Breaking News

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

October 12, 2025

ಕೇಂದ್ರ ಸರಕಾರವು ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಾಥಮಿಕ ಹಂತದಲ್ಲಿ ಬಂಡವಾಳವನ್ನು ಪೂರೈಸಿಕೊಳ್ಳಲು ಬ್ಯಾಂಕ್ ಸಹಯೋಗದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಒದಗಿಸಲು ಪಿಎಂ ಸ್ವನಿಧಿ ಯೋಜನೆಯನ್ನು(PM Svanidi) ಜಾರಿಗೆ ತರಲಾಗಿದ್ದು, ಇಂದಿನ ಲೇಖನದಲ್ಲಿ ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರಿಗೆ ಪಿಎಂ ಸ್ವನಿಧಿ ಯೋಜನೆ(PM...

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 20, 2025

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಮತ್ತು ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ(Valmiki Nigama Susbidy Schemes) 6 ಕ್ಕೂ ಹೆಚ್ಚಿನ ಸಹಾಯಧನ ಆಧಾರಿತ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಸಬ್ಸಿಡಿಯನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದೆ. 2025-26 ನೇ ಸಾಲಿನಲ್ಲಿ ಫಲಾನುಭವಿ ಆಧಾರಿತ ಸಹಾಯಧನ ಯೋಜನೆಯಡಿ ಆರ್ಥಿಕವಾಗಿ...

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

August 19, 2025

ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ(Karnataka Free Hostel Admission) ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಉಚಿತ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಇಲಾಖೆಯಿಂದ(Free Hostel Application) ಯಾವೆಲ್ಲ ನಿಯಮಗಳನ್ನು ಜಾರಿಗೆ ತರಲಾಗಿದೆ?...

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

Car Subsidy Scheme-ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರು ಖರೀದಿಗೆ ₹4.00 ಲಕ್ಷ ಸಹಾಯಧನಕ್ಕೆ ಅರ್ಜಿ!

August 18, 2025

ನಿರುದ್ಯೋಗಿ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಂದ ಟಾಕ್ಸಿ ವಾಹನವನ್ನು(Swavalambi sarathi yojane) ಖರೀದಿ ಮಾಡಲು ಶೇ 75% ಅಥವಾ ಗರಿಷ್ಠ ರೂ ₹4.00 ಲಕ್ಷ ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಉದ್ಯೋಗಗಳು...

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

Whatsapp Chatbot-ನಾಗರಿಕರಿಗೆ ಗ್ರಾಮ ಪಂಚಾಯತಿ ಯೋಜನೆಗಳನ್ನು ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಬಳಕೆ!

August 18, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಪಂಚಾಯತ್ ರಾಜ್ ಇಲಾಖೆಯಿಂದ(Panchayat Raj Department) ಗ್ರಾಮೀಣ ಭಾಗದ ನಾಗರಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ(Grama Panchayat)ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಇನ್ಮುಂದೆ ವಾಟ್ಸಾಪ್ ಚಾಟ್‌ಬಾಟ್‌ ಅನ್ನು ಬಳಕೆಯನ್ನು ಜಾರಿಗೆ ತರಲಾಗಿದೆ ಎಂದು ಇಲಾಕೆಯಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಏನಿದು ವಾಟ್ಸಾಪ್ ಚಾಟ್‌ಬಾಟ್‌(Panchatantra Whatsapp Chatbot)?...

Borewell Subsidy-ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Borewell Subsidy-ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

August 17, 2025

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ನಿಗಮಗಳಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ರೈತರಿಗೆ ನೀರಾವರಿ ಸೌಲಭ್ಯವನ್ನು(Borewell Subsidy Scheme) ಒದಗಿಸಲು ಕೊಳವೆ ಭಾವಿಯನ್ನು ಕೊರೆಸಲು ಸಹಾಯಧನವನ್ನು ಪಡೆಯಲು ಅರ್ಹ ರೈತರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರು ಕೃಷಿ ಬೆಳೆಗಳ ಜೊತೆಗೆ ಇನ್ನು ಅಧಿಕ ಆದಾಯವನ್ನು ಪಡೆಯಲು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯಕ್ಕಾಗಿ ಬೋರ್ವೆಲ್...

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

August 17, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ UPSC ಮತ್ತು KAS ಸೇರಿದಂತೆ ಇತರೆ(Free UPSC Coaching) ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ(Free KAS Coaching) ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಗುರಿಯನ್ನು...

Kotak Mahidra Scholarship-ಮಹೀಂದ್ರ ಗ್ರೂಪ್ ನಿಂದ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹1.5 ಲಕ್ಷ ಸ್ಕಾಲರ್‌ಶಿಪ್!

Kotak Mahidra Scholarship-ಮಹೀಂದ್ರ ಗ್ರೂಪ್ ನಿಂದ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹1.5 ಲಕ್ಷ ಸ್ಕಾಲರ್‌ಶಿಪ್!

