Agriculture

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

May 24, 2026

ಇನ್ಮುಂದೆ ರೈತರು ತಮ್ಮ ತೋಟ ಹಾಗೂ ಜಮೀನುಗಳಿಗೆ ಕೆರೆಯ ಹೂಳು ಮಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ಸಣ್ಣ ನೀರಾವರಿ ಇಲಾಖೆಯ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗಿದೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರೈತರು ಅನುಮತಿ ಪಡೆದ ನಂತರವಷ್ಟೇ ಕೆರೆಯಿಂದ ಮಣ್ಣನ್ನು ತುಂಬಿಕೊಳ್ಳಬೇಕೆಂದು ಇಲಾಖೆಯು ಕಟ್ಟುನಿಟ್ಟಿನ ಆದೇಶ...

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

March 14, 2026

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪಂಪ್‌ಸೆಟ್‌ಗಳನ್ನು(Krishi Pump Set) ಸಕ್ರಮಗೊಳಿಸಲು ರಾಜ್ಯ ಸರ್ಕಾರ ಈಗ ಅಂತಿಮ ಅವಕಾಶವನ್ನು ನೀಡಿದೆ. ಅಕ್ರಮ ಪಂಪ್‌ಸೆಟ್‌ಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ಅಧಿಕೃತವಾಗಿ ನೋಂದಣಿ ಮಾಡಿಸಿ, ಸಕ್ರಮಗೊಳಿಸಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ನಿಗದಿತ ಗಡುವಿನೊಳಗೆ ಸಕ್ರಮ...

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

March 12, 2026

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕರಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ತೋಟಗಾರಿಕೆ ಇಲಾಖೆಯ(Karnataka Horticulture Department) ವಿಸ್ತರಣೆ ಯೋಜನೆಯಡಿ 2026-27ನೇ ಸಾಲಿನಲ್ಲಿ 10 ತಿಂಗಳ ಉಚಿತ ವಸತಿ ಸಹಿತ ತೋಟಗಾರಿಕೆ ತರಬೇತಿಯನ್ನು(Horticulture training application) ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಧುನಿಕ ಬೇಸಾಯ ಕ್ರಮಗಳನ್ನು ಕಲಿಯುವ ಮೂಲಕ ಸ್ವಯಂ ಉದ್ಯೋಗ...

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

March 11, 2026

ದೇಶದ ಬೆನ್ನೆಲುಬಾದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಬರುವ ಮಾರ್ಚ್ 13, 2026 ರಂದು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

February 26, 2026

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭೂ ದಾಖಲೆಗಳ ನಿರ್ವಹಣೆಯಲ್ಲಿ ಒಂದು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಈ ಹಿಂದೆ ಜಮೀನಿನ ಹಕ್ಕು ಬದಲಾವಣೆ ಅಥವಾ ‘ಮ್ಯುಟೇಶನ್’ (Mutation) ಪ್ರಕ್ರಿಯೆಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ತಂತ್ರಜ್ಞಾನದ ಬಳಕೆಯಿಂದ ಈ ಇಡೀ ವ್ಯವಸ್ಥೆಯನ್ನು ‘ಸ್ವಯಂಚಾಲಿತ’ (Auto Approval) ಗೊಳಿಸಲಾಗಿದ್ದು, ಭ್ರಷ್ಟಾಚಾರಕ್ಕೆ...

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

February 22, 2026

ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ರೈತ ಬಾಂಧವರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ‘ರೈತರ ಐಡಿ’ (Farmer ID) ನೀಡುವ ಪ್ರಕ್ರಿಯೆಗೆ ಪೂರಕವಾಗಿ, ಈಗಾಗಲೇ ರಾಜ್ಯ ಸರ್ಕಾರದ FID ಮತ್ತು PMK ID ಹೊಂದಿರುವ ಎಲ್ಲಾ ರೈತರು ತಮ್ಮ ವಿವರಗಳನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಕೊಳ್ಳಬೇಕಿದೆ.  ಈ ಪ್ರಕ್ರಿಯೆಯು ಕೇವಲ ಔಪಚಾರಿಕತೆಯಲ್ಲ, ಬದಲಿಗೆ ಸರ್ಕಾರದ...

