Breaking News

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

Free Sewing Training-ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅರ್ಜಿ!

February 25, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುವುದು ಅತ್ಯಗತ್ಯ. ಇದನ್ನೇ ಗುರಿಯಾಗಿಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಮಹಿಳೆಯರಿಗಾಗಿ ಒಂದು ತಿಂಗಳ ವಿಶೇಷ ಉಚಿತ ಹೊಲಿಗೆ ತರಬೇತಿ(Uchitha Holige Tarabeti) ಶಿಬಿರವನ್ನು ಆಯೋಜಿಸಿದ್ದು. ಕೌಶಲ್ಯದ ಕೊರತೆಯಿಂದ ಮನೆಯಲ್ಲೇ ಉಳಿದಿರುವ ಪ್ರತಿಭಾವಂತ ಮಹಿಳೆಯರಿಗೆ ಇದು ಹೊಸ...

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

January 18, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಕೆಖೆಯಿಂದ “ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನ” ಯೋಜನೆ(Re-Marriage Assistance Scheme) ಅಡಿಯಲ್ಲಿ ವಿಧವೆಯರು ಮರು ವಿವಾಹದ ಮೂಲಕ ಹೊಸ ಜೀವನವನ್ನು ಆರಂಭಿಸಲು ರೂ. 3.00 ಲಕ್ಷಗಳ ಪ್ರೋತ್ಸಾಹಧನವನ್ನು ಒದಗಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಥಿಕ ನೆರವು ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...

Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

January 17, 2026

ವಸತಿ ರಹಿತ ನಾಗರಿಕರಿಗೆ ಅತೀ ಕಡಿಮೆ ದರದಲ್ಲಿ ಮನೆಗಳನ್ನು ವಿತರಣೆ ಮಾಡಲು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ(Bengaluru Housing Scheme) ಅಡಿಯಲ್ಲಿ ಪ್ಲಾಟ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಸರ್ವರಿಗೂ ಸ್ವಂತ ಸೂರು ಎನ್ನುವ ಗುರಿಯೊಂದಿಗೆ ಸರಕಾರದಿಂದ...

Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

January 16, 2026

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ಗ್ರಾಮೀಣ ರೈತರ ಜೀವನೋಪಾಯವನ್ನು(Vermicompost subsidy) ಸುಧಾರಿಸಲು ಕೃಷಿಗೆ ಪೂರಕವಾಗಿ ಎರೆಹುಳು ಗೊಬ್ಬರ ತೊಟ್ಟಿಯನ್ನು ನಿರ್ಮಾಣ ಮಾಡಲು ಇಲಾಖೆಯ ವತಿಯಿಂದ 20,000 ಸಹಾಯಧನವನ್ನು ಪಡೆಯಲು ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಜೈವಿಕ(organic fertilizer unit) ಗೊಬ್ಬರದ ಮಹತ್ವ ದಿನೇದಿನೇ ಹೆಚ್ಚುತ್ತಿದೆ....

Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

January 16, 2026

ನಾಗರಿಕರು ರಾಜ್ಯ ಸರಕಾರದಿಂದ ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ(Dr B R Ambedkar Nivasi Yojane) ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಗರಿಷ್ಠ ರೂ 2.0 ಲಕ್ಷ ಆರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾವಿದ್ದು ಇಂದಿನ ಅಂಕಣದಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ...

Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

January 15, 2026

ಮೈಂತ್ರಾ ಕಂಪನಿಯಿಂದ ಸಿಎಸ್‌ಆರ್ ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು(Myntra Scholarship) ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವನ್ನು ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ವಿದ್ಯಾರ್ಥಿವೇತನವನ್ನು(Myntra Scholarship Application) ನೀಡಲಾಗುತ್ತದೆ ಇದೆ...

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

January 15, 2026

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಒದಗಿಸಲು ಬೆಂಬಲ ಬೆಲೆ ಯೋಜನೆ(MSP Scheme) ಅಡಿಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಈಗಾಗಲೇ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತಿದ್ದು ರೈತರ ಬೇಡಿಕೆಯನ್ವಯ ಕೆಲವು ಉತ್ಪನ್ನಗಳ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಶಿವಾನಂದ ಪಾಟೀಲ್ ಕೃಷಿ ಮಾರುಕಟ್ಟೆ ಸಚಿವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ....

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

January 14, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಆಸಕ್ತ ಯುವಕರಿಗೆ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು(Free Drone Pilot Training) ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಕೃಷಿಯಿಂದ ಹಿಡಿದು ಬಹುತೇಕ ಎಲ್ಲಾ...

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

January 14, 2026

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(KSRTC) ನಾಗರಿಕರಿಗೆ ಇನ್ನು ಉತ್ತಮ ಮತ್ತು ಸರಳ ವಿಧಾನವನ್ನು ಅನುಸರಿಸಿ KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಈ ಹಿಂದೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನ...

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

January 13, 2026

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರು ಕೋಳಿ ಸಾಕಾಣಿಕೆಯನ್ನು(Poultry Shed Subsidy) ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿ ಮೂಲಕ ನರೇಗಾ ಯೋಜನೆಯಡಿ ರೂ 60,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ರೈತರು ಅನುಸರಿಸಬೇಕಾದ ಅಗತ್ಯ ಕ್ರಮಗಳ ಬಗ್ಗೆ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಾಟಿ...

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

January 12, 2026

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ(Ahara Ilake) ಆರ್ಥಿಕವಾಗಿ ಹಿಂದುಳಿದ ವರ್ಗದ ನಾಗರಿಕರಿಗೆ ಬಿಪಿಎಲ್ ರೇಶನ್ ಕಾರ್ಡ ಮತ್ತು ಇದೇ ಮಾದರಿಯಲ್ಲಿ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವ ಕುಟುಂಬಗಳಿಗೆ ಎಪಿಎಲ್ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಪ್ರಸ್ತುತ ಹೊಸ ರೇಶನ್ ಕಾರ್ಡಗಳನ್ನು ರಾಜ್ಯ ಸರಕಾರವು ವಿತರಣೆ ಮಾಡುತ್ತಿಲ್ಲ ಈ ನಿಟ್ಟಿನಲ್ಲಿ ಹೊಸ ರೇಶನ್ ಕಾರ್ಡ ವಿತರಣೆ ಬಗ್ಗೆ...

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

January 12, 2026

ಪ್ರಸ್ತುತ ಕೇಂದ್ರ ಸರಕಾರದಿಂದ ದೇಶದ 9 ಕೋಟಿ ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ(PM Kisan) ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು ಈ ಬಾರಿಯ ಬಜೆಟ್ ನಲ್ಲಿ ಈ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದ್ದು ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಹಂಚಿಕೊಳ್ಳಲಾಗಿದೆ. ನವದೆಹಲಿಯಲ್ಲಿ ಸಂಸತ್ ಅಧಿವೇಶನವು ಜನವರಿ...

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Page 5 of 37