Breaking News

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

April 23, 2026

ಕುಮಟಾ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗದ ಹಾದಿ ತೋರಿಸುವ ನಿಟ್ಟಿನಲ್ಲಿ, ಕುಮಟಾದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Poulty Farming Training) ಸಂಸ್ಥೆಯು (ಸಿಬಿಆರ್-ಸೆಟಿ) ಉಚಿತವಾಗಿ ಕೋಳಿ ಸಾಕಾಣಿಕೆ ಮತ್ತು ಜೇನು ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಕೃಷಿ ಪೂರಕ ಉದ್ಯಮಗಳಲ್ಲಿ ಆಸಕ್ತಿ ಇರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ...

Phonepe App Useful Tips-ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಇದೆಯಾ? ತಪ್ಪದೇ ಈ ಸುದ್ದಿ ನೋಡಿ!

Phonepe App Useful Tips-ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಇದೆಯಾ? ತಪ್ಪದೇ ಈ ಸುದ್ದಿ ನೋಡಿ!

August 25, 2025

ಪ್ರಸ್ತುತ ಡಿಜಿಟಲ್ ವಹಿವಾಟಿನ ಜಗತ್ತಿನಲ್ಲಿ ಬಹುತೇಕೆ ಎಲ್ಲಾ ಆಂಡ್ರಾಯ್ಡ್ ಮೊಬೈಲ್ ಬಳಕೆದಾರರು ವಿವಿಧ ಬಗ್ಗೆಯ ಬಿಲ್ ಪಾವತಿಗೆ(UPI Payment) ಹಾಗೂ ಇತರರಿಗೆ ಹಣವನ್ನು ಸಂದಾಯ ಮಾಡಲು ಯುಪಿಐ(UPI) ಆಧಾರಿತ ಮೊಬೈಲ್ ಅಪ್ಲಿಕೇಶನ್ ಗಳಲ್ಲಿ ಒಂದಾದ ಫೋನ್ ಪೇ ಅನ್ನು ಬಳಕೆ ಮಾಡುತ್ತಾರೆ ಇಂದಿನ ಅಂಕಣದಲ್ಲಿ ಈ ಅಪ್ಲಿಕೇಶನ್ ಬಳಕೆ ಕುರಿತು ಒಂದಿಷ್ಟು ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ....

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

Free Medical Equipment-60 ವರ್ಷ ಮೇಲ್ಪಟವರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಪಡೆಯಲು ಅರ್ಜಿ ಆಹ್ವಾನ!

August 24, 2025

ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಾಮಾಜಿಕ ಸಬಲೀಕರಣ ಇಲಾಖೆಯಿಂದ ಹಿರಿಯ ನಾಗರಿಕರಿಗೆ ಸಹಾಯದ ಯೋಜನೆ(RVY Yojana) ಅಡಿಯಲ್ಲಿ 60 ವರ್ಷ ಮೇಲ್ಪಟ ಹಿರಿಯ ನಾಗರಿಕರಿಗೆ ಉಚಿತವಾಗಿ ವೈದ್ಯಕೀಯ ಸಾಧನಗಳನ್ನು ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಿರಿಯ ನಾಗರಿಕರಿಗೆ ವಿವಿಧ...

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Reliance Foundation Scholarship-ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 23, 2025

ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷ ವಿದ್ಯಾರ್ಥಿವೇತನ(Reliance Foundation Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕಾರ್ಯಕ್ರಮದ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಹಾಗೂ ಗುಣಮಟ್ಟದ ಶಿಕ್ಷಣವನ್ನು(Reliance Foundation...

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

August 22, 2025

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಯಡಿ(Handicap candidate subsidy scheme) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ವಿಕಲಚೇತನರ ಸಬಲೀಕರಣ ಇಲಾಖೆಯಿಂದ(Karnataka handicap candidate subsidy yojana) ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ, ಆಧಾರ ಯೋಜನೆ,ವೈದ್ಯಕೀಯ ಪರಿಹಾರ ನಿಧಿ,...

Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

August 22, 2025

ಕೃಷಿ ಇಲಾಖೆಯಿಂದ(Karnataka Agriculture Department) ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಮುಂಗಾರು ಹಂಗಾಮಿನ ರೈತರ ಜಮೀನಿನ ಬೆಳೆ ಮಾಹಿತಿಯನ್ನು(RTC Crop Details)ಡಿಜಿಟಲ್ ಮಾದರಿಯಲ್ಲಿ ದಾಖಲಿಸಲು ಖಾಸಗಿ ನಿವಾಸಿಗಳ(PR) ಮೂಲಕ ರೈತರ ಜಮೀನನ್ನು ಭೇಟಿ ಮಾಡಿ ಅಪ್ಲಿಕೇಶನ್ ಆಧಾರಿತ ಬೆಳೆ ಸಮೀಕ್ಷೆಯನ್ನು(Crop Survey) ಮಾಡಲು ಅಧಿಕೃತವಾಗಿ ಚಾಲನೆಯನ್ನು ನೀಡಲಾಗಿದೆ. 2025-26ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(Farmer...

Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 21, 2025

ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘದ(Swasaya Sanga Subsidy) ಸದಸ್ಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ “ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ” ಅಡಿಯಲ್ಲಿ(Swasaya Sanga Subsidy Loan Scheme) ಮಹಿಳಾ ಸ್ವ-ಸಹಾಯ ಸಂಘಗಳಿಗೆ...

Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

August 21, 2025

ನವೋದಯ ಶಾಲೆಯಲ್ಲಿ ವ್ಯಾಸಂಗ(Navodaya school admission) ಮಾಡಲು ಆಸಕ್ತಿ ಮತ್ತು ಗುರಿಯನ್ನು ಇಟ್ಟುಕೊಂಡಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ಹೆಸರುವಾಸಿಯಾಗಿರು ಈ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಹಿಂದೆ ನವೋದಯ ಶಾಲೆ 6ನೇ ತರಗತಿ...

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

August 20, 2025

ರೈತರ ಜಮೀನಿನ ಪಹಣಿ/ಊತಾರ್/RTC ದಾಖಲೆಯಲ್ಲಿ ಅಧಿಕೃತವಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು(Crop Details) ರೈತರು ತಮ್ಮ ಮೊಬೈಲ್ ನಲ್ಲೇ ಉಚಿತವಾಗಿ ಪರಿಶೀಲನೆ ಮಾಡಿ ಒಂದೊಮ್ಮೆ ಬೆಳೆ ಮಾಹಿತಿ ತಪ್ಪಾಗಿ ದಾಖಲಾಗಿದ್ದರೆ ಈ ಅಪ್ಲಿಕೇಶನ್ ಮೂಲಕವೇ ಮರು ಪರೀಶಿಲನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ “ಬೆಳೆ ದರ್ಶಕ್” ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್...

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 20, 2025

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ(Valmiki Nigama Susbidy Schemes) 6 ಕ್ಕೂ ಹೆಚ್ಚಿನ ಸಹಾಯಧನ ಆಧಾರಿತ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಸಬ್ಸಿಡಿಯನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದೆ. 2025-26 ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಸಹಾಯಧನ ಯೋಜನೆಯಡಿ ಆರ್ಥಿಕವಾಗಿ...

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

August 19, 2025

ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ(Karnataka Free Hostel Admission) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಇಲಾಖೆಯಿಂದ(Free Hostel Application) ಯಾವೆಲ್ಲ ನಿಯಮಗಳನ್ನು ಜಾರಿಗೆ ತರಲಾಗಿದೆ?...

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

August 18, 2025

ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಂದ ಟಾಕ್ಸಿ ವಾಹನವನ್ನು(Swavalambi sarathi yojane) ಖರೀದಿ ಮಾಡಲು ಶೇ 75% ಅಥವಾ ಗರಿಷ್ಠ ರೂ ₹4.00 ಲಕ್ಷ ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಉದ್ಯೋಗಗಳು...

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

August 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಪಂಚಾಯತ್ ರಾಜ್ ಇಲಾಖೆಯಿಂದ(Panchayat Raj Department) ಗ್ರಾಮೀಣ ಭಾಗದ ನಾಗರಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ(Grama Panchayat)ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಅನ್ನು ಬಳಕೆಯನ್ನು ಜಾರಿಗೆ ತರಲಾಗಿದೆ ಎಂದು ಇಲಾಕೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಏನಿದು ವಾಟ್ಸಾಪ್ ಚಾಟ್‌ಬಾಟ್‌(Panchatantra Whatsapp Chatbot)?...

Page 31 of 44