Agriculture

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

February 2, 2026

ರೈತರು ದೇಶದ ಬೆನ್ನೆಲುಬು ಎಂಬ ದ್ಯೇಯ ವ್ಯಾಕ್ಯೆಯಂತೆ ನಮ್ಮ ದೇಶದಲ್ಲಿರುವ ರೈತರನ್ನು ಸ್ವಾವಲ್ಂಬಿಗಳನ್ನಾಗಿ ಮಾಡಲು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ(Kisan Tractor Subsidy Scheme) ತಂದಿದ್ದು, ಅದರಲ್ಲಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಟ್ರ್ಯಾಕ್ಟರ್ ಖರೀದಿ ಮಾಡಲು 50% ಸಬ್ಸಿಡಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ರೈತರಿಗೂ ಸಹ ತಮ್ಮದೇ...

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

April 30, 2025

2024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

April 30, 2025

ಕಂದಾಯ ಇಲಾಖೆಯ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ(VA Recruitment-2025) ನೇಮಾಕತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4 ಸಾವಿರ ಗೂಗಲ್ ಕ್ರೋಮ್ ಬುಕ್ (ಲ್ಯಾಪ್ ಟಾಪ್) ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ರಾಮ ಆಡಳಿತ...

Karnataka Male Mahiti-ಕರ್ನಾಟಕ ಮಳೆ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಮಳೆ!

Karnataka Male Mahiti-ಕರ್ನಾಟಕ ಮಳೆ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಮಳೆ!

April 28, 2025

ಕರ್ನಾಟಕ ಮಳೆ ಪ್ರಮಾಣ ಸೂಚಕ ನಕ್ಷೆಯ ಮಾಹಿತಿಯನ್ವಯ(male mahiti) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲ್ಲೂಕಿನ ದೊಡ್ಡೂರ ವ್ಯಾಪ್ತಿಯಲ್ಲಿ ಅತ್ಯಧಿಕ 82 ಮಿಲಿ ಮೀಟರ್ ದಾಖಲಾಗಿರುತ್ತದೆ. ಉಳಿದಂತೆ ತುಮಕೂರು, ಹಾವೇರಿ, ದಕ್ಷಿಣಕನ್ನಡ, ಧಾರವಾಡ ಜಿಲ್ಲೆಯ ಅಲ್ಲಿಲ್ಲಿ ಸಾಧಾರಣದಿಂದ ಉತ್ತಮ ಮಳೆ ದಾಖಲಾಗಿದ್ದು ಉಳಿದ ಜಿಲ್ಲೆಯಲ್ಲಿ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆ ದಾಖಲಾಗಿದೆ....

Farmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

Farmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

April 26, 2025

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ರೈತರಿಗೆ ತಮ್ಮ ಉತ್ಪನ್ನಗಳನ್ನು(Farmers Market) ಉತ್ತಮ ದರದಲ್ಲಿ ಮಾರಾಟ ಮಾಡಲು ಆರ್ಥಿಕವಾಗಿ ಬೆಂಬಲವನ್ನು ವಿಶ್ವವಿದ್ಯಾನಿಲಯದಿಂದ ಬೆಂಬಲವನ್ನು ನೀಡಲು ವಿಶ್ವವಿದ್ಯಾನಿಲಯದ ಆವರಣದಲ್ಲಿ “ರೈತ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಇದರ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರೈತರು ಈ ಕಾರ್ಯಕ್ರಮದಿಂದ ಯಾವೆಲ್ಲ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಈ ಕಾರ್ಯಕ್ರಮದಿಂದ ರೈತರಿಗೆ ಅಗುವ ಲಾಭಗಳೇನು?...

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

April 24, 2025

ತೋಟಗಾರಿಕೆ ಇಲಾಖೆಯಿಂದ(Horticulture Department) ಮನರೇಗಾ ಯೋಜನೆಯಡಿ ರೈತರು ವಿವಿಧ ಬೆಳೆಗಳ ಹೊಸ ತೋಟವನ್ನು ನಿರ್ಮಾಣ ಮಾಡಲು ಮತ್ತು ಈಗಾಗಲೇ ಬೆಳೆದಿರುವ ಬೆಳೆಯ ಪ್ರದೇಶವನ್ನು ವಿಸ್ತರಣೆ ಮಾಡಲು ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆರ್ಥಿಕವಾಗಿ ನೆರವು ನೀಡಲು ನರೇಗಾ ಯೋಜನೆಯಡಿ(Mgnrega)ಸಹಾಯಧನದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಬ್ಸಿಡಿಯನ್ನು ಒದಗಿಸಲು...

