Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Census-2026: ಇಂದಿನಿಂದ ಮೊಬೈಲ್ ಮೂಲಕ ಸ್ವಯಂ-ಜನಗಣತಿ ಆರಂಭ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

Census-2026: ಇಂದಿನಿಂದ ಮೊಬೈಲ್ ಮೂಲಕ ಸ್ವಯಂ-ಜನಗಣತಿ ಆರಂಭ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

April 1, 2026

ಬೆಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ 2027’ರ(Janaganati) ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಚಾಲನೆ ದೊರೆತಿದೆ. ಈ ಬಾರಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಮಾಹಿತಿ ನೀಡಲು ‘ಸ್ವಯಂ-ಗಣತಿ’ (Self-Enumeration) ಎಂಬ ವಿಶೇಷ ಸೌಲಭ್ಯವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಕರ್ನಾಟಕವೂ ಸೇರಿದಂತೆ ಆಯ್ದ ರಾಜ್ಯಗಳಲ್ಲಿ ಏಪ್ರಿಲ್ 1 ರಿಂದ...

Marriage Assistance Scheme-ಕಾರ್ಮಿಕ ಮಂಡಳಿಯಿಂದ 60,000 ರೂ ಮದುವೆ ಸಹಾಯಧನಕ್ಕೆ ಅರ್ಜಿ ಆಹ್ವಾನ!

Marriage Assistance Scheme-ಕಾರ್ಮಿಕ ಮಂಡಳಿಯಿಂದ 60,000 ರೂ ಮದುವೆ ಸಹಾಯಧನಕ್ಕೆ ಅರ್ಜಿ ಆಹ್ವಾನ!

March 31, 2026

ದಿನವಿಡೀ ಬೆವರು ಸುರಿಸಿ ಸುಂದರ ಕಟ್ಟಡಗಳನ್ನು ನಿರ್ಮಾಣ(Karmika Mandali) ಮಾಡಿ ತಮ್ಮ ಕುಟುಂಬವನ್ನು ಸಾಗಿಸುತ್ತಿರುವ ಕಾರ್ಮಿಕರಿಗೆ(Marriage Assistance Scheme In Karnataka) ತಮ್ಮ ಕುಟುಂಬದ ಶುಭ ಕಾರ್ಯಗಳನ್ನು ನೆರವೇರಿಸುವುದು ಅತಿ ದೊಡ್ಡ ಸವಾಲಾಗಿರುತ್ತದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳನ್ನು ಮಾಡುವುದು ಅತ್ಯಂತ ಕಷ್ಟದ ಸಂಗತಿ ಎಂದರೆ ತಪ್ಪಾಗದು ಆದ್ದರಿಂದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ವಿವಾಹ...

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

March 31, 2026

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲದ (LPG) ಅಭಾವವನ್ನು ನೀಗಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ವಿಶೇಷವಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಹೆಚ್ಚುವರಿ ಸಿಲಿಂಡರ್ ಪೂರೈಕೆಯ ಬಗ್ಗೆ ಅಂತಿಮ ತೀರ್ಮಾನ(LPG Cylinder News In Karnataka) ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ...

IRCTC Tourism-ರೈಲ್ವೆ ಇಲಾಖೆಯಿಂದ ಭರ್ಜರಿ ಗಿಫ್ಟ್: ಬೆಂಗಳೂರಿನಿಂದ ದೇಶ-ವಿದೇಶಗಳಿಗೆ ವಿಶೇಷ ಪ್ರವಾಸದ ಪ್ಯಾಕೇಜ್ ಘೋಷಣೆ!

IRCTC Tourism-ರೈಲ್ವೆ ಇಲಾಖೆಯಿಂದ ಭರ್ಜರಿ ಗಿಫ್ಟ್: ಬೆಂಗಳೂರಿನಿಂದ ದೇಶ-ವಿದೇಶಗಳಿಗೆ ವಿಶೇಷ ಪ್ರವಾಸದ ಪ್ಯಾಕೇಜ್ ಘೋಷಣೆ!

March 30, 2026

ಬೆಂಗಳೂರು: ಬೇಸಿಗೆ ರಜೆಯ ಮಜಾ ಅನುಭವಿಸಲು ಕಾಯುತ್ತಿರುವ ಪ್ರವಾಸಿಗರಿಗಾಗಿ ಐಆರ್‌ಸಿಟಿಸಿ (IRCTC) ಸುವರ್ಣಾವಕಾಶವೊಂದನ್ನು ತಂದಿದೆ. ಬೆಂಗಳೂರಿನಿಂದ ಹೊರಡುವ ವಿವಿಧ ಆಕರ್ಷಕ ವಿಮಾನ ಮತ್ತು ರೈಲು ಪ್ರವಾಸ ಪ್ಯಾಕೇಜ್‌ಗಳನ್ನು(Irctc Tour Package) ಇಲಾಖೆ ಪ್ರಕಟಿಸಿದ್ದು, ಶ್ರೀಲಂಕಾ, ನೇಪಾಳದಂತಹ ವಿದೇಶಿ ತಾಣಗಳ ಜೊತೆಗೆ ಕಾಶ್ಮೀರ ಮತ್ತು ಅರುಣಾಚಲ ಪ್ರದೇಶದಂತಹ ದೇಶದ ಪ್ರಮುಖ ಪ್ರವಾಸಿ ತಾಣಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ....

