Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

September 10, 2025

ನಮ್ಮ ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಯನ್ನು ಅತೀ ಕಡಿಮೆ ಬೆಲೆಯಲ್ಲಿ ಒದಗಿಸಲು ಗ್ರಾಮ ಒನ್ ಕೇಂದ್ರಗಳನ್ನು(Grama One Center) ತೆರೆಯಲಾಗಿದ್ದು ಈ ಕೇಂದ್ರದಲ್ಲಿ ಯಾವೆಲ್ಲ ಸೇವೆಗಳನ್ನು ಪಡೆಯಲು ಅಥವಾ ಯಾವೆಲ್ಲ ಸರಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎನ್ನುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ...

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

September 8, 2025

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ರಿಲಯನ್ಸ್ ಫೌಂಡೇಶನ್ ವತಿಯಿಂದ(Reliance Foundation Scholarship) ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌(Scholarship) ಪಡೆಯಲು ಅವಕಾಶವಿರುತ್ತದೆ ಇಂದಿನ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು(Reliance Scholarship Application...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

September 7, 2025

ಗ್ರಾಮೀಣ ಕೈಗಾರಿಕೆಗಳಿಗೆ ಉತೇಜನ ನೀಡಲು 2025-26ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯ ಪಡೆಯಲು(District Industries Centre Subsidy Schemes) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ಎಲೆಕ್ಟ್ರಿಷಿಯನ್,ಬಟ್ಟಿಹೆಣೆಯುವುದು,ಮರಗೆಲಸ,ಗಾರೆಕೆಲಸ ಹಾಗೂ ಜನರಲ್ ಇಂಜಿನಿಯರಿಂಗ್ ಕಸುಬಿನ ಉಪಕರಣಗಳನ್ನು ಮತ್ತು ಕುಂಬಾರಿಕೆ ಹಾಗೂ ಹೊಲಿಗೆ...

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

September 6, 2025

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission) ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ(Swachh Bharat Mission Yojana) ಸಹಾಯಧನವನ್ನು ಪಡೆಯಲು...

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

September 5, 2025

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 9 ರಿಂದ 12 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮುಸ್ಕಾನ್ ವಿದ್ಯಾರ್ಥಿವೇತನ(Scholarship Application) ಕಾರ್ಯಕ್ರಮ 2.0 ಎನ್ನುವ...

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Page 35 of 50