Agriculture

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 25, 2026

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ,ಸರಕು ವಾಹನ ಅಥವಾ ಆಟೋ ರಿಕ್ಷಾ ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು...

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

June 26, 2026

ರಾಜ್ಯದ ರೈತ ಬಾಂಧವರೇ, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಹಾಗೂ ಬರಗಾಲದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟ ಅನುಭವಿಸುವುದು ಸಾಮಾನ್ಯವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ರೈತರ ಕೈಹಿಡಿಯುವುದೇ ಬೆಳೆ ವಿಮೆ (Crop Insurance). ತಾವು ಕಷ್ಟಪಟ್ಟು ಬೆಳೆದ ಬೆಳೆಗೆ ಹಾನಿಯಾದಾಗ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಬೆಳೆ ವಿಮೆ ಯೋಜನೆಯನ್ನು ಜಾರಿಗೆ...

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

June 21, 2026

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಮನೆ ಅಥವಾ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಂಡು, ಸ್ವಾಧೀನಾನ್ಭವ ಪ್ರಮಾಣಪತ್ರ (ಒಕ್ಯುಪೆನ್ಸಿ ಸರ್ಟಿಫಿಕೇಟ್ – O.C) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ಸಿಗದೆ ಪರದಾಡುತ್ತಿದ್ದ ಲಕ್ಷಾಂತರ ನಾಗರಿಕರಿಗೆ ರಾಜ್ಯ ಸರ್ಕಾರವು ಅತ್ಯಂತ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ...

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

June 20, 2026

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(RWBCIS)ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ರಾಜ್ಯ ಮತ್ತು ಕೇಂದ್ರ ಹಾಗೂ ವಿಮಾ ಕಂಪನಿ ಸಹಯೋಗದಲ್ಲಿ ಆನ್ಲೈನ ಮೂಲಕ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಮುಖವಾಗಿ ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ...

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

June 19, 2026

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ರೂ. 2,000 ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪ್ರಧಾನ ಮಂತ್ರಿ(PM-Kisan 23th Installment Date) ನರೇಂದ್ರ ಮೋದಿ ಅವರು ರೈತರ ಖಾತೆಗೆ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು...

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

June 16, 2026

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರಾಜ್ಯದಲ್ಲಿ ರೈತರು ಬೆಳೆಯುವ ಬೆಳೆಗಳಿಗೆ ಪ್ರತಿ ವರ್ಷವು ಸಹ ಬೆಳೆ ವಿಮಾ(Bele Vime Yojane Application) ಸೌಲಭ್ಯವನ್ನು ಒದಗಿಸಲಾಗುತ್ತದೆ ಇದೇ ಮಾದರಿಯಲ್ಲಿ 2026-27ನೇ ಸಾಲಿನ ಮುಂಗಾರು ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

June 11, 2026

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ವಲಯವು ಇಂದು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಆವಿಷ್ಕಾರಗಳೊಂದಿಗೆ ವಿನೂತನ ರೂಪವನ್ನು ಪಡೆದುಕೊಳ್ಳುತ್ತಿದೆ. ಹವಾಮಾನ ವೈಪರೀತ್ಯ, ಮಳೆಯ ಅಭಾವ ಹಾಗೂ ಇನ್ನಿತರೆ ಸವಾಲುಗಳನ್ನು ಮೆಟ್ಟಿ ನಿಂತು ಅನ್ನದಾಸೋಹ ನಡೆಸುತ್ತಿರುವ ರೈತರು ನಮ್ಮ ನಾಡಿನ ನಿಜವಾದ ಹೀರೋಗಳು. ಇಂತಹ ರೈತರ ಶ್ರಮ, ಸಾಧನೆ ಮತ್ತು ಕೃಷಿಯಲ್ಲಿ(Farmer Award) ಅವರು ಅಳವಡಿಸಿಕೊಂಡಿರುವ ವೈವಿಧ್ಯಮಯ...

