Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

May 11, 2026

ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ(Karnataka Weather) ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ(Today Bengaluru Weather) ಉತ್ತಮ ಮಳೆಯಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಹಿರೇಮೊರಬ ವ್ಯಾಪ್ತಿಯ ರಟ್ಟಿಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಅಂದರೆ 52 ಮಿಲಿ ಮೀಟರ್ ಮಳೆ ದಾಖಲಾಗುವ ಮೂಲಕ ವರುಣ ಅಬ್ಬರಿಸಿದ್ದಾನೆ. ಇನ್ನುಳಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ...

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

May 10, 2026

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಒಂದು ಮಹತ್ವದ ಸಮಾಧಾನಕರ ಸುದ್ದಿಯನ್ನು ನೀಡಿದೆ. ಅನ್ನಭಾಗ್ಯ(Annabhgaya) ಯೋಜನೆಯಡಿ ಇದುವರೆಗೆ ಕೇವಲ ಅಕ್ಕಿಯನ್ನು ಮಾತ್ರ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ, ಈ ತಿಂಗಳಿನಿಂದ ಅಕ್ಕಿಯ ಜೊತೆಗೆ ರಾಗಿಯನ್ನು ಸಹ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸದ್ಯ ಪ್ರತಿ...

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

May 9, 2026

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಕ್ಕೂ ಮುನ್ನವೇ ವರುಣನ ಅಬ್ಬರ ಜೋರಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಭಾರೀ ಮಳೆಯಾಗುವ(Male Munsuchane)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ...

Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

Lidkar Competition-ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ-2026! ಪ್ರಥಮ ಬಹುಮಾನ ₹50,000!

May 8, 2026

ಬೆಂಗಳೂರು: ರಾಜ್ಯದ ಚರ್ಮ ಕುಶಲಕರ್ಮಿಗಳ ಪ್ರತಿಭೆಯನ್ನು ಗುರುತಿಸಲು ಮತ್ತು ಅವರಿಗೆ ಪ್ರೋತ್ಸಾಹ ನೀಡಲು ಡಾ|| ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು (ಲಿಡ್ಕರ್/Lidkar) ವಿಶೇಷವಾದ ‘ರಾಜ್ಯಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ – 2026’ ಅನ್ನು ಆಯೋಜಿಸಿದೆ. ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಮತ್ತು ಚರ್ಮೋದ್ಯಮದಲ್ಲಿ ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ...

Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Bhagyalakshmi Scheme-ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

May 7, 2026

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಭಾಗ್ಯಲಕ್ಷ್ಮಿ’ ಯೋಜನೆಯು(Bhagyalakshmi Scheme) ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಶಿಕ್ಷಣ ಮತ್ತು ಉತ್ತಮ ಜೀವನ ರೂಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅರ್ಹ ಫಲಾನುಭವಿಗಳು ಮಗುವಿಗೆ 18...

Labour Card Benefits- ಕಾರ್ಮಿಕ ಕಾರ್ಡ ಇದ್ದರೆ ಯಾವೆಲ್ಲ ಯೋಜನೆಯ ಲಾಭ ಪಡೆಯಬಹುದು?

Labour Card Benefits- ಕಾರ್ಮಿಕ ಕಾರ್ಡ ಇದ್ದರೆ ಯಾವೆಲ್ಲ ಯೋಜನೆಯ ಲಾಭ ಪಡೆಯಬಹುದು?

May 6, 2026

ಬೆಂಗಳೂರು: ಕರ್ನಾಟಕ ಸರ್ಕಾರದ ‘ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಯು ರಾಜ್ಯದ ಶ್ರಮಿಕ ವರ್ಗದ ಹಿತರಕ್ಷಣೆಗಾಗಿ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ತಮ್ಮ ಜೀವನದ ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ‘ಕಾರ್ಮಿಕ ಕಾರ್ಡ್’ (Labour Card) ಪಡೆಯುವುದು ಅತ್ಯಂತ ಅವಶ್ಯಕವಾಗಿದೆ. ಈ ಕಾರ್ಡ್...

e-Swathu New Changes-ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

e-Swathu New Changes-ಇ-ಸ್ವತ್ತು 2.0 ತಂತ್ರಾಂಶದಲ್ಲಿ ಮಹತ್ವದ ಬದಲಾವಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

