Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

April 12, 2026

ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ತೆಂಗು ಬೆಳೆಯನ್ನು ಬೆಳೆಯಲು ಇಚ್ಚೆಯನ್ನು ಹೊಂದಿರುವ ಆಸಕ್ತ ರೈತರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಹೊಸದಾಗಿ ತೆಂಗಿನ ತೋಟವನ್ನು(Coconut Farm) ಮಾಡಲು ರೈತರಿಗೆ ಸಬ್ಸಿಡಿಯನ್ನು ನೀಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಮುಖ್ಯವಾಗಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರನ್ನು ಗುರಿಯಾಗಿಸಿಕೊಂಡಿದೆ. ತೆಂಗಿನ...

BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

April 11, 2026

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL Card) ಪಡಿತರ ಚೀಟಿಗಳ ದುರ್ಬಳಕೆಗೆ ಬ್ರೇಕ್ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು(Karnataka Food Department) ಇಲಾಖೆಯು ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್ ಸೌಲಭ್ಯ ಪಡೆಯುತ್ತಿದ್ದ ಸುಮಾರು 14 ಲಕ್ಷ ಅನರ್ಹ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳನ್ನು ರದ್ದುಪಡಿಸುವ ಪ್ರಕ್ರಿಯೆಯು ಪ್ರಸ್ತುತ ರಾಜ್ಯಾದ್ಯಂತ ಅತ್ಯಂತ ಚುರುಕಿನಿಂದ ಸಾಗುತ್ತಿದೆ....

PUC Marks Card-ಪಿಯುಸಿ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ!

PUC Marks Card-ಪಿಯುಸಿ ಅಂಕಪಟ್ಟಿಯನ್ನು ಮೊಬೈಲ್‌ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ!

April 10, 2026

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ(2nd PUC Marks Card Download) ಫಲಿತಾಂಶವನ್ನು ದಿನಾಂಕ 09-04-2026 ರಂದು ಯಶಸ್ವಿಯಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, ಈಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡುವುದರ ಜೊತೆಗೆ ಅಧಿಕೃತ ಅಂಕಪಟ್ಟಿಯನ್ನು ಪಡೆಯಲು ಕಾತರರಾಗಿದ್ದಾರೆ. ಈ ಬಾರಿ...

Toll Plazas New Rules-ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ನಗದು ವ್ಯವಹಾರಕ್ಕೆ ಬ್ರೇಕ್: ಏಪ್ರಿಲ್ 10 ರಿಂದ ಹೊಸ ನಿಯಮ ಜಾರಿ!

Toll Plazas New Rules-ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ನಗದು ವ್ಯವಹಾರಕ್ಕೆ ಬ್ರೇಕ್: ಏಪ್ರಿಲ್ 10 ರಿಂದ ಹೊಸ ನಿಯಮ ಜಾರಿ!

April 8, 2026

ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ(NH Highway) ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 10 ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ(Toll Plazas) ನಗದು ಸ್ವೀಕೃತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಚಿವಾಲಯವು ಮಂಗಳವಾರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಡಿಜಿಟಲ್...

Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!

Open University Admission-ಮುಕ್ತ ವಿಶ್ವವಿದ್ಯಾನಿಲಯದಿಂದ ಶಿಕ್ಷಣವನ್ನು ಪಡೆಯಲು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10 ರವರೆಗೆ ಅವಕಾಶ!

April 6, 2026

ಬೆಂಗಳೂರು: ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸಿಹಿ ಸುದ್ದಿಯೊಂದನ್ನು ನೀಡಿದೆ. 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಯುಜಿಸಿ (UGC) ನಿರ್ದೇಶನದಂತೆ ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ. ಉದ್ಯೋಗದ ನಡುವೆ ಅಥವಾ ವೈಯಕ್ತಿಕ ಕಾರಣಗಳಿಂದ ನಿಯಮಿತ ಕಾಲೇಜುಗಳಿಗೆ ಹೋಗಲು ಸಾಧ್ಯವಾಗದ...

Voter List-2026: ಪರಿಷ್ಕೃತ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Voter List-2026: ಪರಿಷ್ಕೃತ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

April 6, 2026

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತವೂ ಅತ್ಯಂತ ಅಮೂಲ್ಯವಾದುದು. ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು 2026ರ ಪರಿಷ್ಕೃತ ಮತದಾರರ ಪಟ್ಟಿಯನ್ನು(Voter ID List) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ಕೇವಲ ಹಕ್ಕಲ್ಲ, ಅದು ನಿಮ್ಮ ಜವಾಬ್ದಾರಿಯೂ ಆಗಿದೆ. ಒಂದು ವೇಳೆ ಈ ಪಟ್ಟಿಯಲ್ಲಿ...

FID Number-ರಸಗೊಬ್ಬರ ಮಾಫಿಯಾಗೆ ‘ಫ್ರೂಟ್ಸ್’ ಬ್ರೇಕ್: ಇನ್ಮುಂದೆ FID ನಂಬರ್ ಇದ್ದರೆ ಮಾತ್ರ ಗೊಬ್ಬರ!