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

June 1, 2026

ಬೀದರ್: ಗ್ರಾಮೀಣ ಭಾಗದ ಯುವಜನತೆಗೆ ಸ್ವಯಂ ಉದ್ಯೋಗ ಹಾಗೂ ಪಶುಸಂಗೋಪನಾ ಕ್ಷೇತ್ರದಲ್ಲಿ ವೃತ್ತಿ ಬದುಕನ್ನು ಕಂಡುಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KVAFSU) 2026-2027ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಅವಧಿಯ “ಡಿಪ್ಲೋಮಾ ಪಶುಸಂಗೋಪನೆ/Veterinary Diploma” ಕೋರ್ಸ್ ಪ್ರವೇಶಾತಿಗಾಗಿ ಅಧಿಕೃತವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ....

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

May 31, 2026

ಬೆಂಗಳೂರು: ರಾಜ್ಯದ ರೈತರ ಆರ್ಥಿಕ ಪ್ರಗತಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಉತ್ತೇಜನ ನೀಡಿದೆ. ಬಾಳೆ ಇಳುವರಿಯಲ್ಲಿ(Tissue Culture Banana) ಕರ್ನಾಟಕವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ, ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ಸುಧಾರಿತ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (ಟಿಶ್ಯೂ ಕಲ್ಚರ್) ಬಾಳೆ ಸಸಿಗಳನ್ನು ಬಳಸುವಂತೆ ಇಲಾಖೆಯು ರೈತರಲ್ಲಿ ವಿನಂತಿಸಿದೆ. ಪ್ರಸ್ತುತ ದೇಶದ ಸರಾಸರಿ ಬಾಳೆ...

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

May 24, 2026

ಇನ್ಮುಂದೆ ರೈತರು ತಮ್ಮ ತೋಟ ಹಾಗೂ ಜಮೀನುಗಳಿಗೆ ಕೆರೆಯ ಹೂಳು ಮಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ಸಣ್ಣ ನೀರಾವರಿ ಇಲಾಖೆಯ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗಿದೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರೈತರು ಅನುಮತಿ ಪಡೆದ ನಂತರವಷ್ಟೇ ಕೆರೆಯಿಂದ ಮಣ್ಣನ್ನು ತುಂಬಿಕೊಳ್ಳಬೇಕೆಂದು ಇಲಾಖೆಯು ಕಟ್ಟುನಿಟ್ಟಿನ ಆದೇಶ...

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

FID Number-ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು FID ನಂಬರ್ ಗೆ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಕಡ್ಡಾಯ!

May 23, 2026

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ‘ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ’ (PMFBY) ಅಡಿಯಲ್ಲಿ ಪ್ರಕೃತಿ ವಿಕೋಪ, ಕೀಟಬಾಧೆ ಅಥವಾ ಬರಗಾಲದಿಂದ ಹಾನಿಗೊಳಗಾಗುವ ಬೆಳೆಗಳಿಗೆ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಪ್ರಮುಖ ನಿಯಮವೊಂದನ್ನು ಕಡ್ಡಾಯಗೊಳಿಸಿದೆ. ರೈತರು ತಾವು ಬೆಳೆದಿರುವ ಎಲ್ಲಾ...

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

MPS Price-2026: ರೈತರಿಗೆ ಕೇಂದ್ರದ ಬಂಪರ್ ಕೊಡುಗೆ: ರಾಗಿ ಸೇರಿದಂತೆ 14 ಮುಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ!

May 21, 2026

ನವದೆಹಲಿ: ನೈಋತ್ಯ ಮುಂಗಾರು ಹಂಗಾಮು ಆರಂಭಕ್ಕೂ ಮುನ್ನವೇ ದೇಶದ ಅನ್ನದಾತರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ(PM Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA) 2026-27ರ ಮಾರುಕಟ್ಟೆ ಋತುವಿಗಾಗಿ(MPS Price List 2026) ರಾಗಿ, ಭತ್ತ, ಜೋಳ, ಹತ್ತಿ ಸೇರಿದಂತೆ ಒಟ್ಟು 14 ಪ್ರಮುಖ...

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

May 11, 2026

ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ(Karnataka Weather) ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ(Today Bengaluru Weather) ಉತ್ತಮ ಮಳೆಯಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಹಿರೇಮೊರಬ ವ್ಯಾಪ್ತಿಯ ರಟ್ಟಿಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಅಂದರೆ 52 ಮಿಲಿ ಮೀಟರ್ ಮಳೆ ದಾಖಲಾಗುವ ಮೂಲಕ ವರುಣ ಅಬ್ಬರಿಸಿದ್ದಾನೆ. ಇನ್ನುಳಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ...

Page 1 of 27