May 5, 2026

ಗ್ರಾಮೀಣ ಭಾಗದ ಜನರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಮತ್ತು ಪಾರದರ್ಶಕವಾಗಿ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಇ-ಸ್ವತ್ತು 2.0 ತಂತ್ರಾಂಶದಲ್ಲಿ(e-Swathu 2.0) ಮಹತ್ವದ ಸುಧಾರಣೆಗಳನ್ನು ತಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಹೊಸ ಉಪಕ್ರಮವು ಸಾರ್ವಜನಿಕರಿಗೆ ತಮ್ಮ ಆಸ್ತಿ ಹಕ್ಕುಗಳ ದಾಖಲಾತಿ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸಿದೆ. ಆಸ್ತಿ ನೋಂದಣಿ, ಮಾಲೀಕತ್ವದ ಬದಲಾವಣೆ ಮತ್ತು...

Farmers Helpline-ಬಿತ್ತನೆ ಬೀಜ, ರಸಗೊಬ್ಬರ ಖರೀದಿಯಲ್ಲಿ ವಂಚನೆಯಾದರೆ ತಕ್ಷಣ ಇಲ್ಲಿ ದೂರು ನೀಡಿ!

Farmers Helpline-ಬಿತ್ತನೆ ಬೀಜ, ರಸಗೊಬ್ಬರ ಖರೀದಿಯಲ್ಲಿ ವಂಚನೆಯಾದರೆ ತಕ್ಷಣ ಇಲ್ಲಿ ದೂರು ನೀಡಿ!

May 4, 2026

ಬೆಂಗಳೂರು: ರಾಜ್ಯದ ಅನ್ನದಾತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ, ಮಾರುಕಟ್ಟೆಯಲ್ಲಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸರ್ಕಾರ ಮತ್ತು ಕೃಷಿ ಇಲಾಖೆ ಕಟ್ಟುನಿಟ್ಟಿನ(Purchasing Seeds, Fertilizers, And Pesticides) ಕ್ರಮ ಕೈಗೊಂಡಿದೆ. ರೈತರು ತಮ್ಮ ಕಷ್ಟದ ಹಣವನ್ನು ವ್ಯರ್ಥ ಮಾಡಬಾರದು ಮತ್ತು ನಕಲಿ ಉತ್ಪನ್ನಗಳ ಜಾಲಕ್ಕೆ ಬೀಳಬಾರದು ಎಂಬ...

Fertilizer Price-ರಸಗೊಬ್ಬರ ಪರಿಷ್ಕೃತ ದರಪಟ್ಟಿ ಬಿಡುಗಡೆ! ಪೋಟ್ಯಾಶ್ ಸೇರಿ ಇನ್ನಿತರೆ ಗೊಬ್ಬರ ದರ ಏರಿಕೆ!

Fertilizer Price-ರಸಗೊಬ್ಬರ ಪರಿಷ್ಕೃತ ದರಪಟ್ಟಿ ಬಿಡುಗಡೆ! ಪೋಟ್ಯಾಶ್ ಸೇರಿ ಇನ್ನಿತರೆ ಗೊಬ್ಬರ ದರ ಏರಿಕೆ!

May 3, 2026

ಬೆಂಗಳೂರು: ರಾಜ್ಯದ ರೈತ ಬಾಂಧವರಿಗೆ ಕೃಷಿ ಹಂಗಾಮಿನ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪ್ರಮುಖ ರಸಗೊಬ್ಬರ ತಯಾರಿಕಾ ಕಂಪನಿಗಳು (PPL/MCFL) ತಮ್ಮ ಉತ್ಪನ್ನಗಳ ಪರಿಷ್ಕೃತ ದರಪಟ್ಟಿಯನ್ನು(Fertilizer Price) ಬಿಡುಗಡೆ ಮಾಡಿದ್ದು, ಪೋಟ್ಯಾಶ್ ಸೇರಿದಂತೆ ವಿವಿಧ ಕಾಂಪ್ಲೆಕ್ಸ್ ಗೊಬ್ಬರಗಳ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದು ಈ ಬೆಲೆ...

