Breaking News

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

Gruhalakshmi Amount-ಗೃಹಲಕ್ಷ್ಮಿ ಯೋಜನೆಯಡಿ 20ನೇ ಕಂತಿನ ಹಣ ಬಿಡುಗಡೆ!

June 10, 2025

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರ ಕುಟುಂಬದ ಯಜಮಾನಿಯರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಜೂನ್-2025 ತಿಂಗಳ ಆರಂಭದಲ್ಲೇ ಗೃಹಲಕ್ಷ್ಮಿ(Gruhalakshmi) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗಿದೆ. ಪಡಿತರ ಚೀಟಿ(Ration Card) ಹೊಂದಿರುವ ಕುಟುಂಬದ ಯಜಮಾನಿಯರ ಅರ್ಹ ಫಲಾನುಭವಿಗಳ ಖಾತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ...

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ 2 ಬಡ್ಡಿದರದಲ್ಲಿ ₹5 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

June 9, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್,ವೈದ್ಯಕೀಯ ಪದವಿ(Education Loan Subsidy) ಸೇರಿದಂತೆ 28 ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡಲು ಅತೀ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ರಾಜ್ಯ ಸರ್ಕಾರದಡಿ ಬರುವ ವಿವಿಧ ನಿಗಮಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ದೇವರಾಜು ಅರಸು ನಿಗಮದಿಂದ ಅರ್ಜಿಯನ್ನು...

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

Vibhuti Ghataka Subsidy- ₹4.00 ಲಕ್ಷದಲ್ಲಿ ವಿಭೂತಿ ಘಟಕ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ!

June 9, 2025

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿಭೂತಿ ಘಟಕ ಸ್ಥಾಪನೆ(Vibhuti Ghataka Subsidy) ಯೋಜನೆಯಡಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ಲೇಖನದಲ್ಲಿ ವಿಭೂತಿ ಘಟಕ ಸ್ಥಾಪನೆ ಯೋಜನೆಯಡಿ(Vibhuti Ghataka Subsidy Yojane)ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ವಿಭೂತಿಯನ್ನು ತಯಾರು ಮಾಡುವ ಘಟಕವನ್ನು ಪ್ರಾರಂಭಿಸಲು ಸಬ್ಸಿಡಿಯನ್ನು...

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

June 3, 2025

ತೋಟಗಾರಿಕೆ ಇಲಾಖೆಯಿಂದ ಪ್ರಸ್ತುತ ವರ್ಷದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ್ ಅಭಿಯಾನ ತಾಳೆ ಬೆಳೆ(Oil Palm Subsidy Yojana) ಯೋಜನೆಯಡಿ ಸಬ್ಸಿಡಿಯಲ್ಲಿ ತಾಳೆ ಕೃಷಿಯನ್ನು ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಾಳೆ ಬೆಳೆಯನ್ನು(Thale subsidy yojane) ಬೆಳೆಯಲು ತೋಟಗಾರಿಕೆ ಇಲಾಖೆಯಿಂದ(Karnataka Horticulture Department)ಆರ್ಥಿಕ ನೆರವನ್ನು ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಲು...

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

June 3, 2025

ಕೃಷಿ ಇಲಾಖೆಯಿಂದ(Agriculture Department) ಕೃಷಿ ಭಾಗ್ಯ(Krishi Bhagya) ಯೋಜನೆಯಡಿ ಸಹಾಯಧನದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ರೈತರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ(Karnataka) ಒಂದು ಜನಪ್ರಿಯ...

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

June 2, 2025

ರಾಜ್ಯ ಸರ್ಕಾರದಿಂದ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಹುಕ್ಕಾ ಬಾರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ....

Scholarship-SSLC ಮತ್ತು PUC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ!

Scholarship-SSLC ಮತ್ತು PUC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ!

June 2, 2025

2025 ನೇ ಸಾಲಿನ ಮಾರ್ಚ- ಎಪ್ರಿಲ್ ತಿಂಗಳದಲ್ಲಿ ನಡೆದ ಎಸ್.ಎಸ್. ಎಲ್.ಸಿ. ಮತ್ತು ದ್ವಿತೀಯ ಪಿಯು.ಸಿ. ಪರೀಕ್ಷೆಯಲ್ಲಿ(Scholarship Application) ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025 ನೇ ಇಸ್ವಿಯ ಮಾರ್ಚ-ಎಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ(SSLC) ಪರೀಕ್ಷೆಯಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ.(SSLC and PUC Scholarship)ಪರೀಕ್ಷೆಯಲ್ಲಿ ಶೇಕಡಾ 95%...

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

June 1, 2025

9 ಮತ್ತು 10 ನೇ ತರಗತಿಯಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ(Scholarship Application) ಪಡೆಯಲು ಅನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ನೀಡುವ ಎಲ್ಲಾ ವಿದ್ಯಾರ್ಥಿವೇತನವನ್ನು ಒಗ್ಗೂಡಿಸಿ ಒಂದೇ ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು...

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 29, 2025

ಕೈಂಡ್ ಸರ್ಕಲ್ ಮೆರಿಟೋರಿಯಸ್ ಸ್ಕಾಲರ್‌ಶಿಪ್(Kind Circle Scholarship) ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೈಂಡ್ ಸರ್ಕಲ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು(Student Scholroship Application) ಮುಂದುವರೆಸಿಕೊಂಡು ಹೋಗಲು ಆರ್ಥಿಕವಾಗಿ ನೆರವನ್ನು ನೀಡಲು ಈ...

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

May 29, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ...

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

May 27, 2025

ಸಾರಿಗೆ ಇಲಾಖೆಯಡಿ ಬರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ನಗರದಲ್ಲಿ ಲಕ್ಷಾಂತರ ನಾಗರಿಕರಿಗೆ ಪ್ರತಿದಿನವೂ ಸಾರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳ ಪಯಣ ಸುಗಮವಾಗಲು ಮತ್ತು ಅವರು ಸುರಕ್ಷಿತವಾಗಿ ಶಾಲೆ, ಕಾಲೇಜುಗಳಿಗೆ ಪ್ರಯಾಣಕ್ಕೆ ನೆರವಾಗುತ್ತಿದ್ದು, ಬಿಎಂಟಿಸಿ ಸಂಸ್ಥೆಯು ಪ್ರತಿ ವರ್ಷದಂತೆ(BMTC Pass 2025) 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ...

Page 6 of 10