Breaking News

Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

Google Pay-ಗೂಗಲ್ ಪೇ ಮತ್ತು ಪೋನ್ ಪೇ ಹಣ ಪಾವತಿಯಲ್ಲಿ ಮಹತ್ವದ ಬದಲಾವಣೆ!

June 17, 2025

ನಮ್ಮ ದೇಶದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್(UPI) ಪಾವತಿ ವಿಧಾನದಲ್ಲಿ ಮಹತ್ವದ ಬದಲಾವಣೆಯನ್ನು ರಾಷ್ಟ್ರೀಯ ಪಾವತಿ ನಿಗಮ (NPCI)ವು ಚಾಲ್ತಿಗೆ ತಂದಿದ್ದು ಇದರಿಂದ ಸಾರ್ವಜನಿಕರಿಗೆ ಯಾವೆಲ್ಲ ಪ್ರಯೋಜನಗಳು ಅಗಲಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಭಾರತದ ಅತ್ಯಂತ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್...

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

December 11, 2024

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ 2,000 ಹಣವನ್ನು(Gruhalakshmi 15th Installment) ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಯಾದ ಬಳಿಕ ಇಲ್ಲಿಯವರೆಗೆ ಪ್ರತಿ ತಿಂಗಳಿಗೆ ರೂ 2,000 ದಂತೆ ಒಟ್ಟೂ 14 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಇದರಂತೆ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

December 10, 2024

ಭಾರತೀಯ ಜೀವ ವಿಮಾ ನಿಗಮದಿಂದ(LIC SCHOLARSHIP SCHEME) ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಹಣದ ಕೊರತೆಯಿಂದ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯುವುದರಿಂದ ವಂಚಿತರಾಗುವುದನ್ನು ತಪ್ಪಿಸಲು ಸರಕಾರ...

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ

December 10, 2024

ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಬೆಳಗಾವಿಯಲ್ಲಿ ಈ...

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

December 9, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM kisan) ನಕಲಿ ದಾಖಲೆಗಳನ್ನು ಸಲ್ಲಿಸಿ ಮತ್ತು ಮಾರ್ಗಸೂಚಿ ಪ್ರಕಾರ ಅನರ್ಹರಿರುವ ಅರ್ಜಿದಾರರಿಂದ ಈ ಯೋಜನೆಯಡಿ ಸಂದಾಯ ಮಾಡಿರುವ ಹಣವನ್ನು ಮರಳಿ ಪಡೆಯಲಾಗಿದೆ. ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಿರುವ ಅಂಕಿ-ಅಂಶದ ಪ್ರಕಾರ ಇಲ್ಲಿಯವರೆಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್...

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

December 9, 2024

ಸರಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಿದ್ದು, ಬಗರ್ ಹುಕುಂ(Bagar hukum) ಡಿಜಿಟಲ್ ಸಾಗವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಗುಂಡ್ಲುಪೇಟೆ ತಾಲೂಕು, ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಅನೇಕ ವರ್ಷಗಳಿಂದ ರಾಜ್ಯ ಸರಕಾರದ ವಿವಿಧ ಯೋಜನೆಯಡಿ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ ಮಾಡಲು...

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

December 8, 2024

ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ದತೆಯನ್ನು ನಡೆಸಿದ್ದು ಈ ಕುರಿತು ಪ್ರಕಟಿಸಿರುವ ಮಾಹಿತಿ ವಿವರ ಮತ್ತು ಪೋಡಿ(Podi)ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷವು ಸಹ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಮಾಡಲಾಗುತ್ತದೆ ಅದರೆ ಅರ್ಜಿ ಸಲ್ಲಿಸಿ ಸುಮಾರು ದಿನ...

Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್!

Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್!

December 8, 2024

ಅತೀ ಕಡಿಮೆ ಪ್ರೀಮಿಯಂ ಪಾವತಿ ಮಾಡಿ ಒಂದು ವರ್ಷಕ್ಕೆ ಅಪಘಾತ ವಿಮೆಯನ್ನು(Best health insurance plan) ಮಾಡಿಸಲು ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. “ಆಕ್ಸಿಡೆಂಟ್ ಕೇಸ್ ಪ್ಲಸ್” ಯೋಜನೆಯಡಿ ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಾರ್ವಜನಿಕರು ಈ ಅಪಘಾತ ವಿಮೆ(health insurance plan) ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದನ್ನೂ...

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

December 8, 2024

ಅಡಿಕೆ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ(Bele vime hana) ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, 2023-24 ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ರೈತರು ಈ ಅಂಕಣದಲ್ಲಿ ತಿಳಿಸಿರುವ ವಿಧಾನವನ್ನು ಅನುಸರಿಸಿ ಸಂರಕ್ಷಣೆ ವೆಬ್ಸೈಟ್ ಅನ್ನು ಭೇಟಿ ಮಾಡಿ ಜಮಾ ವಿವರವನ್ನು ಪಡೆಯಬಹುದು. ಕಳೆದ ವಾರ ಶಿವಮೊಗ್ಗ...

Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

December 6, 2024

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಘಟಕಕ್ಕೆ ಶೇ 90 ಸಹಾಯಧನ ಪಡೆಯಲು(Sheep and Wool Development Board) ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಸಾಕಾಣಿಕೆಗೆ(Kuri sakanike yojane) ಉತೇಜನವನ್ನು ನೀಡಲು ಅರ್ಹ ಫಲಾನುಭವಿಗಳಿಗೆ ಈ...

Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

December 6, 2024

ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ(Disabled pension scheme) ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಘೋಷವಾಕ್ಯದಡಿ ಈ ವರ್ಷದ ವಿಶ್ವ ವಿಕಲಚೇತನರ ದಿನಾಚರಣೆ(Department of Women and Child Development Empowerment...

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

December 5, 2024

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi kharidi kendra) ಮಾಡಲು ರಾಜ್ಯ ಸರಕಾರದಿಂದ ವಿವಿಧ ಜಿಲ್ಲೆಗಳಲ್ಲಿ ತಯಾರಿ ನಡೆಸಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಈ ವರ್ಷ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi msp price)ಮಾಡಲು ಸಂಬಂಧಪಟ್ಟ...

Page 3 of 4