Labour Department-ಸಚಿವ ಸಂಪುಟದಲ್ಲಿ ಮಹ್ವತದ ನಿರ್ಣಯ 115.8 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆಗೆ ತೀರ್ಮಾನ!

Labour Department-ಸಚಿವ ಸಂಪುಟದಲ್ಲಿ ಮಹ್ವತದ ನಿರ್ಣಯ 115.8 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆಗೆ ತೀರ್ಮಾನ!

May 2, 2026

ಬೆಂಗಳೂರು: ರಾಜ್ಯದ ಕಾರ್ಮಿಕ ವರ್ಗದ ಹಿತರಕ್ಷಣೆ ಮತ್ತು ಅವರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ (30.04.2026) ನಡೆದ ಸಚಿವ ಸಂಪುಟ ಸಭೆಯಲ್ಲಿ(Karnataka Government Cabinet Meeting) ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಶಾಲಾ ಕಿಟ್ ವಿತರಿಸುವ ಬೃಹತ್ ಯೋಜನೆಗೆ...

LPG Price Hike-ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ದಿಢೀರ್ ಏರಿಕೆ: ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆಯ ಬಿಸಿ!

LPG Price Hike-ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ದಿಢೀರ್ ಏರಿಕೆ: ಹೋಟೆಲ್ ಉದ್ಯಮಕ್ಕೆ ಬೆಲೆ ಏರಿಕೆಯ ಬಿಸಿ!

May 2, 2026

ನವದೆಹಲಿ: ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸುದ್ದಿ ಇದು. ಸದ್ದಿಲ್ಲದೆ ಏರುತ್ತಿರುವ ಹಣದುಬ್ಬರದ ನಡುವೆ ಇದೀಗ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬಾರೀ ಏರಿಕೆಯಾಗಿದೆ. ಮೇ 1ರಿಂದಲೇ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ ಮೇಲೆ ಬರೋಬ್ಬರಿ 993 ರೂಪಾಯಿಗಳನ್ನು(LPG Price Hike In India) ಹೆಚ್ಚಿಸಲಾಗಿದ್ದು, ವ್ಯಾಪಾರಸ್ಥರು ಅಕ್ಷರಶಃ ಕಂಗೆಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ...

LIC Policy-ಮಕ್ಕಳ ಶಿಕ್ಷಣಕ್ಕೆ LIC ಯಿಂದ ಮೂರು ಯೋಜನೆಗಳು: ನಿಮ್ಮ ಮಗುವಿನ ಭವಿಷ್ಯಕ್ಕೆ ಯಾವುದು ಬೆಸ್ಟ್?

LIC Policy-ಮಕ್ಕಳ ಶಿಕ್ಷಣಕ್ಕೆ LIC ಯಿಂದ ಮೂರು ಯೋಜನೆಗಳು: ನಿಮ್ಮ ಮಗುವಿನ ಭವಿಷ್ಯಕ್ಕೆ ಯಾವುದು ಬೆಸ್ಟ್?

May 1, 2026

ಬೆಂಗಳೂರು: ಪ್ರತಿಯೊಬ್ಬ ಪೋಷಕರ ಕನಸು ತಮ್ಮ ಮಗುವಿಗೆ ಉನ್ನತ ಶಿಕ್ಷಣ ನೀಡಿ, ಅವರ ಭವಿಷ್ಯವನ್ನು ಸುಭದ್ರಗೊಳಿಸುವುದು. ಆದರೆ ಇಂದಿನ ದಿನಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣದ ವೆಚ್ಚವು ಗಗನಕ್ಕೇರುತ್ತಿದೆ(LIC best children plan). ಹಣದುಬ್ಬರದ ಈ ಕಾಲದಲ್ಲಿ ಮಗು ಬೆಳೆದು ದೊಡ್ಡವನಾದಾಗ ಉಂಟಾಗುವ ಆರ್ಥಿಕ ಹೊರೆಯನ್ನು ನಿಭಾಯಿಸಲು ಇಂದಿನಿಂದಲೇ ಸರಿಯಾದ ಯೋಜನೆಯಲ್ಲಿ ಹೂಡಿಕೆ...

Page 4 of 50