Breaking News

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

October 12, 2025

ಕೇಂದ್ರ ಸರಕಾರವು ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಾಥಮಿಕ ಹಂತದಲ್ಲಿ ಬಂಡವಾಳವನ್ನು ಪೂರೈಸಿಕೊಳ್ಳಲು ಬ್ಯಾಂಕ್ ಸಹಯೋಗದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಒದಗಿಸಲು ಪಿಎಂ ಸ್ವನಿಧಿ ಯೋಜನೆಯನ್ನು(PM Svanidi) ಜಾರಿಗೆ ತರಲಾಗಿದ್ದು, ಇಂದಿನ ಲೇಖನದಲ್ಲಿ ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರಿಗೆ ಪಿಎಂ ಸ್ವನಿಧಿ ಯೋಜನೆ(PM...

Dairy Farm Subsidy-ಹೈನುಗಾರಿಕೆ ಆರಂಭಿಸಲು ₹1.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Dairy Farm Subsidy-ಹೈನುಗಾರಿಕೆ ಆರಂಭಿಸಲು ₹1.25 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 14, 2025

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ವರ್ಗದ ನಿಗಮಗಳಿಂದ ಹೈನುಗಾರಿಕೆಯನ್ನು(Dairy Farm Subsidy Application) ಆರಂಭಿಸಲು ಎರಡು ಎಮ್ಮೆ ಅಥವಾ ಹಸುವನ್ನು ಖರೀದಿಸಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು(Dairy Farming Subsidy Yojane)ಕೃಷಿಕರಿಗೆ ಒಂದು ಸ್ಥಿರ...

Internship Program-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆ!ತಿಂಗಳಿಗೆ ರೂ 20,000/- ಗೌರವಧನ!

Internship Program-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆ!ತಿಂಗಳಿಗೆ ರೂ 20,000/- ಗೌರವಧನ!

August 13, 2025

ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ(Internship Program) ಅರ್ಹ ಮಹಿಳೆಯರಿಗೆ ಕೌಶಲ್ಯ ಕಲಿಕೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್” ಎಂಬ ಪ್ರಧಾನ ಮಂತ್ರಿಗಳ ಕಲ್ಪನೆಯನ್ನು ಕಾರ್ಯಗತಗೊಳಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಇಂಟರ್ನ್‌ಶಿಪ್ ಪ್ರೋಗ್ರಾಂನ್ನು(Govt internship...

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

BPL Card-ಶೀಘ್ರದಲ್ಲಿ ರಾಜ್ಯ ಸರಕಾರದಿಂದ 12.68 ಲಕ್ಷ ಅಕ್ರಮ BPL ಕಾರ್ಡ ರದ್ದು: ಸಚಿವ ಕೆ ಹೆಚ್ ಮುನಿಯಪ್ಪ!

August 13, 2025

ರಾಜ್ಯದಲ್ಲಿ 15.59 ಲಕ್ಷ ಫಲಾನುಭವಿಗಳನ್ನು ಒಳಗೊಂಡ 12.68 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು(Ration Card)ಪಟ್ಟಿ ಮಾಡಿದ್ದು, ಅವುಗಳನ್ನು ಶೀಘ್ರ ರದ್ದು ಮಾಡಲಾಗುವುದು. ಇಲ್ಲವೇ, ಎಪಿಎಲ್(APL) ಪಡಿತರಕ್ಕೆ ಪರಿವರ್ತಿಸಲಾಗುವುದು ಎಂದು ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ...

SIM Card Status-ನಿಮ್ಮ ಹೆಸರಿನ ಮೇಲೆ ಎಷ್ಟು ಸಿಮ್ ತೆಗೆದುಕೊಳ್ಳಲಾಗಿದೆ? ಈಗಲೇ ಚೆಕ್ ಮಾಡಿ!

SIM Card Status-ನಿಮ್ಮ ಹೆಸರಿನ ಮೇಲೆ ಎಷ್ಟು ಸಿಮ್ ತೆಗೆದುಕೊಳ್ಳಲಾಗಿದೆ? ಈಗಲೇ ಚೆಕ್ ಮಾಡಿ!

August 12, 2025

ಸಾರ್ವಜನಿಕರು ತಮ್ಮ ವೈಯಕ್ತಿಕ ದಾಖಲೆಗಳನ್ನು ನೀಡಿ ಯಾರಾದರೂ ಅನಧಿಕೃತವಾಗಿ ಸಿಮ್ ಅನ್ನು ಖರೀದಿ(SIM Card ) ಮಾಡಿರುವುದನ್ನು ಚೆಕ್ ಮಾಡಿಕೊಳ್ಳಲು ಹಾಗೂ ತಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡಗಳು ಇವೆ ಎನ್ನುವ ಮಾಹಿತಿಯನ್ನು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವ ಮಾಹಿತಿಯನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಮೊಬೈಲ್ ಸಿಮ್...

