Agriculture

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

February 2, 2026

ರೈತರು ದೇಶದ ಬೆನ್ನೆಲುಬು ಎಂಬ ದ್ಯೇಯ ವ್ಯಾಕ್ಯೆಯಂತೆ ನಮ್ಮ ದೇಶದಲ್ಲಿರುವ ರೈತರನ್ನು ಸ್ವಾವಲ್ಂಬಿಗಳನ್ನಾಗಿ ಮಾಡಲು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ(Kisan Tractor Subsidy Scheme) ತಂದಿದ್ದು, ಅದರಲ್ಲಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಟ್ರ್ಯಾಕ್ಟರ್ ಖರೀದಿ ಮಾಡಲು 50% ಸಬ್ಸಿಡಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲ್ಲಾ ರೈತರಿಗೂ ಸಹ ತಮ್ಮದೇ...

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ...

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

March 21, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK), 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕ ನಡೆಸುವ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗೆ(Certificate and Diploma Courses by Agricultural University-2025) ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕೇವಲ ಓದಲು, ಬರೆಯಲು ಬರುವ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವ ಅಭ್ಯರ್ಥಿಗಳ ತನಕ ವಿವಿಧ ಡಿಪ್ಲೋಮಾ...

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

March 19, 2025

ಕುರಿ ಕಾಯುವಾಗ ಇತ್ತೀಚೇಗೆ ಕೆಲವು ಜಿಲ್ಲೆಗಳಲ್ಲಿ ಕುರಿಗಳನ್ನು(kuri sakanike) ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಲು ಬರುವವರು ಕುರಿ ಕಾಯುವವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಬಾಗಲಕೋಟೆ(Bagalkot) ಜಿಲ್ಲಾ ಪೋಲಿಸ್ ಘಟಕದಿಂದ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ. Free Gun Training for Shepherds 2025-ಕರ್ನಾಟಕ ರಾಜ್ಯದ...

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

March 19, 2025

ಆತ್ಮೀಯ ರೈತ ಮಿತ್ರರೇ ಇಂದು ಈ ಅಂಕಣದಲ್ಲಿ ಜಮೀನಿನ ಪಹಣಿಯಲ್ಲಿ(Land RTC) ಒಂದಕ್ಕಿಂತ ಹೆಚ್ಚಿನ ಮಾಲೀಕರನ್ನು ಹೊಂದಿರುವ ಪಹಣಿಯಿಂದ ಮಾಲೀಕರ ಹೆಸರುಗಳನ್ನು ಪ್ರತ್ಯೇಕ ಮಾಡಿ ಏಕ ಮಾಲೀಕತ್ವ(Land Joint Owner) ಪಹಣಿಯನ್ನು ಮಾಡಲು ರೈತರು ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಪಹಣಿಯಲ್ಲಿ ಒಂದಕ್ಕಿಂತ ಹೆಚ್ಚಿನ ಮಾಲೀಕರು ಇದ್ದಲ್ಲಿ ಅಂತಹ...

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ...

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

March 16, 2025

ಕೆನರಾ ಬ್ಯಾಂಕ್ ದೇಶಪಾಂಡೆ RSETI ಸಂಸ್ಥೆ ಹಳಿಯಾಳದಲ್ಲಿ 10 ದಿನಗಳ ಉಚಿತವಾಗಿ ಊಟ ವಸತಿಯೊಂದಿಗೆ ಕುರಿ ಸಾಕಾಣಿಕೆ(Sheep farming) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಕುರಿ ಸಾಕಾಣಿಕೆಯನ್ನು ಮಾಡಿ ಉತ್ತಮ ಆದಾಯವನ್ನು ಗಳಿಸುವುದರ ಮೂಲಕ ಸುಸ್ತಿರ ಕೃಷಿ ಪದ್ದತಿಯನ್ನು ಅಳವಡಿಕೆ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿರುವವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ತರಬೇತಿಯು 2025 ಏಪ್ರಿಲ್ 07 ರಿಂದ ತ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

March 12, 2025

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಿಂದ ಮೋಟರ್ ರಿವೈಂಡಿಂಗ್(Motor rewinding training) ಮತ್ತು ಪಂಪ್ ಸೇಟ್ ರಿಪೇರಿ(Pumpset Repair), ಕಂಪ್ಯೂಟರ್ ಡಿ.ಟಿ.ಪಿ(Computer DTP course) ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಿರುದ್ಯೋಗ ಸಮಸ್ಯೆಯು ಗ್ರಾಮೀಣ ಮತ್ತು ನಗರ ಭಾಗದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಇದಕ್ಕೆ ಸೂಕ್ತ...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...

Page 14 of 22