Male Nakshatragalu-2025: ಈ ವರ್ಷದ ಮಳೆ ನಕ್ಷತ್ರಗಳು! ಇಲ್ಲಿದೆ ಸಂಪೂರ್ಣ ಮಾಹಿತಿ!

Male Nakshatragalu-2025: ಈ ವರ್ಷದ ಮಳೆ ನಕ್ಷತ್ರಗಳು! ಇಲ್ಲಿದೆ ಸಂಪೂರ್ಣ ಮಾಹಿತಿ!

April 22, 2025

ಬಿಕ್ಕಟ್ಟಿನ ಬೇಸಿಗೆಯ ನಡುವೆಯೇ ಜನತೆಯ ಕಣ್ಣಿನಲ್ಲಿ ಮಳೆಯ ನಿರೀಕ್ಷೆಯ ಮಂಜು! 2025ರ ಮಾರ್ಚ್ ಮತ್ತು ಎಪ್ರಿಲ್ ತಿಂಗಳಿಂದಲೇ(Karnataka monsoon astrology 2025) ರಾಜ್ಯದ ಹಲವೆಡೆ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಸೂರ್ಯನ ಕಿರಣಗಳು ನೆತ್ತಿಯ ಮೇಲೆ ನಿಂತು ಸುಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಎಳನೀರು, ಜ್ಯೂಸ್‌ಗಳ ಮೊರೆ ಹೋಗುತ್ತಿದ್ದಾರೆ. ಈ ಬಿಸಿ ಧಗೆಯಲ್ಲಿ ಮಳೆ...

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

Agriculture University-ವಿಶ್ವವಿದ್ಯಾಲಯದಲ್ಲಿ ಕೃಷಿ ಕೋಟಾದಡಿ ಪ್ರವೇಶಾತಿ ಸೀಟು ಪಡೆಯಲು ಅವಕಾಶ!

April 18, 2025

2025-26ನೇ ಸಾಲಿನ ಕೆಸಿಇಟಿ ಪ್ರವೇಶಾತಿಗೆ ಕೃಷಿ ಕೋಟಾದಡಿ ಪ್ರವೇಶಾತಿ ಪ್ರಕ್ರಿಯೆಗೆ(Agriculture University Admission-2025) ಪರಿಷ್ಕೃತ ದಿನಾಂಕವನ್ನು ಕೃಷಿ ವಿಶ್ವವಿದ್ಯಾನಿಲಯಗಳಿಂದ ಅಧಿಕೃತವಾಗಿ ಪ್ರಕಟಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ(agriculture practical exam) 4 ವರ್ಷದ ಕೃಷಿ/ತೋಟಗಾರಿಕೆ/ಅರಣ್ಯ/ಪಶುಸಂಗೋಪನೆ ಪದವಿಯನ್ನು(Karnataka Agriculture University Admission ) ವ್ಯಾಸಂಗ ಮಾಡಲು...

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

April 18, 2025

ಹವಾಮಾನ ಇಲಾಖೆಯಿಂದ(IMD) ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನ ಮಳೆ ಮುನ್ಸೂಚನೆಯ(Monsoon rainfall percentage India) ಕುರಿತು ಅಧಿಕೃತ ಮಾಹಿತಿಯನ್ನು ಪತ್ರಿಕಾ ಮಾಧ್ಯಮದ ಮೂಲಕ ಹಂಚಿಕೊಂಡಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ರಾಜ್ಯದ ಮಳೆ ಮಾಹಿತಿ ಮತ್ತು ನಾಳೆ ಬೆಳಗ್ಗೆ ವರೆಗಿನ ಹವಾಮಾನ ಮುನ್ಸೂಚನೆ ವಿವರ...

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

April 14, 2025

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ತಾಪಮಾನ/ಉಷ್ಣಾಂಶದ ಪ್ರಭಾವದಿಂದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ದಿಂದ-ಮಧ್ಯಮ ದವರೆಗೆ ಮಳೆಯಾಗುತ್ತಿದ್ದು(Rain Forecast)ಈ ಹವಾಮಾಣ ಪರಿಸ್ಥಿತಿಯು ಇದೇ ರೀತಿಯಲ್ಲಿ ರಾಜ್ಯದಲ್ಲಿ ಮುಂದುವರೆಯುವ ಲಕ್ಷಣಗಳು ಇವೆ ಎಂದು ಹವಾಮಾಣ ಇಲಾಖೆಯಿಂದ ಮುನ್ಸೂಚನೆಯನ್ನು ನೀಡಲಾಗಿದೆ. ಈ ಅಂಕಣದಲ್ಲಿ ಮುಂದಿನ 5 ದಿನದ ಮಳೆ ಮುನ್ಸೂಚನೆ(Next 5 Days Weather News) ಮತ್ತು ಕರಾವಳಿ,...

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

March 26, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ...

Page 13 of 22