Breaking News

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

April 13, 2026

ಕೊಪ್ಪಳ: ಶಿಕ್ಷಣದ ಕಾಶಿಯೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿರುವ ‘ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ’ವು 2026-27ನೇ ಸಾಲಿಗೆ ಹೊಸ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ...

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

March 2, 2026

ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು (Karnataka Kuri Abhiruddi Nigama)ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ 10+1 ಕುರಿ ಅಥವಾ ಮೇಕೆ ಘಟಕಗಳನ್ನು(Sheep And Goat Farming Susbidy Scheme) ಸ್ಥಾಪಿಸಲು ಆಸಕ್ತ ಫಲಾನುಭವಿಗಳಿಂದ ಸಹಾಯಧನಕ್ಕಾಗಿ...

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

March 1, 2026

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಹಾಗೂ ಕೋಟ್ಯಂತರ ಮಹಿಳೆಯರ ಪಾಲಿನ ಆಶಾದಾಯಕ ಯೋಜನೆ ಎಂದರೆ ಅದು ‘ಗೃಹಲಕ್ಷ್ಮಿ/Gruhalakshmi’. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 2,000 ರೂಪಾಯಿಗಳನ್ನು ಜಮಾ ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿರುವ ಈ ಯೋಜನೆಯಲ್ಲಿ ಈಗ ಮಹತ್ವದ ಬದಲಾವಣೆಯೊಂದನ್ನು ತರಲು ಸರ್ಕಾರ...

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

February 28, 2026

ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಬೆಳಕು. ಆದರೆ ಆರ್ಥಿಕ ಸಂಕಷ್ಟಗಳು ಹಲವು ಬಾರಿ ಈ ಬೆಳಕನ್ನು ಮಸುಕಾಗಿಸುತ್ತವೆ. ಇಂತಹ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ(SSP Scholarship Application) ಬೆನ್ನೆಲುಬಾಗಿ ನಿಲ್ಲುವುದು ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳು. ಪ್ರಸ್ತುತ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ...

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

February 28, 2026

ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು(Sugarcane Incentive Amount) ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 50 ರೂ.ನಂತೆ ಆರ್ಥಿಕ ನೆರವು ನೀಡಲು 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದ್ದಾರೆ. ರಾಜ್ಯದ ಬೆನ್ನೆಲುಬಾದ ರೈತನ ಬದುಕು ಸದಾ ಏರಿಳಿತಗಳಿಂದ ಕೂಡಿರುತ್ತದೆ. ಅದರಲ್ಲೂ ವಾಣಿಜ್ಯ...

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

February 27, 2026

ಇಂದಿನ ಈ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಇಂದು ಜನರ ಮನೆ ಬಾಗಿಲಿಗೆ ಬಂದು ಸೇರುತ್ತವೆ ಎಂದು ಹೇಳಿದರೆ ತಪ್ಪಾಗಲಾರದು ಈ ಹಿಂದೆ ಮದುವೆ ಪ್ರಮಾಣ ಪತ್ರವನ್ನು(Online Marriage Registration) ಪಡೆಯಬೇಕೆಂದರೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಿದ್ದಲ್ಲ ಆದರೆ ಈಗ ಈ ವ್ಯವಸ್ಥೆಯು ಬದಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ...

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

February 27, 2026

ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ ಕಂದಾಯ ಇಲಾಖೆಯ(Revenue Department) ಕೆಲಸಗಳೆಂದರೆ ಒಂದು ಕಾಲದಲ್ಲಿ ಕಚೇರಿಯಿಂದ ಕಚೇರಿಗೆ ಅಲೆಯುವ, ಗ್ರಾಮ ಲೆಕ್ಕಾಧಿಕಾರಿಗಳ (VA) ಬೆನ್ನತ್ತಿ ಹೋಗುವ ಒಂದು ದೊಡ್ಡ ಸವಾಲಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ತಂತ್ರಜ್ಞಾನದ ಅಳವಡಿಕೆಯಿಂದಾಗಿ ಹಳ್ಳಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸರ್ಕಾರವು ‘ಇ-ಚಾವಡಿ’ (e-Chawadi) ಎಂಬ ಅದ್ಭುತ ತಂತ್ರಾಂಶವನ್ನು ಜಾರಿಗೆ ತಂದಿದೆ....