FID Number-ರಸಗೊಬ್ಬರ ಮಾಫಿಯಾಗೆ ‘ಫ್ರೂಟ್ಸ್’ ಬ್ರೇಕ್: ಇನ್ಮುಂದೆ FID ನಂಬರ್ ಇದ್ದರೆ ಮಾತ್ರ ಗೊಬ್ಬರ!

April 5, 2026

ಬೆಂಗಳೂರು: ರಾಜ್ಯದ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಕೃತಕ ಅಭಾವಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ಈಗ ಮಾಸ್ಟರ್ ಪ್ಲಾನ್ ರೂಪಿಸಿದೆ. ಇನ್ಮುಂದೆ ರೈತರು ರಸಗೊಬ್ಬರ ಪಡೆಯಲು ಕೇವಲ ಆಧಾರ್ ಕಾರ್ಡ್ ನೀಡಿದರೆ ಸಾಲದು, ಬದಲಿಗೆ ಕಡ್ಡಾಯವಾಗಿ ‘ಫ್ರೂಟ್ಸ್ ಐಡಿ’ (FID) ಹೊಂದಿರಲೇಬೇಕು. ಮುಂಗಾರು ಹಂಗಾಮು ಆರಂಭವಾಗುತ್ತಿರುವ ಬೆನ್ನಲ್ಲೇ ಈ ಹೊಸ...

SSLC Key Answer-SSLC ಪರೀಕ್ಷೆ 1ರ ಕೀ ಉತ್ತರಗಳು ಬಿಡುಗಡೆ: ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ!

SSLC Key Answer-SSLC ಪರೀಕ್ಷೆ 1ರ ಕೀ ಉತ್ತರಗಳು ಬಿಡುಗಡೆ: ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ!

April 4, 2026

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಕೀ ಉತ್ತರಗಳನ್ನು (Key Answers) ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್‌ನಲ್ಲಿ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ(SSLC and PUC Result) ಪ್ರಕ್ರಿಯೆಯು ಏಪ್ರಿಲ್ 5 ರಿಂದ 20 ರವರೆಗೆ ನಡೆಯಲಿದ್ದು, ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್...

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

April 4, 2026

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) ಸುವರ್ಣ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಈ ಸಂಸ್ಥೆಯು ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಆಯೋಜಿಸಿದೆ....

Bus Pass Application-ಏಪ್ರಿಲ್ 10ರವರೆಗೆ ಬಸ್ ಪಾಸ್ ಮಾನ್ಯತೆ ವಿಸ್ತರಣೆ, ಹೊಸ ಅರ್ಜಿ ಸಲ್ಲಿಕೆ ಹೇಗೆ?

Bus Pass Application-ಏಪ್ರಿಲ್ 10ರವರೆಗೆ ಬಸ್ ಪಾಸ್ ಮಾನ್ಯತೆ ವಿಸ್ತರಣೆ, ಹೊಸ ಅರ್ಜಿ ಸಲ್ಲಿಕೆ ಹೇಗೆ?

April 3, 2026

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸಾಮಾನ್ಯವಾಗಿ ಕಳೆದ ವರ್ಷ ಪಡೆದ ಬಸ್ ಪಾಸ್‌ಗಳ(Student Bus Pass Application) ಅವಧಿ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳುತ್ತಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಇನ್ನು ಕೂಡ ಹಲವು ಶೈಕ್ಷಣಿಕ ತರಗತಿಗಳು ಹಾಗೂ ಪರೀಕ್ಷೆಗಳು ಮುಗಿಯದ ಕಾರಣ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಳೆಯ...

Free Computer Courses-ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ!

Free Computer Courses-ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ!

April 2, 2026

ಬೆಂಗಳೂರು: ಉದಯಭಾನು ಕಲಾಸಂಘದ ವಜ್ರಮಹೋತ್ಸವದ ಅಂಗವಾಗಿ ಆಯೋಜನೆ ಮಾಡಿರುವ ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ(Free Computer Training) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜಧಾನಿಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ‘ಉದಯಭಾನು ಕಲಾಸಂಘ’ವು ತನ್ನ ವಜ್ರಮಹೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದ ಅಂಗವಾಗಿ ಸಮಾಜದ ಯುವಜನತೆಯನ್ನು ತಾಂತ್ರಿಕವಾಗಿ ಸಬಲೀಕರಿಸಲು ಸಂಸ್ಥೆಯು...

Government Office Timings-ಸರ್ಕಾರಿ ಕಚೇರಿಗಳ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆ!

Government Office Timings-ಸರ್ಕಾರಿ ಕಚೇರಿಗಳ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆ!

April 2, 2026

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರಖರತೆ ಹೆಚ್ಚುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ(Government Office Timings In Karnataka) ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 9 ಜಿಲ್ಲೆಗಳಲ್ಲಿ ಏಪ್ರಿಲ್...

Page 7 of 50