Agriculture

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

February 2, 2026

ರೈತರು ದೇಶದ ಬೆನ್ನೆಲುಬು ಎಂಬ ದ್ಯೇಯ ವ್ಯಾಕ್ಯೆಯಂತೆ ನಮ್ಮ ದೇಶದಲ್ಲಿರುವ ರೈತರನ್ನು ಸ್ವಾವಲ್ಂಬಿಗಳನ್ನಾಗಿ ಮಾಡಲು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ(Kisan Tractor Subsidy Scheme) ತಂದಿದ್ದು, ಅದರಲ್ಲಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಟ್ರ್ಯಾಕ್ಟರ್ ಖರೀದಿ ಮಾಡಲು 50% ಸಬ್ಸಿಡಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ರೈತರಿಗೂ ಸಹ ತಮ್ಮದೇ...

Agriculture Jobs-ತೋಟದ ಕೆಲಸಕ್ಕೆ ದಂಪತಿ ಬೇಕಾಗಿದ್ದಾರೆ!

Agriculture Jobs-ತೋಟದ ಕೆಲಸಕ್ಕೆ ದಂಪತಿ ಬೇಕಾಗಿದ್ದಾರೆ!

June 27, 2025

ಕೃಷಿಯಲ್ಲಿ ಆಸಕ್ತಿ ಮತ್ತು ಅನುಭವವನ್ನು ಹೊಂದಿರುವ ಹಾಗೂ ಕೆಲಸಕ್ಕಾಗಿ ಹುಡುಕುತ್ತಿರುವ ಉದ್ಯೋಗ(Agriculture Jobs) ಆಕಾಂಕ್ಷಿಗಳಿಗೆ ಇಂದಿನ ಈ ಲೇಖನದಲ್ಲಿ ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡಿದ್ದು, ನಾಲ್ಕು ಸ್ಥಳಗಳಲ್ಲಿ ಈ ರೀತಿಯ ಕೆಲಸಕ್ಕೆ ಕೆಲಸಗಾರರು ಬೇಕಾಗಿದ್ದು ಇದರ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಪ್ರಸ್ತುತ ನಮ್ಮ ಪುಟಕ್ಕೆ ಈ ಮಾಹಿತಿಯು ಲಭ್ಯವಾಗಿದ್ದು ನಿಜವಾಗಿಯೂ ಕೆಲಸ(Krishi) ಮಾಡಲು ಆಸಕ್ತಿಯಿರುವ...

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

Crop Advisory-ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಈ ಕ್ರಮ ಅನುಸರಿಸಿ!

June 25, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ(Agriculture Deparment) ರೈತರಿಗೆ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಉತ್ತಮವಾಗಿ ಬೆಳೆಯನ್ನು ನಿರ್ವಹಣೆ(Crop Advisory) ಮಾಡಲು ಅತೀಯಾದ ಮಳೆಯಿಂದ ಬೆಳೆ ಚೇತರಿಸಿಕೊಳ್ಳಲು ರೈತರು ಅನುಸರಿಸಬೇಕಾದ ಪ್ರಮುಖ ಕ್ರಮಗಳ ಕುರಿತು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ನೂತನ ಪ್ರಕಟಣೆಯನ್ನು ಹೊರಡಿಸಿದ್ದು, ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ...

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Adike Bele Vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

June 25, 2025

ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಸಹಯೋಗದಲ್ಲಿ(Crop Insurance) ಅಡಿಕೆ,ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ವಿಮೆಯನ್ನು(Adike Bele vime) ಮಾಡಿಸಲು ಆಸಕ್ತ ರೈತರಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ(Horticulture Crop Insurance) ಬೆಳೆ ವಿಮೆ...

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Chaff Cutter Scheme-ಉಚಿತ ಮೇವು ಕತ್ತರಿಸುವ ಯಂತ್ರ ಪಡೆಯಲು ಅರ್ಜಿ ಆಹ್ವಾನ!

June 24, 2025

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಗಣಿಗಾರಿಕೆ ಪ್ರದೇಶದಲ್ಲಿ ವಾಸವಾಗಿರುವ ಸಂತ್ರಸ್ತರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಹೈನುಗಾರಿಕೆಯನ್ನು ಆರಂಭಿಸಲು ಇಲಾಖೆಯಿಂದ ಉಚಿತವಾಗಿ ಹಸು ಮತ್ತು ಎಮ್ಮೆ ಹಾಗೂ ಮೇವು ಕತ್ತರಿಸುವ ಯಂತ್ರವನ್ನು(Chaff Cutter Subsidy Scheme) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಅರ್ಹ ರೈತರಿಗೆ ಈ ಯೋಜನೆಯಡಿ(Free Chaff Cutter Scheme) ಸೌಲಭ್ಯವನ್ನು ಪಡೆಯಲು ಅವಕಾಶವಿದ್ದು...