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

August 11, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಯಡಿ ಕುರಿ ಸಾಕಾಣಿಕೆ(Kuri Sakanike Loan) ಶೇ 50% ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿಯ ಜೊತೆಗೆ ಉಪಕಸುಬುಗಳಾದ ಹೈನುಗಾರಿಕೆ ಮತ್ತು ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು(Kuri Sakanike Subsidy...

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

August 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಡಿಸಿಎಸ್ ನಿರ್ದೇಶನಾಲಯ(ಇ-ಆಡಳಿತ)ದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರವನ್ನು(Grama One) ಆರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು(Grama One Center) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಗ್ರಾಮೀಣ ಭಾಗದ ಜನರು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು...

Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 10, 2025

2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ(Students Scholarship) ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ‌ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು(1 to 8th Scholarship Application) ಉನ್ನತ ಶಿಕ್ಷಣವನ್ನು ಪಡೆಯಲು ಈ ಯೋಜನೆಯ...

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

August 10, 2025

PM Surya Ghar Yojana: ಸ್ನೇಹಿತರೆ ನಿಮ್ಮ ಮನೆಗೆ ಕರೆಂಟ್ ಬಿಲ್ ಬಹಳ ಬರುತ್ತಿದೆಯೇ? ವಿದ್ಯುತ್ ಬಿಲ್ ಏರಿಕೆಯಾದಲ್ಲಿ ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟಲು ಬಹಳ ಸಮಸ್ಯೆ ಆಗುತ್ತಿದೆಯಾ ? ಚಿಂತಿಸಬೇಡಿ ಸ್ನೇಹಿತರೆ ನಿಮಗಾಗಿ ಕೇಂದ್ರ ಸರ್ಕಾರದಿಂದ ಪಿಎಂ ಸೂರ್ಯಘರ್ (PM Surya Ghar Scheme) ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ಅರ್ಜಿ...

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

August 9, 2025

ಸಮಾಜ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರೋತ್ಸಾಹಧನವನ್ನು(Prize Money Scholariship) ಒದಗಿಸಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಅಂಕಣದಲ್ಲಿ ಇಲಾಖೆಯಿಂದ ಪ್ರೋತ್ಸಾಹಧನವನ್ನು(Prize Money Scholariship Application) ಪಡೆಯಲು ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಮಾನದಂಡಗಳೇನು? ಆನ್ಲೈನ್ ಮೂಲಕ...

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 9, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿವಿಧ ಯೋಜನೆಯಡಿ ರಾಜ್ಯದಲ್ಲಿರುವ ಅಭಿವೃದ್ಧಿ ನಿಗಮಗಳಿಂದ ಸಬ್ಸಿಡಿಯನ್ನು(Ganga Kalyana Susbidy) ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ(Ganga Kalyana Scheme), ಭೂ ಒಡೆತನ ಯೋಜನೆ(Bhu Odetana), ಕುರಿ ಸಾಕಾಣಿಕೆ ಯೋಜನೆ(Sheep Farming Subsidy), ಸ್ವಾವಲಂಬಿ ಸಾರಥಿ(Swavalambi Sarati), ಫಾಸ್ಟ್ ಫುಡ್...

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

August 8, 2025

ಕರ್ನಾಟಕ ರಾಜ್ಯ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು(Karnataka Cabinet Meeting Highlights) ತೆಗೆದುಕೊಳ್ಳಲಾಗಿದ್ದು ಜಿಲ್ಲಾವಾರು ಹಂಚಿಕೆಯಾದ ಅನುದಾನದ ಕುರಿತು ವಾರ್ತಾ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಅಂಕಣದಲ್ಲಿ ನಿನ್ನೆ ನಡೆದ ಅಂದರೆ 07 ಆಗಸ್ಟ್ 2025 ರಂದು ರಾಜ್ಯ ಸರಕಾರದ ಸಚಿವ ಸಂಪುಟ...

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

August 8, 2025

ಸ್ನೇಹಿತರೆ ನೀವು ವೃದ್ಧರಾದ ಮೇಲೆ ಯಾವುದಾದರೂ ಪೆನ್ಷನ್ ಯೋಜನೆಗೆ(Atal pension scheme) ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ ಹಾಗಾದರೆ ಇಲ್ಲಿ ನೋಡಿ (Atal pension scheme) ಕೇಂದ್ರ ಸರ್ಕಾರ ನಿಮಗೆ ಅಂತಾನೆ ಜಾರಿ ತಂದಿದ್ದಾರೆ “ಅಟಲ್ ಪೆನ್ಷನ್ ಯೋಜನೆ” ನೀವು ಈ ಸ್ಕೀಮ್ ಗೆ ಈಗಲಿಂದಲೇ ಹಣವನ್ನು ಹೂಡಿಕೆ ಮಾಡಿದರೆ ನಿಮಗೆ 60 ವರ್ಷ ದಾಟಿದ ವೇಳೆಗೆ...

Page 8 of 20