Agriculture

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

February 23, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಅರ್ಹ ರೈತರಿಗೆ ತರಕಾತಿ ಬೀಜದ ಕಿಟ್ ಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯ ಮೂಲಕ ತರಕಾರಿ ಕೃಷಿಯನ್ನು ಮಾಡುವ ರೈತರಿಗೆ ಬೀಜಗಳನ್ನು(Free Vegetable Seed Kit) ವಿತರಣೆ ಮಾಡುವ ಮೂಲಕ...

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

February 21, 2025

ಜಮೀನಿನ ಸರ್ವೆ ನಡೆಸಲು ಈ ಹಿಂದೆ ಇದ್ದ ಚೈನ್ ಪದ್ದತಿಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ, ಭೂಮಾಪನ ಇಲಾಖೆಯ ಮೂಲಕ ನಡೆಸುವ ಭೂ ಸರ್ವೆಗೆ(Land Survey) ರಾಜ್ಯ ಸರಕಾರವು ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ರೈತರ ತಮ್ಮ ಜಮೀನಿನ ಸರ್ವೆಯನ್ನು ನಡೆಸುವ ಸಮಯದಲ್ಲಿ ಅನುಭವಿಸುವಂತಹ ಭ್ರಷ್ಟಾಚಾರ ತಡೆ ಮತ್ತು ಜಮೀನು ಸರ್ವೆ(Survey)ವೇಗವನ್ನು ಹೆಚ್ಚಳ ಮಾಡಲು ಹಾಗೂ...

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

February 19, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ(PM-Kisan 19th installment Release date) ಮಾಡಲು ಕೇಂದ್ರದಿಂದ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ನೂತನ ಪ್ರಕಟಣೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಭಾರತ ಸರಕಾರದಿಂದ ಅನುಷ್ಠಾನ ಮಾಡುತ್ತಿರುವ ಜನಪ್ರಿಯ ಕೃಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್...

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

February 16, 2025

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

January 31, 2025

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR) ಯಿಂದ 3 ದಿನ “ರಾಷ್ಟ್ರೀಯ ತೋಟಗಾರಿಕೆ ಮೇಳ 2025/National Horticulture Fair” ವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR, Bengalure) ವತಿಯಿಂದ “ರಾಷ್ಟ್ರೀಯ ತೋಟಗಾರಿಕೆ...

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ. ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ...

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

January 24, 2025

ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Bele Vime) ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿರು ಅರ್ಹ 2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ತಿಳಿಸಿದ್ದಾರೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಪ್ರಧಾನ...

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

January 20, 2025

ಕೇಂದ್ರ ಸರಕಾರದಿಂದ ತೆಂಗಿನ ಮರ ಏರುವವರಿಗೆ ವಿಮೆ ಸೌಲಭ್ಯ ಒದಗಿಸಲು “ಕೇರಾ ಸುರಕ್ಷಾ”(Kera suraksha insurance) ವಿಮಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲದೇ ಇರುವ ಕಾರಣ ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಕೇಂದ್ರದ ತೆಂಗು ಅಭಿವೃದ್ದಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ...

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

January 19, 2025

ಇತ್ತೀಚಿನ ದಿನಗಳಲ್ಲಿ ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವವರ(Property rights) ಸಂಖ್ಯೆ ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿದ್ದು ಇದಕ್ಕೆ ಕೊಂಚ ಕಡಿವಾಣ ಹಾಕಲು ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ. ಆಧುನಿಕ ಜೀವನದಲ್ಲಿ ಸಂಬಂಧಗಳ ಬೆಲೆ ಮತ್ತು ಒಬ್ಬರ ಮೇಲೆ ಒಬ್ಬರ ವಾತ್ಸಲ್ಯ, ಪ್ರೀತಿ, ಕಾಳಜಿ ಕುಗ್ಗುತ್ತಿದ್ದು ಇದರ ಪರಿಣಾಮವಾಗಿ ವಯಸ್ಸಾದ ತಂದೆ-ತಾಯಿಗಳ ಪೋಷಣೆ ವಿಚಾರಕ್ಕೆ ಅನೇಕ...

Page 10 of 17