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

June 20, 2025

ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ರೈತರಿಗೆ ತಮ್ಮ ಬಳಿಯಿರುವ ವಿವಿಧ ಬಗ್ಗೆಯ ನರ್ಸರಿ ಸಸ್ಯಗಳನ್ನು(Garden Plants) ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ(GKVK...

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Parihara-ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

June 18, 2025

ರಾಜ್ಯ ಸರ್ಕಾರದಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ(Parihara-2025) ಕಳೆದ 1 ತಿಂಗಳಿನಿಂದ ಉಂಟಾದ ಮನೆ ಮತ್ತು ಬೆಳೆ ಹಾನಿಗಳಿಗೆ ಅರ್ಹ ಅರ್ಜಿದಾರರಿಗೆ ಪರಿಹಾರದ ಹಣವನ್ನು ಒದಗಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಹಯೋಗದಲ್ಲಿ ಅತಿವೃಷ್ಟಿ / ಪ್ರವಾಹದಿಂದ...

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಕೆಳದಿ...

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

PMFME Scheme-ಕೃಷಿ ಇಲಾಖೆಯಿಂದ ಸ್ವಂತ ಉದ್ದಿಮೆ ಸ್ಥಾಪನೆಗೆ 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

June 13, 2025

ನಿನ್ನೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಭಾತರ ಸರ್ಕಾರದ ಆಹಾರ ಸಂಸ್ಕರಣಾ ಉದ್ಯಮ ಮಂತ್ರಾಲಯ, ಖೇತಿವಾಲಾಸ್ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ವತಿಯಿಂದ ಹಮ್ಮಿಕೊಂಡಿದ್ದ “ಕೃಷಿ ಜಾಗೃತಿ” ಕಾರ್ಯಗಾರದ ಉದ್ಘಾಟನೆ ಹಾಗೂ ಖೇತಿ ಪ್ರಶಸ್ತಿ ಪುರಸ್ಕøತರಾದ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು PMFME...

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

Crop Insurance-2025: ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ!

June 12, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Fasal Bhima Yojane) ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಜ್ಯ ಮತ್ತು ಕೇಂದ್ರ ಸಹಯೋಗದಲ್ಲಿ ರೈತರಿಗೆ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Crop Insurance-2025) ಒದಗಿಸಲು ಫಸಲ್ ಬೀಮಾ ಯೋಜನೆಯನ್ನು...

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

June 6, 2025

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈಗಾಗಲೇ ರೈತರ ಖಾತೆಗೆ 19ನೇ ಕಂತಿನ ಹಣವನ್ನು ಕಳೆದ ಫೆಬ್ರವರಿ-2025 ತಿಂಗಳಲ್ಲಿ ವರ್ಗಾವಣೆ ಮಾಡಲಾಗಿದ್ದು ಪ್ರಸ್ತುತ 20ನೇ ಕಂತಿನ(PM-Kisan 20th installment) ಹಣ ಜಮಾ ಮಾಡುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ಭಾರತ ಸರ್ಕಾರದ ಪ್ರಮುಖ...

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

June 4, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಉಚಿತವಾಗಿ ಬೋರ್ವಲ್(Borewell subsidy) ಅನ್ನು ಕೊರೆಸಲು ಅರ್ಹ ರೈತರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಜಮೀನಿನಲ್ಲಿ ತೋಟಕಾರಿಗೆ ಬೆಳೆಗಳನ್ನು ಹಾಕಿ ಆರ್ಥಿಕವಾಗಿ...

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

June 3, 2025

ತೋಟಗಾರಿಕೆ ಇಲಾಖೆಯಿಂದ ಪ್ರಸ್ತುತ ವರ್ಷದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ್ ಅಭಿಯಾನ ತಾಳೆ ಬೆಳೆ(Oil Palm Subsidy Yojana) ಯೋಜನೆಯಡಿ ಸಬ್ಸಿಡಿಯಲ್ಲಿ ತಾಳೆ ಕೃಷಿಯನ್ನು ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಾಳೆ ಬೆಳೆಯನ್ನು(Thale subsidy yojane) ಬೆಳೆಯಲು ತೋಟಗಾರಿಕೆ ಇಲಾಖೆಯಿಂದ(Karnataka Horticulture Department)ಆರ್ಥಿಕ ನೆರವನ್ನು ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಲು...

Page 10 of 22