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

February 21, 2026

ನಮ್ಮ ಕರ್ನಾಟಕದ ನಂಬರ್ 1 ದಿನಪತ್ರಿಕೆಗಳಲ್ಲಿ ಒಂದಾದ “ವಿಜಯ ಕರ್ನಾಟಕ” ಸತತ 8 ವರ್ಷಗಳಿಂದ(Krishi Sadhaka 2026) ಸಾಧಕ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುತ್ತಿದ್ದು ಈ ವರ್ಷವೂ ಸಹ ‘ವಿ-ಸೂಪರ್ ಸ್ಟಾರ್ ರೈತ 2025-26’ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 28 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ...

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

February 17, 2026

ಇಂದಿನ ಡಿಜಿಟಲ್ ಯುಗದಲ್ಲಿ ಕಂದಾಯ ಇಲಾಖೆಯು ರೈತರಿಗೆ ಹಲವಾರು ಸೌಲಭ್ಯಗಳನ್ನು ಬೆರಳ ತುದಿಯಲ್ಲಿ ನೀಡುತ್ತಿದೆ. ಒಂದು ಕಾಲದಲ್ಲಿ ಜಮೀನಿನ ದಾಖಲೆಗಳಿಗಾಗಿ(Sketch), ಅದರಲ್ಲೂ ಮುಖ್ಯವಾಗಿ ಜಮೀನಿನ ನಕ್ಷೆ ಅಥವಾ ಸ್ಕೆಚ್ ಪ್ರತಿಗಾಗಿ ರೈತರು ತಾಲ್ಲೂಕು ಕಚೇರಿ ಅಥವಾ ಸರ್ವೆ ಇಲಾಖೆಯ ಮುಂದೆ ದಿನಗಟ್ಟಲೆ ಅಲೆಯಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ‘ಭೂಮಿ’...

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

February 11, 2026

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ದಶಕಗಳಿಂದ ಅತ್ಯಂತ ಕೆಳಹಂತದಲ್ಲಿ ಶ್ರಮಿಸುತ್ತಿರುವ ಗ್ರಾಮ ಸಹಾಯಕರ(Grama Sahayaka) ಪಾಲಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಸೇವೆಯಿಂದ ನಿವೃತ್ತಿ ಹೊಂದಿದಾಗ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಸಂದರ್ಭದಲ್ಲಿ ಗ್ರಾಮ ಸಹಾಯಕರ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ರೂ. 5.00 ಲಕ್ಷಗಳ ಇಡಿಗಂಟು (Lumpsum amount) ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಕೃತ...

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

February 9, 2026

ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣವನ್ನು ಉತ್ತೇಜಿಸಲು ಸರ್ಕಾರವು ಅನೇಕ ಯೋಜನೆಗಳನ್ನು(PM Kisan Tractor Scheme Fact Check) ಜಾರಿಗೆ ತರುತ್ತಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂತಹ ಯೋಜನೆಗಳ ಹೆಸರನ್ನು ಬಳಸಿಕೊಂಡು ರೈತರನ್ನು ದಾರಿ ತಪ್ಪಿಸುವ ಮತ್ತು ಅವರ ಹಣ ಲೂಟಿ ಮಾಡುವ ಜಾಲವೊಂದು ಸಕ್ರಿಯವಾಗಿದೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಕೃಷಿ ಇಲಾಖೆಯು ರೈತರಿಗೆ...

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

February 6, 2026

ಪ್ರಧಾನ ಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಯ ರೈತರ ಖಾತೆಗೆ ಈ ಬಾರಿಯ ಮುಂಗಾರು ಹಂಗಾಮಿನ ಮತ್ತು ಕಳೆದ 2024 ವರ್ಷದ ಬೆಳೆ ವಿಮೆ ಪರಿಹಾರದ(Crop Insurance) ಹಣವು ಜಮಾ ಅಗುತ್ತಿದ್ದು ರೈತರು ತಮ್ಮ ಮೊಬೈಲ್ ಮೂಲಕ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಬೆಳೆ ವಿಮೆ ಪರಿಹಾರದ ಹಣ ಜಮಾ...

Page 1 of 25