನ್ಯಗಳ(Millet Processing Training Application) ಉತ್ಕೃಷ್ಟತಾ ಕೇಂದ್ರ, ಸಂಸ್ಕರಣೆ ಮತ್ತು ಆಹಾರ ಇಂಜಿನಿಯರಿಂಗ್ ವಿಭಾಗ, ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಯೋಜನೆ- ಕೃಷಿ ನಿರತ ಮಹಿಳೆ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಜಿಕೆವಿಕೆ, ಬೆಂಗಳೂರು...

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಯೋಜನೆಯನ್ನು ಹಾಕಿಕೊಂಡಿರುವವರು ಸಣ್ಣ ಜಾಗದಲ್ಲಿ ಮನೆ ಬಳಿಯಲ್ಲೇ ಅಣಬೆ ಉತ್ಪಾದನೆಯನ್ನು(Mushroom Training) ಮಾಡಲು ಅವಕಾಶವಿದ್ದು ಇದಕ್ಕಾಗಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಪಡೆಯಲು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಅಣಬೆ ಬೇಸಾಯ(Anabe Besaya...

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

December 27, 2025

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಪಡಿತರ ಚೀಟಿ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್...

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ...

Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

Sewing Machine Training-ಮಹಿಳೆಯರಿಗೆ ಗುಡ್ ನ್ಯೂಸ್! 31 ದಿನಗಳ ಉಚಿತ ಹೊಲಿಗೆ ಯಂತ್ರ ತರಬೇತಿ!

December 25, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ(Sewing Machine Training) 31 ದಿನಗಳ ಉಚಿತ ಟೈಲರಿಂಗ್ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ. ಈ ಲೇಖನದಲ್ಲಿ ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಹರು? ತರಬೇತಿಯನ್ನು ಎಷ್ಟು ದಿನಗಳ(Holige...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

December 24, 2025

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಗೃಹಲಕ್ಷ್ಮಿ(Gruhalakshmi Scheme) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ 24ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವುದಕ್ಕೆ ಆರ್ಥಿಕ ಇಲಾಕೆ ಅನುಮೋದನೆಯನ್ನು ನೀಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಬಾಕಿ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸರಕಾರದ ವಿರುದ್ದ ತೀರ್ವ ಅಸಮಾಧಾನ ಮತ್ತು...

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

December 22, 2025

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಗೂ ಹಾಗೂ ಪಹಣಿಯಲ್ಲಿ(RTC) ದಾಖಲಾದ ಬೆಳೆ ಮಾಹಿತಿಗೂ ತಾಳೇಯಾಗದೇ ತಪ್ಪಾದ ಬೆಳೆ ಮಾಹಿತಿ ಪಹಣಿಯಲ್ಲಿ ದಾಖಲಾಗಿದ್ದರೆ ಇದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Pahani Crop Details) ಮಾಹಿತಿಯನ್ನು ಅಧಿಕೃತವಾಗಿ ಪಹಣಿ/ಊತಾರ್/RTC ಅಲ್ಲಿ ದಾಖಲಿಸಲು...

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

December 21, 2025

ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಹೈನುಗಾರಿಕೆಯನ್ನು ಮಾಡುತ್ತಿರುವ ರೈತರು ಹಸು ಸಾಕಾಣಿಕೆ(Dairy Farming Subsidy Schemes) ಬಹು ಮುಖ್ಯವಾಗಿ ಬೇಕಾಗುವ ಪ್ರಮುಖ ಉಪಕರಣಗಳನ್ನು ಸಬ್ಸಿಡಿಯಲ್ಲಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು, ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ. ಹಾಲು ಕರೆಯುವ(Milking Machine) ಮತ್ತು ಮೇವು ಕತ್ತರಿಸುವ...

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

December 21, 2025

ಪ್ರಸ್ತುತ ನಮ್ಮ ರಾಜ್ಯದಲ್ಲಿ ನೋ೦ದಣಿ ಮತ್ತು ನೋ೦ದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಇ- ಸ್ಟ್ಯಾ೦ಪ್ ಪೇಪರ್(e-Stamp) ಅನ್ನು ನಿಗದಿತ ಶುಲ್ಕವನ್ನು ಪಾವತಿಸಿ ಪಡೆದುಕೊಂಡು ಪೂರಕ ವ್ಯವಹಾರ ಒಪ್ಪಂದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಈ ಕ್ರಮದಲ್ಲಿ ಅಗುವ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತಡೆಗಟ್ಟಲು ಡಿಜಿಟಲ್ ಇ-ಸ್ಟ್ಯಾಂಪ್ ಅನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಡಿಜಿಟಲ್...

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

December 20, 2025

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ನಾಗರಿಕರು ಇನ್ಮುಂಡೆ ಮನೆಯಿಂದಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು(E-Khata) ಪಡೆದಿಕೊಳ್ಳಲು ಪೌರಾಡಳಿತ ಇಲಾಖೆಯಿಂದ ನೂತನ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದ್ದು, ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರುಗಳು ಪೌರಾಡಳಿತ ಇಲಾಖೆಯಿಂದ ನೂತನವಾಗಿ ಜಾರಿಗೆ ತಂದಿರುವ ಇ-ಖಾತಾ(E-Khata Online Application)...

Page 21 of 50