Agriculture

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

Village Map-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇಲ್ಲಿದೆ ಅಧಿಕೃತ ದಾರಿ ನಕ್ಷೆ!

December 28, 2024

ಗ್ರಾಮೀಣ ಭಾಗದ ರೈತಾಪಿ ವರ್ಗದಲ್ಲಿ ಅತೀ ದೊಡ್ಡ ಸಮಸ್ಯೆಯಲ್ಲಿ ಒಂದಾದ ಜಮೀನಿಗೆ ಹೋಗುವ ದಾರಿ(kaludhari) ಕುರಿತು ಇಂದು ಈ ಲೇಖನದಲ್ಲಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ವಿವರಿಸಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ತಮ್ಮ ಗ್ರಾಮದ ಕಂದಾಯ ನಕ್ಷೆಯನ್ನು ಡೌನ್ಲೋಡ್ ಮಾಡಿಕೊಂಡು ಜಮೀನಿಗೆ ಹೋಗಲು ದಾರಿ ಎಲ್ಲಿ ಗುರುತಿಸಲಾಗಿದೆ ಎಂದು ತಿಳಿಯಬಹುದು. ಅಕ್ಕ-ಪಕ್ಕದ ಜಮೀನಿನವರು ಹೊಂದಾಣಿಕೆ ಮಾಡಿಕೊಂಡು...

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

December 27, 2024

ಸಾರ್ವಜನಿಕರಿಗೆ ಕಂದಾಯ ಇಲಾಖೆಯಿಂದ(Karnataka Revenue Department) ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನರಿಗೆ ಇದರ ಕುರಿತು ಮಾಹಿತಿ ಇಲ್ಲದ ಕಾರಣ ಇಂದು ಈ ಲೇಖನದಲ್ಲಿ ಇದರ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ತಮ್ಮ ಮೊಬೈಲ್ ನಲ್ಲಿ ಇಲಾಖೆಯ ಸ್ವಾವಲಂಭಿ ಅಪ್ಲಿಕೇಶನ್(Svavalambi App) ಮೂಲಕ ಜಮೀನಿನ ಸರ್ವೆ ಮಾಡಿ ಪೋಡಿಯನ್ನು(Tatkal phodi) ಸ್ವಂತ ತಾವೇ ಸಿದ್ದಡಿಸಿಕೊಳ್ಳಬಹುದು...

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

Kharif Bele Parihara-ಮುಂಗಾರು ಹಂಗಾಮಿನಿ ಬೆಳೆ ಪರಿಹಾರ ಹಣ ಜಮಾ ಅದ ರೈತರ ಪಟ್ಟಿ ಬಿಡುಗಡೆ!

December 24, 2024

ಅತೀಯಾದ ಮಳೆಯಿಂದ ಹಾನಿಯಾದ ಬೆಳೆಗೆ ನಷ್ಟ ಪರಿಹಾರವನ್ನು ಒದಗಿಸಲು ಈ ವರ್ಷ ಅಂದರೆ 2024 ರ ಮುಂಗಾರು ಹಂಗಾಮಿನಲ್ಲಿ ರೈತರ ಖಾತೆಗೆ ಹಣ ಜಮಾ(Bele Parihara Status Check) ಮಾಡಿದ ಅರ್ಹರರ ಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಿಂದ ಬೆಳೆ ಹಾನಿಯಾದ(Bele Parihara amount) ಅರ್ಹ ರೈತರಿಂದ ಅರ್ಜಿಯನ್ನು ಸಂಗ್ರಹಿಸಿ ಈ ಅರ್ಜಿಗಳನ್ನು...

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

Copra MSP-ಕೊಬ್ಬರಿ ಬೆಂಬಲ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ!