August 17, 2025

2025-26 ನೇ ಶೈಕ್ಷಣಿಕ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ(Kotak Mahidra Scholarship) ಉನ್ನತ ವ್ಯಾಸಂಗ ಮಾಡಲು ಉತ್ತಮ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ₹1.5 ಲಕ್ಷ ಸ್ಕಾಲರ್‌ಶಿಪ್ ಅನ್ನು ಒದಗಿಸಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಕೋಟಕ್ ಕನ್ಯಾ ವಿದ್ಯಾರ್ಥಿವೇತನ/Kotak Kanya Scholarship 2025” ಎನ್ನುವ ಹೆಸರಿನ ಮೂಲಕ ವಿದ್ಯಾರ್ಥಿವೇತನವನ್ನು...

Hero Scholarship-ಹೀರೋ ಕಂಪನಿ ವತಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Hero Scholarship-ಹೀರೋ ಕಂಪನಿ ವತಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 16, 2025

ನಮ್ಮ ದೇಶದಲ್ಲಿನ ಜನಪ್ರಿಯ ಬೈಕ್ ತಯಾರಕ ಕಂಪನಿಯಲ್ಲಿ ಒಂದಾಗಿರುವ ಹೀರೋ ಗ್ರೂಪ್(Hero) ವತಿಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ನೆರವನ್ನು ಒದಗಿಸಲು ಸ್ಕಾಲರ್ ಶಿಪ್(Hero Scholarship) ಅನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೀರೋ ಗ್ರೂಪ್(Hero Groups) ಸಂಸ್ಥೆಯು ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್‌(Raman Kant Munjal Scholarships 2025-26)...

Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

August 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ದಿಮೆಯನ್ನು(Free Phenyl Soap Making Training) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಫಿನಾಯಿಲ್,ಮೇಣದಬತ್ತಿ,ಸೋಪ್ ಅಯಿಲ್,ಎನ್ವಲಪ್ ಕವರ್,ಪೇಪರ್ ಬ್ಯಾಗ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇದ್ದುಕೊಂಡು ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಲು...

Best Farmer Award-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Best Farmer Award-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

August 15, 2025

ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿಕ ಪ್ರಶಸ್ತಿ(Krishika Prashasti Application) ಯೋಜನೆಯಡಿ ಅರ್ಹ ರೈತ ಮತ್ತು ರೈತ ಮಹಿಳೆಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ...

Business Loan-ರಾಜ್ಯದ SC ST ಸಮುದಾಯದವರಿಗೆ ಗುಡ್ ನ್ಯೂಸ್! ಸ್ವಂತ ಉದ್ದಿಮೆಗೆ ₹2.0 ಲಕ್ಷ ಸಬ್ಸಿಡಿ!

Business Loan-ರಾಜ್ಯದ SC ST ಸಮುದಾಯದವರಿಗೆ ಗುಡ್ ನ್ಯೂಸ್! ಸ್ವಂತ ಉದ್ದಿಮೆಗೆ ₹2.0 ಲಕ್ಷ ಸಬ್ಸಿಡಿ!

August 15, 2025

SC,ST Business Loan: ಕರ್ನಾಟಕದ ಎಸ್ ಸಿ ಹಾಗೂ ಎಸ್ ಟಿ ಸಮುದಾಯದವರೆಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ! ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ತಮ್ಮ ಸ್ವಂತ ಪ್ರಾರಂಭಿಸಲು “ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ -ಐ.ಎಸ್.ಬಿ (ಬ್ಯಾಂಕ್‌ ಸಹಯೋಗದಲ್ಲಿ)” ಯೋಜನೆಯಡಿ ಒಟ್ಟು ಸಾಲದ ಮೊತ್ತಕ್ಕೆ ಶೇ 70% ರಷ್ಟು ಗರಿಷ್ಟ ರೂ ₹2.0 ಲಕ್ಷ...

Mobile Canteen Subsidy-ಮೊಬೈಲ್ ಕ್ಯಾಂಟಿನ್ ಸ್ಥಾಪನೆಗೆ ₹4.0 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Mobile Canteen Subsidy-ಮೊಬೈಲ್ ಕ್ಯಾಂಟಿನ್ ಸ್ಥಾಪನೆಗೆ ₹4.0 ಲಕ್ಷ ಸಹಾಯಧನ ಪಡೆಯಲು ಅರ್ಜಿ!

August 14, 2025

ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿವಿಧ ವರ್ಗಕ್ಕೆ ಸಂಬಂಧಪಟ್ಟ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಸ್ಥಾಪನೆ(Mobile Canteen Subsidy) ಮಾಡಲು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೆಚ್ಚುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪನ್ನಗಳನ್ನು(Food Business Subsidy Loan) ಮಾರಾಟ ಮಾಡುವ ಉದ್ದಿಮೆ ಕ್ಷೇತ್ರದಲ್ಲಿ ಹೆಚ್ಚು ಅವಕಾಶಗಳಿದ್ದು ಇದರನ್ವಯ...

Page 7 of 20