Janaganati-2027: ಎಪ್ರಿಲ್ 1ರಿಂದ ಡಿಜಿಟಲ್ ಜನಗಣತಿ! ನಿಮ್ಮ ಮೊಬೈಲ್‌ನಲ್ಲೇ ಮಾಹಿತಿ ದಾಖಲಿಸಲು ಸುವರ್ಣಾವಕಾಶ!

Janaganati-2027: ಎಪ್ರಿಲ್ 1ರಿಂದ ಡಿಜಿಟಲ್ ಜನಗಣತಿ! ನಿಮ್ಮ ಮೊಬೈಲ್‌ನಲ್ಲೇ ಮಾಹಿತಿ ದಾಖಲಿಸಲು ಸುವರ್ಣಾವಕಾಶ!

March 30, 2026

ಬೆಂಗಳೂರು: ದೇಶದ ಭವಿಷ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ-2027(Janaganati)’ ಪ್ರಕ್ರಿಯೆಗೆ ಈಗ ಚಾಲನೆ ಸಿಕ್ಕಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಪ್ರಕಟಣೆಯಂತೆ, ಎಪ್ರಿಲ್ 1 ರಿಂದ 15ರ ವರೆಗೆ ಸಾರ್ವಜನಿಕರು ವೆಬ್ ಪೋರ್ಟಲ್ ಮೂಲಕ ತಾವಾಗಿಯೇ (Self-Enumeration) ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಂತ್ರಜ್ಞಾನದ ಬಳಕೆಯೊಂದಿಗೆ ಈ ಬಾರಿ ಜನಗಣತಿಯು ಹೈಟೆಕ್ ರೂಪ...

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

March 29, 2026

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು(Karnataka Male Munsuchane) ನೀಡಲಾಗಿದೆ. ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ (Anti-cyclonic circulation) ಪ್ರಭಾವವು ಸದ್ಯಕ್ಕೆ ಕ್ಷೀಣಿಸುತ್ತಿದ್ದರೂ, ಇದರ ಪರಿಣಾಮವಾಗಿ ಏಪ್ರಿಲ್ ಮೊದಲ ವಾರದವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಕರಾವಳಿ ಮತ್ತು...

1st Standard Admission Age-1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st Standard Admission Age-1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ!

March 29, 2026

ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಯೇ ಒಂದನೇ ತರಗತಿ(1st Standard Admission Age). ಈ ಆರಂಭಿಕ ಹಂತದಲ್ಲಿ ಮಗುವಿನ ವಯಸ್ಸು ಮತ್ತು ಮಾನಸಿಕ ಬೆಳವಣಿಗೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಅನ್ವಯ, ಒಂದನೇ ತರಗತಿಗೆ ಸೇರಲು ಮಗುವಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮವಿದೆ. ಆದರೆ, ಕೇವಲ ಕೆಲವೇ ದಿನಗಳ...

SSLC Exam 2026-10ನೇ ತರಗತಿ ಅಂತಿಮ ಪರೀಕ್ಷೆ ತೃತೀಯ ಭಾಷೆ ಅಂಕಗಳ ಬದಲಿಗೆ ‘ಗ್ರೇಡ್’ ವ್ಯವಸ್ಥೆ ಜಾರಿ!

SSLC Exam 2026-10ನೇ ತರಗತಿ ಅಂತಿಮ ಪರೀಕ್ಷೆ ತೃತೀಯ ಭಾಷೆ ಅಂಕಗಳ ಬದಲಿಗೆ ‘ಗ್ರೇಡ್’ ವ್ಯವಸ್ಥೆ ಜಾರಿ!

March 28, 2026

ಬೆಂಗಳೂರು: ರಾಜ್ಯದ ಹತ್ತನೇ ತರಗತಿ ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ(SSLC Exam 2026) ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ಕ್ರಾಂತಿಕಾರಿ ನಿರ್ಧಾರವನ್ನು ಕೈಗೊಂಡಿದ್ದು, ಇನ್ಮುಂದೆ ತೃತೀಯ ಭಾಷೆಯ ವಿಷಯಗಳಿಗೆ ಅಂಕಗಳ ಬದಲಾಗಿ ‘ಗ್ರೇಡಿಂಗ್’ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರದಿಂದಾಗಿ ಹಿಂದಿ, ಸಂಸ್ಕೃತ ಅಥವಾ ಉರ್ದುವಿನಂತಹ...

Labour Card-ಕಾರ್ಮಿಕ ಕಾರ್ಡ ಪಡೆಯುವುದು ಹೇಗೆ? ಇದರ ಪ್ರಯೋಜನಗಳೇನು?