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

February 26, 2026

ವಿದೇಶಕ್ಕೆ ಹೋಗುವ ಕನಸು ಕಾಣುವವರಿಗೆ ಪಾಸ್‌ಪೋರ್ಟ್ ಮಾಡಿಸುವುದು ಎಷ್ಟು ಮುಖ್ಯವೋ, ಪೊಲೀಸ್ ವೆರಿಫಿಕೇಶನ್(Passport Verification) ಪ್ರಕ್ರಿಯೆ ಅಷ್ಟೇ ಸವಾಲಿನ ಕೆಲಸವಾಗಿತ್ತು. ಆದರೆ ಇನ್ಮುಂದೆ ಬೆಂಗಳೂರು ನಗರದಲ್ಲಿ ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಲಿದೆ. ಪೊಲೀಸ್ ಸಿಬ್ಬಂದಿಯ ನಡವಳಿಕೆ ಮೇಲೆ ನಿಗಾ ಇಡಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು...

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

February 26, 2026

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭೂ ದಾಖಲೆಗಳ ನಿರ್ವಹಣೆಯಲ್ಲಿ ಒಂದು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಈ ಹಿಂದೆ ಜಮೀನಿನ ಹಕ್ಕು ಬದಲಾವಣೆ ಅಥವಾ ‘ಮ್ಯುಟೇಶನ್’ (Mutation) ಪ್ರಕ್ರಿಯೆಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ತಂತ್ರಜ್ಞಾನದ ಬಳಕೆಯಿಂದ ಈ ಇಡೀ ವ್ಯವಸ್ಥೆಯನ್ನು ‘ಸ್ವಯಂಚಾಲಿತ’ (Auto Approval) ಗೊಳಿಸಲಾಗಿದ್ದು, ಭ್ರಷ್ಟಾಚಾರಕ್ಕೆ...

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

February 25, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವುದು ಅತ್ಯಗತ್ಯ. ಇದನ್ನೇ ಗುರಿಯಾಗಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಮಹಿಳೆಯರಿಗಾಗಿ ಒಂದು ತಿಂಗಳ ವಿಶೇಷ ಉಚಿತ ಹೊಲಿಗೆ ತರಬೇತಿ(Uchitha Holige Tarabeti) ಶಿಬಿರವನ್ನು ಆಯೋಜಿಸಿದ್ದು. ಕೌಶಲ್ಯದ ಕೊರತೆಯಿಂದ ಮನೆಯಲ್ಲೇ ಉಳಿದಿರುವ ಪ್ರತಿಭಾವಂತ ಮಹಿಳೆಯರಿಗೆ ಇದು ಹೊಸ...

Agniveer Recruitment-2026ರ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ!ಇಂದೇ ನೋಂದಣಿ ಮಾಡಿ!

Agniveer Recruitment-2026ರ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ!ಇಂದೇ ನೋಂದಣಿ ಮಾಡಿ!

February 24, 2026

ದೇಶಸೇವೆಯ ಕನಸು ಹೊತ್ತಿರುವ ಯುವಜನತೆಗೆ ಭಾರತೀಯ ಸೇನೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಅಗ್ನಿಪಥ್ ಯೋಜನೆಯಡಿಯಲ್ಲಿ 2026ನೇ ಸಾಲಿನ ಅಗ್ನಿವೀರ್ ನೇಮಕಾತಿ(Agniveer Recruitment 2026) ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದ್ದು, ರಾಜ್ಯದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಶಿಸ್ತುಬದ್ಧ ಜೀವನ...

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ! ಯಾವೆಲ್ಲ ತಿದ್ದುಪಡಿ ಮಾಡಿಸಬಹುದು?

February 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಒಂದು ಪ್ರಮುಖ ಸುದ್ದಿಯನ್ನು ನೀಡಿದೆ. ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಅಥವಾ ನಿಯಮಗಳ ಬದಲಾವಣೆಯಿಂದ ಸ್ಥಗಿತಗೊಂಡಿದ್ದ ರೇಷನ್ ಕಾರ್ಡ್ ತಿದ್ದುಪಡಿ(Ration Card Correction In Karnataka) ಪ್ರಕ್ರಿಯೆಯು ಈಗ ಪುನರಾರಂಭಗೊಂಡಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಅಥವಾ ಇತರ ತಪ್ಪುಗಳಿಂದಾಗಿ ಸರ್ಕಾರದ...

Page 5 of 43