December 21, 2024

ಕೇಂದ್ರ ಸರಕಾರವು ಹೊಸ ವರ್ಷಕ್ಕೆ ತೆಂಗು ಬೆಳೆಗಾರಿಗೆ ಉಡುಗೊರೆಯನ್ನು ನೀಡಿದ್ದು ಕೊಬ್ಬರಿ ಬೆಂಬಲ ಬೆಲೆಯನ್ನು(Copra MSP) ಹೆಚ್ಚಳ ಮಾಡಿ ನೂತನ ಆದೇಶವನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಅತೀ ಹೆಚ್ಚು ತೆಂಗು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಸ್ಥಾನದಲ್ಲಿದ್ದು ರಾಜ್ಯದಲ್ಲಿ ಅತೀ ಹೆಚ್ಚು ರೈತರು ತೆಂಗು ಬೆಳೆಯನ್ನು ಬೆಳೆಯುತ್ತಿದ್ದಾರೆ. ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಕೇಂದ್ರ...

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

December 20, 2024

ಕೇಂದ್ರ ಸರಕಾರದಿಂದ ಬೆಂಬಲ ಬೆಲೆಯಲ್ಲಿ ಪ್ರತಿ ವರ್ಷ ಕೃಷಿ ಉತ್ಪನ್ನಗಳನ್ನು ರೈತರಿಂದ ಖರೀದಿ ಮಾಡಿದಂತೆ ಈ ವರ್ಷವು ಸಹ ರೈತರಿಂದ ನೇರವಾಗಿ ವಿವಿಧ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಮಾರಾಟ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ...

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

Sprinkler Set Subsidy-ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

December 17, 2024

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ ಶೇ 90% ಸಬ್ಸಿಡಿ ಸ್ಪಿಂಕ್ಲರ್ ಸೆಟ್ ಅನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು(Karnataka Agriculture News) ಆಹ್ವಾನಿಸಲಾಗಿದೆ. ಅರ್ಹ ರೈತರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕದಡಿಯಲ್ಲಿ ಜೆಟ್ ಪೈಪು...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

Agriculture loan limit-ರೈತರಿಗೆ ಸಿಹಿ ಸುದ್ದಿ ಅಡಮಾನ ರಹಿತ ಸಾಲದ ಮಿತಿ ₹2 ಲಕ್ಷಕ್ಕೆ ಏರಿಕೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

December 15, 2024

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ(RBI) ರೈತರಿಗೆ ಕೃಷಿ ಸಾಲ ವಿತರಣೆಗೆ ಸಂಬಂಧಿಸಿದಂತೆ ಸಿಹಿ ಸುದ್ದಿ(Agriculture Loan RBI News) ನೀಡಿದ್ದು ಈ ಹಿಂದೆ ಇದ್ದ ಕೃಷಿ ಸಾಲದ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಿದೆ. ಕೃಷಿ ಭೂಮಿಯಲ್ಲಿ ಹೊಸ ಬೆಳೆಯನ್ನು ಬೆಳೆಯಲು ಹಾಗೂ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಷ್ಟ್ರ‍ಿಕೃತ...

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

December 14, 2024

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯೋಗ(Self Employment Subsidy Loan Yojana) ಮಾಡಲು ಅರ್ಥಿಕವಾಗಿ ನೆರವು ನೀಡಲು ಡಾ|| ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ(Kuri sakanike yojane) ಆರಂಭಿಸಲು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

December 9, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM kisan) ನಕಲಿ ದಾಖಲೆಗಳನ್ನು ಸಲ್ಲಿಸಿ ಮತ್ತು ಮಾರ್ಗಸೂಚಿ ಪ್ರಕಾರ ಅನರ್ಹರಿರುವ ಅರ್ಜಿದಾರರಿಂದ ಈ ಯೋಜನೆಯಡಿ ಸಂದಾಯ ಮಾಡಿರುವ ಹಣವನ್ನು ಮರಳಿ ಪಡೆಯಲಾಗಿದೆ. ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಿರುವ ಅಂಕಿ-ಅಂಶದ ಪ್ರಕಾರ ಇಲ್ಲಿಯವರೆಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್...

Page 12 of 17