Labour Card-ಕಾರ್ಮಿಕ ಕಾರ್ಡ ಪಡೆಯುವುದು ಹೇಗೆ? ಇದರ ಪ್ರಯೋಜನಗಳೇನು?

March 28, 2026

ನಮ್ಮ ನಾಡಿನ ಅಭಿವೃದ್ಧಿಯಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಅನನ್ಯವಾದುದು. ಸುಡುವ ಬಿಸಿಲು, ಮಳೆ ಎನ್ನದೆ ಬೆವರು ಸುರಿಸಿ ಭವ್ಯ ಕಟ್ಟಡಗಳನ್ನು ನಿರ್ಮಿಸುವ ಶ್ರಮಿಕ ವರ್ಗದ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಸರ್ಕಾರವು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ’ಯ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಸೌಲಭ್ಯಗಳನ್ನು ಪಡೆಯಲು ‘ಕಾರ್ಮಿಕ ಕಾರ್ಡ್’ (Labour Card) ಅತ್ಯಗತ್ಯವಾಗಿದ್ದು,...

CCTV Installation Training-ಉಚಿತ ಸಿಸಿಟಿವಿ ತರಬೇತಿಗೆ ಅರ್ಜಿ ಆಹ್ವಾನ!ಇಂದೇ ಅರ್ಜಿ ಸಲ್ಲಿಸಿ!

CCTV Installation Training-ಉಚಿತ ಸಿಸಿಟಿವಿ ತರಬೇತಿಗೆ ಅರ್ಜಿ ಆಹ್ವಾನ!ಇಂದೇ ಅರ್ಜಿ ಸಲ್ಲಿಸಿ!

March 27, 2026

ಇಂದಿನ ಆಧುನಿಕ ಯುಗದಲ್ಲಿ ಭದ್ರತಾ ವ್ಯವಸ್ಥೆಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಕುಮಟಾದಲ್ಲಿ ಹದಿನೈದು ದಿನಗಳ ಕಾಲ ‘ಸಿಸಿಟಿವಿ ಕ್ಯಾಮೆರಾ ಇನ್‌ಸ್ಟಾಲೇಷನ್/CCTV Installation Training, ಸೆಕ್ಯೂರಿಟಿ ಅಲಾರ್ಮ್ ಹಾಗೂ ಸ್ಮೋಕ್ ಡಿಟೆಕ್ಟರ್’ ಅಳವಡಿಕೆಯ ಕುರಿತು ವಿಶೇಷ...

Pension Scheme-ಪಿಂಚಣಿದಾರರ ಗಮನಕ್ಕೆ: ಇನ್ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ದಾಖಲೆ ಸಲ್ಲಿಕೆ ಕಡ್ಡಾಯ! ತಪ್ಪಿದರೆ ಹಣ ಸ್ಥಗಿತ!

Pension Scheme-ಪಿಂಚಣಿದಾರರ ಗಮನಕ್ಕೆ: ಇನ್ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ದಾಖಲೆ ಸಲ್ಲಿಕೆ ಕಡ್ಡಾಯ! ತಪ್ಪಿದರೆ ಹಣ ಸ್ಥಗಿತ!

March 27, 2026

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇದೀಗ ಮಹತ್ವದ ಸೂಚನೆಯೊಂದನ್ನು ನೀಡಲಾಗಿದೆ. ರಾಜ್ಯದ ಲಕ್ಷಾಂತರ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರು ತಮ್ಮ ಮಾಸಿಕ ಪಿಂಚಣಿಯನ್ನು(Pension Scheme Latest News) ಯಾವುದೇ ಅಡೆತಡೆಯಿಲ್ಲದೆ ಪಡೆಯಲು ಈಗ ಒಂದು ಪ್ರಮುಖ ಕೆಲಸವನ್ನು ಮಾಡಬೇಕಿದೆ. ಸರ್ಕಾರದ ಹೊಸ ನಿಯಮದಂತೆ ಪಿಂಚಣಿ...

Government Holiday-ಸರಕಾರಿ ರಜಾ ದಿನದಲ್ಲಿ ಮಹತ್ವದ ಬದಲಾವಣೆ! ತಪ್ಪದೇ ಈ ಸುದ್ದಿ ನೋಡಿ!

Government Holiday-ಸರಕಾರಿ ರಜಾ ದಿನದಲ್ಲಿ ಮಹತ್ವದ ಬದಲಾವಣೆ! ತಪ್ಪದೇ ಈ ಸುದ್ದಿ ನೋಡಿ!

March 26, 2026

ಕರ್ನಾಟಕ ರಾಜ್ಯ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ(Government Holiday News) ಪಟ್ಟಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಈ ಮೊದಲು ಮಾರ್ಚ್ ತಿಂಗಳ ಕೊನೆಯಲ್ಲಿ ನಿಗದಿಯಾಗಿದ್ದ ಮಹಾವೀರ ಜಯಂತಿಯ ರಜೆಯನ್ನು ಈಗ ಬೇರೆ ದಿನಾಂಕಕ್ಕೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಇಂದು (ಮಾರ್ಚ್ 26, 2026) ಈ...

Page 8 of 50